• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯ-ರೋಗಿ ಅನನ್ಯ ಸಂಬಂಧಕ್ಕೆ ‘ಚಿಕಿತ್ಸಾ ಚತುಷ್ಪಾದ’ ಸೇತು: ಡಾ. ಶ್ಯಾಮ್‌ ಪ್ರಸಾದ್‌

Jul 01 2025, 12:47 AM IST
6ನೇ ಶತಮಾನದ ಮಹರ್ಷಿ ವಾಗ್ಭಟರು ತಮ್ಮ ‘ಅಷ್ಟಾಂಗ ಸಂಗ್ರಹ’ ಗ್ರಂಥದಲ್ಲಿ ‘ಚಿಕಿತ್ಸಾ ಚತುಷ್ಪಾದ’ದ ಎರಡು ಪ್ರಮುಖ ಆಧಾರ ಸ್ತಂಭಗಳಾದ ವೈದ್ಯ ಮತ್ತು ರೋಗಿಯ ಅನನ್ಯ ಸಂಬಂಧವನ್ನು ವಿವರಿಸಿದ್ದು, ಕುಶಾಲನಗರದ ವೈದ್ಯ ಡಾ. ಶ್ಯಾಮ್ ಪ್ರಸಾದ್ ಈ ಮಾಹಿತಿಯನ್ನು ಓದುಗರ ಜೊತೆ ಹಂಚಿಕೊಂಡಿದ್ದಾರೆ.

ವಿಷಗಾಳಿ ಮುಂದುವರೆದರೆ ಮನೆಗೊಬ್ಬ ಕ್ಯಾನ್ಸರ್‌ ರೋಗಿ ಸಿಗ್ತಾನೆ..!

Jun 20 2025, 12:34 AM IST

ಕೆಮಿಕಲ್‌ ವಿಷಗಾಳಿ, ತ್ಯಾಜ್ಯ ದುರ್ನಾತ, ಹದಗೆಟ್ಟ ಪರಿಸರ ಹೀಗೆ ಮುಂದುವರೆದರೆ ಬರುವ ದಿನಗಳಲ್ಲಿ ಈ ಭಾಗದಲ್ಲಿ ಮನೆಗೊಬ್ಬ ಕ್ಯಾನ್ಸರ್‌ ರೋಗಿ ಸಿಕ್ಕರೆ ಅಚ್ಚರಿ ಪಡಬೇಕಿಲ್ಲ..!

ವೃದ್ಧರು, ರೋಗಿ, ಗರ್ಭಿಣಿಯರಿಗೆ ಮಾಸ್ಕ್‌ ಜಾಗೃತಿ ಮೂಡಿಸಿ: ಸಿಎಂ

May 27 2025, 06:05 AM IST

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು - ಸಿದ್ದರಾಮಯ್ಯ

ಒಬ್ಬ ಕ್ಷಯ ರೋಗಿ ಸುಮಾರು 40 ಮಂದಿಗೆ ಕ್ಷಯ ಹರಡಿಸಬಲ್ಲ: ಡಾ.ಕೆ.ಎಚ್. ಪ್ರಸಾದ್

Mar 25 2025, 12:47 AM IST
ಸರ್ಕಾರ ಕೂಡ ಕ್ಷಯ ನಿಯಂತ್ರಣಕ್ಕೆ ಅನೇಕಾರು ಕಾರ್ಯಕ್ರಮ ಹಾಕಿಕೊಂಡಿದೆ. ಜನಾಂದೋಲನ ಆಯೋಜಿಸುತ್ತಿದೆ. ಇದು ಕೇವಲ ಆರೋಗ್ಯ ಇಲಾಖೆಯ ಕೆಲಸವಲ್ಲ. ಕ್ಷಯ ನಿಯಂತ್ರಣಕ್ಕೆ ಎಲ್ಲರೂ ಕೈ ಜೋಡಿಸಬೇಕು. ಸಮುದಾಯದ ಸಹಕಾರ ಬಹಳ ಮುಖ್ಯ. ಪ್ರಮುಖವಾಗಿ ನಾವು ಕ್ಷಯ ರೋಗಿಯನ್ನು ಗುರುತಿಸುವ ಕೆಲಸ ಮಾಡಬೇಕು.

ಪಿಎಚ್‌ಸಿಯಲ್ಲಿ ರೋಗಿ ಸಾವು, ವೈದ್ಯನ ಮೇಲೆ ಹಲ್ಲೆ

Nov 18 2024, 12:06 AM IST
ನಾಗಮ್ಮ ನರಸಪ್ಪ ಎಂಬುವವರು ದುಬಲಗುಂಡಿ ಗ್ರಾಮದ ನಿವಾಸಿಯಾಗಿದ್ದು, ಅನಾರೋಗ್ಯದ ಕಾರಣದಿಂದಾಗಿ ಭಾನುವಾರ ಬೆಳಗ್ಗೆ ಆರೋಗ್ಯ ಕೇಂದ್ರಕ್ಕೆ ಬಂದಾಗ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಇಲ್ಲದೇ ಸೂಕ್ತ ಸಮಯಕ್ಕೆ ಚಿಕಿತ್ಸೆಗಾಗಿ ಪರದಾಡಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದರು.

ರೋಗಿ ಸಾವು: ಮೂಡಿಗೆರೆ ಪಟ್ಟಣದಲ್ಲಿ ಸಾರ್ವಜನಿಕರ ಪ್ರತಿಭಟನೆ

Nov 14 2024, 12:46 AM IST
ಮೂಡಿಗೆರೆ ಚಿಕಿತ್ಸೆಗೆಂದು ಎಂಜಿಎಂ ಆಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಪಟ್ಟಣದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿ ಸಾವು: ಆರೋಪ, ಪ್ರತಿಭಟನೆ

Aug 07 2024, 01:10 AM IST
ಯುವಕನಿಗೆ ತಕ್ಷಣವೇ ಚಿಕಿತ್ಸೆ ನೀಡಿದ್ದರೆ ಆತ ಬದುಕಿ ಉಳಿಯುತ್ತಿದ್ದ.

ಜಿಲ್ಲಾಸ್ಪತ್ರೆ ನೂತನ ಕಟ್ಟಡಕ್ಕೆ ಹೊರ ರೋಗಿ ವಿಭಾಗ ಸ್ಥಳಾಂತರ

Jul 29 2024, 12:46 AM IST
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯು 300 ಹಾಸಿಗೆಯ ಆಸ್ಪತ್ರೆ ಒಳಗೊಂಡಿದೆ. ಆ ನಿಟ್ಟಿನಲ್ಲಿ 60 ಕೋಟಿ ರು. ಸರ್ಕಾರದಿಂದ ಬಿಡುಗಡೆಯಾಗಲಿದೆ ಎಂದು ಶಾಸಕ ಮಂತರ್‌ಗೌಡ ಹೇಳಿದರು.

ರೋಗಿ ಆರೈಕೆಯಲ್ಲಿ ದಾದಿಯರ ಸೇವೆ ಪ್ರಶಂಸನೀಯ

May 13 2024, 01:05 AM IST
ಬಾಪೂಜಿ ಆರ್ಯುವೇದಿಕ್ ಮೆಡಿಕಲ್ ಕಾಲೇಜ್‌ನಲ್ಲಿ ವಿಶ್ವ ತಾಯಂದಿರ, ಶುಶ್ರೂಷಕಿಯರ ದಿನಾಚರಣೆ

ಮಹಿಳಾ ವೈದ್ಯರು ಚಿಕಿತ್ಸೆ ನೀಡಿದ ರೋಗಿ ಸಾಯುವ ಸಾಧ್ಯತೆ ಕಡಿಮೆ!

Apr 26 2024, 12:53 AM IST
ಪುರುಷ ವೈದ್ಯರಿಗೆ ಹೋಲಿಸಿದರೆ ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆಯಲ್ಪಟ್ಟ ರೋಗಿಗಳು ಸಾಯುವ ಸಾಧ್ಯತೆ ಕಡಿಮೆ ಎಂಬ ಅಚ್ಚರಿಯ ಅಂಶವೊಂದನ್ನು ಸಂಶೋಧನಾ ವರದಿಯೊಂದು ಬಹಿರಂಗಪಡಿಸಿದೆ.

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved