• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಸರು ಕೈಬಿಡಲು 55 ಲಕ್ಷ ರು.ಲಂಚ: ಸಿಸಿಬಿ ಪೇದೆ ಸಸ್ಪೆಂಡ್‌

Jul 13 2024, 01:37 AM IST
ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಕ್ರಮ ಭೂ ವ್ಯವಹಾರ ಪ್ರಕರಣದಲ್ಲಿ ಕೆಲ ಆರೋಪಿಗಳ ಹೆಸರು ಕೈಬಿಡಲು ₹55 ಲಕ್ಷ ಲಂಚ ಪಡೆದ ಆರೋಪದಡಿ ಸಿಸಿಬಿ ಹೆಡ್‌ಕಾನ್‌ಸ್ಟೇಬಲ್‌ವೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿರುವುದು.

ಮೀಸಲು ಪಡೆಯ ಕಾನ್‌ಸ್ಟೇಬಲ್‌ನಿಂದ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಲೋಕಾ ಬಲೆಗೆ

Jul 11 2024, 01:39 AM IST
ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆ 7ನೇ ಬೆಟಾಲಿಯನ್ ಕೊಣಾಜೆ ಇಲ್ಲಿನ ಪೊಲೀಸ್ ನಿರೀಕ್ಷಕ ಮಹಮ್ಮದ್ ಆರೀಸ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು.

ಲಂಚ ಪಡೆದ ಇಬ್ಬರು ತೆರಿಗೆ ವಸೂಲಿ ಸಹಾಯಕರಿಗೆ ಶಿಕ್ಷೆ

Jul 10 2024, 12:39 AM IST
ತೆರಿಗೆ ವಸೂಲಿ ಸಹಾಯಕರಾದ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಹಾಗೂ ಪ್ರಕಾಶ ಕೃಷ್ಣ ನಾಯ್ಕ ಎಂಬವರೇ ಶಿಕ್ಷೆಗೊಳಗಾದ ಅಪರಾಧಿಗಳು.

₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಹರಿಹರ ಪೌರಾಯುಕ್ತ

Jul 09 2024, 12:47 AM IST
ನೀರು ಪೂರೈಕೆಗೆ ಒದಗಿಸಿದ್ದ ಸಾಮಾನುಗಳ ಒಟ್ಟು ₹25-₹30 ಲಕ್ಷ ಬಿಲ್‌ ಮೊತ್ತ ಮಂಜೂರು ಮಾಡಲು ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಆ ಲಂಚದ ಹಣವನ್ನು ತನ್ನ ಕೊಠಡಿಯಲ್ಲಿ ಪಡೆಯುತ್ತಿದ್ದ ವೇಳೆಯೇ ಹರಿಹರ ನಗರಸಭೆ ಪೌರಾಯುಕ್ತ ಸೋಮವಾರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಪಾಲಿಕೆಯಲ್ಲಿ ಲಂಚ ಕೇಳಿದರೆ ನಿರ್ದಾಕ್ಷಿಣ್ಯ ಕ್ರಮ ಗ್ಯಾರಂಟಿ

Jul 06 2024, 12:48 AM IST
ದಾವಣಗೆರೆ ಪಾಲಿಕೆಯಲ್ಲಿ ಕೆಲ ಸೌಲಭ್ಯ, ದಾಖಲಾತಿ ಪಡೆಯಲು ಹಣ ಇಲ್ಲದೇ ಅಧಿಕಾರಿಗಳಿಂದ ಕೆಲಸವೇ ಆಗುವುದಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇನ್ನು ಮುಂದೆ ಅಂತಹ ದೂರು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಗ್ಯಾರಂಟಿ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ.

ಲಂಚ ಪಡೆದಾದರೂ ಕೆಲಸ ಮಾಡಿಕೊಡಿ

Jun 28 2024, 12:47 AM IST
ನಾನು ನಿಮಗೆ ಸನ್ಮಾನ ಮಾಡಲು ಹಾರ, ಶಾಲು ತಂದಿರುವೆ, ಸನ್ಮಾನದ ಬಳಿಕ ಲಂಚವನ್ನು ಸಹಾ ನೀಡುವೆ. ಅದನ್ನು ಪಡೆದುಕೊಂಡಾದರೂ ನನ್ನ ಸಮಸ್ಯೆ ನಿವಾರಿಸಿ ಎಂದು ಚೆಸ್ಕಾಂ ಇಲಾಖೆ ಕರೆಯಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರೊಬ್ಬರು 8 ತಿಂಗಳಿಂದ ಟಿ.ಸಿ ಅಳವಡಿಸಿದ ಅಧಿಕಾರಿಗಳ ಕ್ರಮಕ್ಕೆ ಈ ರೀತಿ ಆಕ್ರೋಶ ಹೊರಹಾಕಿದರು.

ಲಂಚ ಪಡೆದು ಕೆಲಸ: ಅಬಕಾರಿ ಅಧಿಕಾರಿ ಅಮಾನತಿಗೆ ಮನವಿ

Jun 21 2024, 01:07 AM IST
ಅಬಕಾರಿ ಇಲಾಖೆ ಅಧಿಕಾರಿ ಅಮಾನತಿಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪರೀಕ್ಷೆ ಪಾಸ್‌ಗಾಗಿ ಲಂಚ: ನೀಟ್‌ ಹಗರಣದಲ್ಲಿ ಕನ್ನಡಿಗರೂ ಭಾಗಿ!

Jun 16 2024, 07:24 AM IST

ಈ ಲಂಚ ಹಗರಣ ಸಂಬಂಧ ಗುಜರಾತಿನ ಪಂಚಮಹಲ್‌ ಜಿಲ್ಲೆಯ ಗೋಧ್ರಾ ನಗರದ ಜಲರಾಮ್‌ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕರು ಸೇರಿ ಐವರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪೋಷಕರು ನೀಡಿದ್ದ 2.3 ಕೋಟಿ ರು. ಮೌಲ್ಯದ ಚೆಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಅಮಾನತು ಹಿಂಪಡೆಯಲು ಲಂಚ: ಉಪನಿರ್ದೇಶಕಿ ಸೇರಿ ಇಬ್ಬರ ಸೆರೆ

Jun 15 2024, 02:01 AM IST
ಪಡಿತರ ಅಂಗಡಿಯ ಅಮಾನತನ್ನು ಹಿಂಪಡೆಯಲು ಲಂಚ ಸ್ವೀಕರಿಸುತ್ತಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಸೇರಿ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಕೊಬ್ಬರಿ ಖರೀದಿಗೆ ಲಂಚ: ರೈತರು, ಅಧಿಕಾರಿಗಳ ನಡುವೆ ಗಲಾಟೆ

Jun 13 2024, 12:45 AM IST
ರೈತರ ಕೊಬ್ಬರಿ ಖರೀದಿಸಲು ಅಧಿಕಾರಿ ಲಂಚ ಕೇಳಿದರು ಎಂದು ರೈತರು ಹಾಗೂ ಅಧಿಕಾರಿಗಳ ನಡುವೆ ಗಲಾಟೆಯಾದ ಘಟನೆ ನಗರದ ಎಪಿಎಂಸಿ ಮಾರುಕಟ್ಟೆಯ ಕೊಬ್ಬರಿ ನ್ಯಾಫೆಡ್ ಕೇಂದ್ರದಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved