ರೌಡಿ ಬಿಕ್ಲು ಶಿವ ಹತ್ಯೆ: ಶಾಸಕ ಬೈರತಿ ಬಸವರಾಜುಗೆ ಬಂಧನ ಭೀತಿ
Jul 19 2025, 02:00 AM ISTಭಾರತಿ ನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಬೈರತಿ ಬಸವರಾಜು ಅವರಿಗೆ ಬಂಧನ ಭೀತಿ ಹೆಚ್ಚಾಗಿದೆ. ಮೂಲಗಳ ಪ್ರಕಾರ ಮೂರು ದಿನ ವಿಚಾರಣೆ ನಡೆಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.