• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಜ್ರಿ, ಸಿಸೋಡಿಯಾಗೆ ₹100 ಕೋಟಿ ಲಂಚ ಕೊಟ್ಟಿದ್ದ ಕವಿತಾ!

Mar 18 2024, 01:53 AM IST
ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಅಂದಿನ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಜತೆ ಡೀಲ್‌ ಕುದುರಿಸಿದ್ದ ಬಿಆರ್‌ಎಸ್‌ ನಾಯಕಿ ಕವಿತಾ, 100 ಕೋಟಿ ರು. ಲಂಚ ನೀಡಿದ್ದರು ಎಂಬ ಸ್ಫೋಟಕ ಮಾಹಿತಿ ಜಾರಿ ನಿರ್ದೇಶನಾಲಯ(ಇ.ಡಿ.)ದ ರಿಮ್ಯಾಂಡ್‌ ಡೈರಿಯಲ್ಲಿದೆ.

ನಿವೇಶನಗಳ ಇ-ಖಾತೆ ಮಾಡಿಕೊಡಲು ಲಂಚ ಸ್ವೀಕಾರ, ಗ್ರಾಪಂ ಪಿಡಿಒ ಲೋಕಾಯುಕ್ತರ ಬಲೆಗೆ

Mar 17 2024, 01:49 AM IST
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಕೊತ್ತನಹಳ್ಳಿಯ ಕೃಷ್ಣೇಗೌಡರು ಹೊಸಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ 60 ನಿವೇಶನಗಳನ್ನು ನಿರ್ಮಿಸಿದ್ದರು. ಈ ನಿವೇಶನಗಳಿಗೆ ಈ ಖಾತೆ ಮಾಡಿಕೊಡುವಂತೆ ಕೃಷ್ಣೇಗೌಡ ಗ್ರಾಪಂಗೆ ಅರ್ಜಿ ಸಲ್ಲಿಸಿದ್ದರು.

ಬಂಧಿಸದಿರಲು ₹1 ಲಕ್ಷ ಲಂಚ: ಇನ್‌ಸ್ಪೆಕ್ಟರ್‌, ಎಸ್‌ಐ ಬಲೆಗೆ

Mar 15 2024, 01:16 AM IST
ಪ್ರಕರಣವೊಂದರಲ್ಲಿ ವ್ಯಕ್ತಿಯನ್ನು ಬಂಧಿಸದಿರಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇನ್‌ಸ್ಪೆಕ್ಟರ್‌, ಮಹಿಳಾ ಎಸ್‌ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಖಾತಾ ಬದಲಾವಣೆಗೆ ಲಂಚ ಪಡೆಯುವಾಗ ಶಿರಸ್ತೇದಾರ್ ಲೋಕಾ ಬಲೆಗೆ

Mar 08 2024, 01:54 AM IST
ತಹಸೀಲ್ದಾರ ಕಚೇರಿ ಶಿರಸ್ತೇದಾರ್ ಸುರೇಶ ಅಡವಿ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ

Mar 08 2024, 01:51 AM IST
ಮಂಗಳೂರು ಮಿನಿ ವಿಧಾನಸೌಧದಲ್ಲಿರುವ ಸರ್ವೇಯರ್‌ ಶೀತಲ್‌ರಾಜ್‌ ಎಂಬವರೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದವರು.

₹50 ಸಾವಿರ ಲಂಚ ಸ್ವೀಕಾರ: ಎಪಿಎಂಸಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Mar 05 2024, 01:33 AM IST
ಶಿವಮೊಗ್ಗ ಎಪಿಎಂಸಿ ಇಬ್ಬರು ಅಧಿಕಾರಿಗಳು ₹50 ಸಾವಿರ ಲಂಚ ಸ್ವೀಕರಿಸುವ ವೇಳೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ, ಹಿರಿಯ ಮೇಲ್ವಿಚಾರಕ ಯೋಗೀಶ್‌ ಆರೋಪಿಗಳು.

ಲಂಚ ಕೇಸಲ್ಲಿ ಶಾಸಕರಿಗೆ ರಕ್ಷಣೆ ಇಲ್ಲ: ಸರ್ವೋಚ್ಚ ನ್ಯಾಯಾಲಯ

Mar 05 2024, 01:31 AM IST
ಸದನದಲ್ಲಿ ಮತ ಚಲಾವಣೆ ಮಾಡಲು ಅಥವಾ ಪ್ರಶ್ನೆ ಕೇಳಲು ಲಂಚ ಪಡೆಯುವ ಸಂಸದರು, ಶಾಸಕರಿಗೆ ಈವರೆಗೆ ಇದ್ದ ಕಾನೂನು ವಿಚಾರಣೆಯ ವಿನಾಯಿತಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದೆ.

ಡ್ರಂಕ್‌ ಅಂಡ್‌ ಡ್ರೈ ಎಂದು ಮಹಿಳೆಗೆ ಬೆದರಿಸಿ ₹5000 ಲಂಚ ಪಡೆದ ಪೇದೆ!

Feb 26 2024, 01:34 AM IST
ತಮ್ಮ ಪುತ್ರಿಗೆ ಪಾನಮತ್ತ ಚಾಲನೆ ಮಾಡಿರುವುದಾಗಿ ಬೆದರಿಸಿ ₹5 ಸಾವಿರ ವಸೂಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಜೀವನ್‌ಭೀಮಾ ನಗರ ಸಂಚಾರ ಠಾಣೆ ಕಾನ್‌ಸ್ಟೇಬಲ್‌ವೊಬ್ಬರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.

ದ್ವಿಚಕ್ರ ವಾಹನ ಬಿಡುಗಡೆಗೆ ಲಂಚ: ಇಬ್ಬರು ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ

Feb 04 2024, 01:32 AM IST

ಅಪಘಾತವೊಂದರಲ್ಲಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

ಲಕ್ಷ್ಮೀ ಬಂದರೆ ಬೇಡ ಅನ್ನಲ್ಲ, ಲಂಚ ಪಡವೆ: ಜೆಡಿಯು ಶಾಸಕ

Feb 01 2024, 02:07 AM IST
ಜೆಡಿಯು ಶಾಸಕ ಗೋಪಾಲ್‌ ಮಂಡಲ್‌ ಲಂಚ ಸ್ವೀಕರಿಸಲು ಸಿದ್ಧರಿರುವುದಾಗಿ ಬಹಿರಂಗವಾಗಿ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved