• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಪ, ಹೋಮ, ದಾನಗಳಿಂದ ರೋಗ ನಾಶ: ಸ್ವರ್ಣವಲ್ಲೀ ಶ್ರೀ

Aug 25 2024, 01:45 AM IST
ಜಗತ್ತಿನಲ್ಲಿ ಗೋಚರಿಸದೆ ಇರುವ ಸೂಕ್ಷ್ಮ ಕಾರಣಗಳೇ ಹೆಚ್ಚಿಗೆ ಕೆಲಸ ಮಾಡುತ್ತವೆ. ಕಾರಣ ಗೊತ್ತಾಗದೇ ಸಮಸ್ಯೆಗಳನ್ನು ಎದುರಿಸುತ್ತಾ ಇರುತ್ತೇವೆ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.

ಅಸಾಂಕ್ರಾಮಿಕ ರೋಗ ಸರ್ವೇಗೆ ಪಾಲಿಕೆಯಿಂದ ಆ್ಯಪ್‌

Aug 22 2024, 12:54 AM IST
ಇತ್ತೀಚಿನ ದಿನಗಳಲ್ಲಿ ಸಿಟಿ ಮಂದಿಯಲ್ಲಿ ಹೆಚ್ಚಾಗುತ್ತಿರುವ ಮಾಸಿಕ ಒತ್ತಡ, ರಕ್ತದೊತ್ತಡ, ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುತ್ತಿರುವ ಸಾವು-ನೋವಿನ ಕುರಿತು ಬಿಬಿಎಂಪಿಯು ಸರ್ವೇ ಆರಂಭಿಸಿದೆ.

ರೋಗ ಮುಕ್ತ ಜೀವನಕ್ಕಾಗಿ ಸ್ವಚ್ಛತೆ, ವ್ಯಾಯಾಮ ಅಗತ್ಯ

Aug 22 2024, 12:50 AM IST
ಕನ್ನಡಪ್ರಭ ವಾರ್ತೆ ಕೋಲಾರರೋಗ ಮುಕ್ತ ಜೀವನಕ್ಕಾಗಿ ಸ್ವಚ್ಛತೆ, ವ್ಯಾಯಾಮ, ಯೋಗ, ಹಸಿರು ತರಕಾರಿಗಳಿರುವ ಉತ್ತಮ ಆಹಾರ ಸೇವನೆ ನಿಮ್ಮ ಆದ್ಯತೆಯಾಗಿರಬೇಕು ಆಗ ಮಾತ್ರ ಕಲಿಕೆಯ ಹಾದಿಯೂ ಸುಗಮವಾಗಿರುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪನ್ಮೂಲ ವ್ಯಕ್ತಿ ನಿವೃತ್ತ ಮುಖ್ಯಶಿಕ್ಷಕ ಹನುಮಂತಪ್ಪ ತಿಳಿಸಿದರು.

ಭ್ರಷ್ಟಾಚಾರ ಎಲ್ಲ ಸಮಾಜ ಮತ್ತು ದೇಶಕ್ಕೆ ಅಂಟಿದ ರೋಗ - ಸಿಎಂ ವಿರುದ್ಧದ ಹೋರಾಟಕ್ಕೆ ಜಾತಿ ಲೇಪನ ಬೇಡ: ಜೋಶಿ

Aug 19 2024, 12:52 AM IST
ಭ್ರಷ್ಟಾಚಾರ ಎಲ್ಲ ಸಮಾಜ ಮತ್ತು ದೇಶಕ್ಕೆ ಅಂಟಿದ ರೋಗ, ಅದರ ನಿರ್ಮೂಲನೆ ಆಗಬೇಕು ಅಂದರೆ ಯಾರೂ ಅದಕ್ಕೆ ಜಾತಿ ಲೇಪನ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಅಡಕೆಗೆ ಕೊಳೆ ರೋಗ: ಗರಿಷ್ಠ ಪ್ರಮಾಣದ ಪರಿಹಾರಕ್ಕೆ ಆಗ್ರಹ

Aug 17 2024, 12:46 AM IST
ಶಿರಸಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಜಮಾಯಿಸಿದ ನೂರಾರು ರೈತರ ಪ್ರತಿನಿಧಿಗಳು ಅಡಕೆ ಕೊಳೆ ರೋಗಕ್ಕೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಪ್ರವಾಹ ಇಳಿಕೆ: ನದಿತೀರದ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಭೀತಿ

Aug 13 2024, 12:46 AM IST
ಪ್ರವಾಹ ನಿಂತರೂ ಅದು ಮಾಡಿರುವ ಆವಾಂತರಗಳು ಮಾತ್ರ ಕಡಿಮೆಯಾಗಿಲ್ಲ. ಮನೆಯೊಳಗೆ ನದಿ ನೀರು ಹೊಕ್ಕಿದ್ದರಿಂದ ಮನೆ ಖಾಲಿ ಮಾಡಿ ಕಾಳಜಿ ಕೇಂದ್ರ, ಸುರಕ್ಷಿತ ಸ್ಥಳಗಳತ್ತ ತೆರಳಿದ್ದು, ಹೊಸ ಸವಾಲು ಎದುರಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಕಾಡಲಾರಂಭಿಸಿದೆ.

ನಿರಂತರ ಮಳೆಗೆ ಹೆಸರು ಬೆಳೆಗೆ ರೋಗ ಬಾಧೆಯ ಕಂಟಕ

Aug 12 2024, 01:06 AM IST
ಔಷಧಿ ಸಿಂಪರಣೆ ಮಾಡಿದರೂ ಹಳದಿ ಹಾಗೂ ಬೂದಿ ರೋಗ ಹತೋಟಿಗೆ ಬಾರದಿರುವರಿಂದ ಅನ್ನದಾತರು ಭಯಬೀಳುವಂತಾಗಿದೆ

ಸೇವಂತಿಗೆ ಹೂ ಬೆಳೆ ಕಾಡುತ್ತಿದೆ ಸೊರಗು ರೋಗ

Aug 10 2024, 01:37 AM IST
ಈ ವರ್ಷವೂ ಶ್ರಾವಣ ಮಾಸ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಒಳ್ಳೆಯ ಬೆಲೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೈತರು ಹೆಚ್ಚಿನ ಪ್ರದೇಶದಲ್ಲಿ ಸೇವಂತಿಗೆಯನ್ನು ನಾಟಿ ಮಾಡಿದ್ದರು. ಆದರೆ ಬದಲಾದ ವಾತಾವರಣದಿಂದ ಸೇವಂತಿಗೆ ಬೆಳೆ ನಾನಾ ರೋಗಗಳಿಗೆ ಮತ್ತು ಕೀಟ ಬಾಧೆಗೆ ತುತ್ತಾಗಿದೆ

ಸ್ತನ್ಯಪಾನದಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಲಭ್ಯ

Aug 08 2024, 01:33 AM IST
ಕುಪ್ಪೇಗಾಲ ಮತ್ತು ಎಂ.ಸಿ. ಹುಂಡಿ ಗ್ರಾಮದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ

ಸ್ತನ್ಯ ಪಾನದಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಳ

Aug 08 2024, 01:31 AM IST
Breastfeeding increases immunity of the child
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved