• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ಬಡಾವಣೆ ನಿರ್ಮಿಸಲು ನಿಮಗೇನು ರೋಗ?

Jan 21 2025, 12:34 AM IST
ಇಷ್ಟು ವರ್ಷಗಳದರೂ ಟಮಕಾದ ಬಡಾವಣೆ ಯಾಕೆ ಅಭಿವೃದ್ಧಿ ಮಾಡಿಲ್ಲ. ಇಷ್ಟು ನಿರ್ಲಕ್ಷ್ಯ ಮಾಡಿದರೆ ಹೇಗೆ ಕೂಡಲೇ ಯೋಜನೆ ರೂಪಿಸಿಕೊಂಡು ಅಭಿವೃದ್ಧಿಗೆ ಒತ್ತು ನೀಡಿ ಹಣಕ್ಕೆ ಕೊರತೆಯಿಲ್ಲ ಅನುದಾನ ಕೊಡಕ್ಕೆ ಸರ್ಕಾರ ಸಿದ್ದವಿದೆ. ಕೇಂದ್ರ ಸರ್ಕಾರ ನಗರಾಭಿವೃದ್ಧಿ ಇಲಾಖೆಗೆ ಕೊಟ್ಟ ಅನುದಾನ ವಾಪಸ್‌ ತೆಗೆದುಕೊಂಡಿದ್ದರೂ ರಾಜ್ಯ ಹಣ ನೀಡಿದೆ.

ಯೋಗ ಮಾಡಿ ರೋಗ ಕಡಿಮೆ ಮಾಡಿಕೊಳ್ಳಿ: ಚಂದ್ರಶೇಖರಯ್ಯ

Jan 03 2025, 12:33 AM IST
ಮನಸ್ಸು ಮತ್ತು ದೇಹ, ಆತ್ಮ ಮತ್ತು ಪರಮಾತ್ಮ ಇವುಗಳ ಕೂಡುವಿಕೆಯ ಕೆಲಸವೇ ಯೋಗ. ಪತಂಜಲಿ ಮುನಿಗಳು ಕ್ರಿಸ್ತ ಪೂರ್ವದಲ್ಲೇ ಅಷ್ಟಾಂಗ ಯೋಗದ ಬಗ್ಗೆ ತಿಳಿಸಿದ್ದಾರೆ. ಅವರ ಪ್ರಕಾರ ಯೋಗದರ್ಶನವು 196 ಸೂತ್ರಗಳನ್ನು ಹೊಂದಿದೆ. ಕರ್ಮಯೋಗ, ಭಕ್ತಿಯೋಗ, ಜ್ಞಾನಯೋಗ, ರಾಜಯೋಗಗಳೆಂಬ ವಿಧಗಳುಂಟು.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗಡ್ಡೆ ಗೆಣಸು : ಕಂದಮೂಲಗಳನ್ನು ಜನಪ್ರಿಯಗೊಳಿಸಲು‌ ಸರ್ಕಾರ ಮುಂದಾಗಬೇಕು

Dec 29 2024, 01:21 AM IST
ಗಡ್ಡೆ ಗೆಣಸು ಋಷಿ ಮುನಿಗಳು ಮತ್ತು ಆದಿವಾಸಿಗಳ ಆಹಾರವಾಗಿತ್ತು. ಪ್ರಕೃತಿಯ ಕೊಡುಗೆಯಾದ ಕಂದಮೂಲಗಳನ್ನು ಜನಪ್ರಿಯಗೊಳಿಸಲು‌ ಸರ್ಕಾರ ಮುಂದಾಗಬೇಕು.

ತೆಂಗಿನ ತೋಟಕ್ಕೆ ಕಪ್ಪು ತಲೆ ಹುಳ, ಬೆಂಕಿ ರೋಗ ಬಾದೆ

Dec 27 2024, 12:49 AM IST
ಹೊಸದುರ್ಗ: ತಾಲೂಕಿನ ಬೊಕೀಕೆರೆ, ಹೊನ್ನೇಕೆರೆ ಹಾಗೂ ಶಿವನೇ ಕಟ್ಟೆ ಗ್ರಾಮಗಳ ತೆಂಗಿನ ತೋಟಗಳಿಗೆ ತಗುಲಿರುವ ಕಪ್ಪು ತಲೆ ಹುಳ ಹಾಗೂ ಬೆಂಕಿ ರೋಗದ ಕುರಿತು ತಾಂತ್ರಿಕ ಕಾರ್ಯಗಾರ ನಡೆಸಲು ಹಾಗೂ ಗೋನಿಯೋಜಸ್ ಪರೋಪ ಜೀವಿ ಬಿಡುಗಡೆಗಾಗಿ ರೈತರ ತೋಟಗಳಿಗೆ ಭೇಟಿ ನೀಡಿದ್ದ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ರೈತರ ವಿರೋಧ ಎದುರಿಸಬೇಕಾಯಿತು.

ಮಾರಕ ರೋಗ ತಡೆಗೆ ಶಿಶುಗಳಿಗೆ ಪೆಂಟಾವಲೆಟ್‌ ಲಸಿಕೆ ಹಾಕಿಸಿ

Dec 27 2024, 12:47 AM IST
ಪೆಂಟಾವಲೆಟ್ ಲಸಿಕೆಯನ್ನು ಹಾಕಿಸುವ ಮೂಲಕ ಮಾರಕ ರೋಗಗಳು ತಡೆಗಟ್ಟಲು ಪಾಲಕರು ಕೈ ಜೋಡಿಸಬೇಕು.

ಕಡಲೆಗೆ ಕೀಟಭಾದೆ, ಜೋಳಕ್ಕೆ ವಿವಿಧ ರೋಗ ಭಯ!

Dec 19 2024, 12:33 AM IST
ಅದು ಮುಂಗಾರು ಆಗಲಿ, ಹಿಂಗಾರಾಗಲಿ ಯಾವುದೇ ಹಂಗಾಮಿಗೆ ಈಗೀಗ ಹವಾಮಾನ ಬದಲಾವಣೆ ವಿಪರೀತ ತೊಂದರೆ ಮಾಡುತ್ತಿದೆ.

ರೋಗ ತಡೆಗೆ ಆಹಾರ, ಜೀವನಶೈಲಿ ಬದಲಾಗಲಿ: ಡಾ. ಸಿ. ತ್ಯಾಗರಾಜ

Dec 19 2024, 12:32 AM IST
ಶಿಗ್ಗಾಂವಿ ಪಟ್ಟಣದ ಪಾಂಡುರಂಗ ದೇವಸ್ಥಾನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಮೂಲವ್ಯಾಧಿ, ಕೂದಲು ಸಮಸ್ಯೆ, ಹಿಮ್ಮಡಿ ನೋವು ಹಾಗೂ ಇತರ ರೋಗಗಳಿಗೆ ಸಂಬಂಧಿಸಿದಂತೆ ಸುಮಾರು ೩೦೦ ರೋಗಿಗಳಿಗೆ ಉಚಿತ ತಪಾಸಣೆ ಮಾಡಿ, ಉಚಿತ ಔಷಧ ನೀಡಲಾಯಿತು.

ಹವಾಮಾನ ವೈಪರೀತ್ಯದಿಂದ ಅಡಕೆ ಬೆಳೆಗೆ ಎಲೆಚುಕ್ಕೆ ರೋಗ ಹಾಗೂ ಇತರೆ ಹಾನಿ : ಸಚಿವ ಮಲ್ಲಿಕಾರ್ಜುನ್

Dec 17 2024, 01:01 AM IST
ಅಡಕೆ ಬೆಳೆಗೆ ಎಲೆಚುಕ್ಕೆ ರೋಗ ಹಾಗೂ ಇತರೆ ರೋಗದಿಂದ ಬೆಳೆ ಇಳುವರಿ ಕುಂಠಿತ ಆಗಿರುವುದು ಗಮನಕ್ಕೆ ಬಂದಿದೆ. ರೋಗ ನಿವಾರಣೆ ಕ್ರಮಗಳಿಗೆ ₹50 ಲಕ್ಷ ಮಂಜೂರು ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಕೆಲಸ, ಸಾವು ಮತ್ತು ರೋಗ - ದಕ್ಷಿಣ ಅಮೆರಿಕದ ಇಂಡಿಯನ್ ಜನರಲ್ಲಿ ಒಂದು ಕಥೆ - ಲಿಯೋ ಟಾಲ್‌ಸ್ಟಾಯ್‌

Dec 15 2024, 11:53 AM IST

ದೇವರು ಮನುಷ್ಯರನ್ನು ಕೆಲಸಮಾಡುವ ಆವಶ್ಯಕತೆಯೇ ಇಲ್ಲದಂತೆ ಸೃಷ್ಟಿಸಿದನು. ಅವರಿಗೆ ಮನೆಯಾಗಲಿ, ಬಟ್ಟೆಯಾಗಲಿ, ಆಹಾರವಾಗಲಿ ಬೇಕಾಗಿಯೇ ಇರಲಿಲ್ಲ.  

ಮೆಣಸಿನಕಾಯಿ ಬೆಳೆಗೆ ರೋಗ: ಕ್ರಮಕ್ಕೆ ಪರಿಹಾರ

Dec 14 2024, 12:47 AM IST
Diseases of Chilli Crop: Remedy for Action
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved