• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಂಚ ಪಡೆದಾದರೂ ಕೆಲಸ ಮಾಡಿಕೊಡಿ

Jun 28 2024, 12:47 AM IST
ನಾನು ನಿಮಗೆ ಸನ್ಮಾನ ಮಾಡಲು ಹಾರ, ಶಾಲು ತಂದಿರುವೆ, ಸನ್ಮಾನದ ಬಳಿಕ ಲಂಚವನ್ನು ಸಹಾ ನೀಡುವೆ. ಅದನ್ನು ಪಡೆದುಕೊಂಡಾದರೂ ನನ್ನ ಸಮಸ್ಯೆ ನಿವಾರಿಸಿ ಎಂದು ಚೆಸ್ಕಾಂ ಇಲಾಖೆ ಕರೆಯಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರೊಬ್ಬರು 8 ತಿಂಗಳಿಂದ ಟಿ.ಸಿ ಅಳವಡಿಸಿದ ಅಧಿಕಾರಿಗಳ ಕ್ರಮಕ್ಕೆ ಈ ರೀತಿ ಆಕ್ರೋಶ ಹೊರಹಾಕಿದರು.

ಲಂಚ ಪಡೆದು ಕೆಲಸ: ಅಬಕಾರಿ ಅಧಿಕಾರಿ ಅಮಾನತಿಗೆ ಮನವಿ

Jun 21 2024, 01:07 AM IST
ಅಬಕಾರಿ ಇಲಾಖೆ ಅಧಿಕಾರಿ ಅಮಾನತಿಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪರೀಕ್ಷೆ ಪಾಸ್‌ಗಾಗಿ ಲಂಚ: ನೀಟ್‌ ಹಗರಣದಲ್ಲಿ ಕನ್ನಡಿಗರೂ ಭಾಗಿ!

Jun 16 2024, 07:24 AM IST

ಈ ಲಂಚ ಹಗರಣ ಸಂಬಂಧ ಗುಜರಾತಿನ ಪಂಚಮಹಲ್‌ ಜಿಲ್ಲೆಯ ಗೋಧ್ರಾ ನಗರದ ಜಲರಾಮ್‌ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕರು ಸೇರಿ ಐವರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪೋಷಕರು ನೀಡಿದ್ದ 2.3 ಕೋಟಿ ರು. ಮೌಲ್ಯದ ಚೆಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಅಮಾನತು ಹಿಂಪಡೆಯಲು ಲಂಚ: ಉಪನಿರ್ದೇಶಕಿ ಸೇರಿ ಇಬ್ಬರ ಸೆರೆ

Jun 15 2024, 02:01 AM IST
ಪಡಿತರ ಅಂಗಡಿಯ ಅಮಾನತನ್ನು ಹಿಂಪಡೆಯಲು ಲಂಚ ಸ್ವೀಕರಿಸುತ್ತಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಸೇರಿ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಕೊಬ್ಬರಿ ಖರೀದಿಗೆ ಲಂಚ: ರೈತರು, ಅಧಿಕಾರಿಗಳ ನಡುವೆ ಗಲಾಟೆ

Jun 13 2024, 12:45 AM IST
ರೈತರ ಕೊಬ್ಬರಿ ಖರೀದಿಸಲು ಅಧಿಕಾರಿ ಲಂಚ ಕೇಳಿದರು ಎಂದು ರೈತರು ಹಾಗೂ ಅಧಿಕಾರಿಗಳ ನಡುವೆ ಗಲಾಟೆಯಾದ ಘಟನೆ ನಗರದ ಎಪಿಎಂಸಿ ಮಾರುಕಟ್ಟೆಯ ಕೊಬ್ಬರಿ ನ್ಯಾಫೆಡ್ ಕೇಂದ್ರದಲ್ಲಿ ನಡೆದಿದೆ.

ಲಂಚ ಪಡೆದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಶಿಕ್ಷೆ

Jun 11 2024, 01:32 AM IST
ಲಂಚ ಪಡೆದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಕಾರವಾರದ ಕರಾವಳಿ ಕಾವಲು ಪಡೆಯ ಸಿಬ್ಬಂದಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಗುಜರಾತ್‌ ಅಧಿಕಾರಿಗಳಿಂದ ಲಂಚ ಪಾವತಿಗೂ ಇಎಂಐ ವ್ಯವಸ್ಥೆ ಜಾರಿ!

Jun 07 2024, 12:32 AM IST
ದುಬಾರಿ ಬೆಲೆಯ ವಸ್ತುಗಳನ್ನು ಒಂದೇ ಸಲ ಹಣ ಕೊಟ್ಟು ಕೊಳ್ಳಲಾಗದೇ ಹೋದಾಗ ಜನತೆ ಇಎಂಐಗೆ (ಮಾಸಿಕ ಸಮಾನ ಕಂತು ಪಾವತಿ ವ್ಯವಸ್ಥೆ) ಮೊರೆ ಹೋಗುತ್ತಾರೆ.

ಲಂಚ ಪಡೆಯುತ್ತಿದ್ದ ಆರೋಗ್ಯ ಅಧಿಕಾರಿ ಲೋಕಾ ಬಲೆಗೆ

Jun 06 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಇಲ್ಲಿನ ನೆಹರು ನಗರದಲ್ಲಿನ ಖಾಸಗಿ ಆಸ್ಪತ್ರೆ ಮೇಲೆ ದಾಳಿ ನಡೆಸಿದ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ, ಕ್ರಮ ಜರುಗಿಸದಿರಲು ₹30 ಸಾವಿರ ಲಂಚದ ಹಣ ಪಡೆಯುತ್ತಿದ್ದ ವೇಳೆ ಆರೋಗ್ಯ ನಿರೀಕ್ಷಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆಬಿದ್ದಿದ್ದಾರೆ.

ಆಪ್‌ ನಾಯಕರಿಗೆ ಕವಿತಾ 100 ಕೋಟಿ ರು. ಲಂಚ: ಇ.ಡಿ.

Jun 04 2024, 12:31 AM IST

ಆಮ್‌ಆದ್ಮಿ ಪಕ್ಷದ ನಾಯಕರಿಗೆ, ತೆಲಂಗಾಣದ ಬಿಆರ್‌ಎಸ್‌ ಪಕ್ಷದ ನಾಯಕಿ ಕೆ.ಕವಿತಾ 100 ಕೋಟಿ ರು. ಲಂಚ ನೀಡಿದ್ದರು. ಹೀಗೆ ನೀಡಿದ ಲಂಚಕ್ಕೆ ಪ್ರತಿಯಾಗಿ ತಮಗೆ ಬೇಕಾದ ಮದ್ಯ ಕಂಪನಿಗಳ ಮೂಲಕ 192 ಕೋಟಿ ರು. ಅಕ್ರಮ ಲಾಭ ಪಡೆದುಕೊಂಡಿದ್ದಾರೆ. 

ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

Jun 03 2024, 12:32 AM IST
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ವಾರೆಂಟ್ ಜಾರಿ ಮಾಡಿಸಲು ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆಯ ಪೇದೆ ಹನುಮಂತಪ್ಪ ಲೋಕಾಯುಕ್ತ ಪೊಲೀಸರ ಗಾಳಕ್ಕೆ ಬಿದ್ದವರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved