• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಮಿಗಾಗಿ ಲಂಚ ಪ್ರಕರಣ: ರಾಬ್ಡಿದೇವಿ, ಮಿಸಾಗೆ ಸಮನ್ಸ್‌

Jan 28 2024, 01:15 AM IST
ಲಾಲು ಪ್ರಸಾದ್‌ ಯಾದವ್‌ ಅವರು ರೈಲ್ವೆ ಸಚಿವರಾಗಿದ್ದ ವೇಳೆ ಉದ್ಯೋಗಕ್ಕಾಗಿ ಜಾಗವನ್ನು ಲಂಚ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬ್ಡಿದೇವಿ ಮತ್ತು ಮಿಸಾ ಭಾರತಿಗೆ ದೆಹಲಿ ಕೋರ್ಟ್‌ ವಿಚಾರಣೆಗೆ ಹಾಜರಾಗುವಮತೆ ಸಮನ್ಸ್‌ ನೀಡಿದೆ.

ಲಂಚ ಕೊಡುವ ಸಾರ್ವಜನಿಕರು ಸುಳ್ಳುಗಾರರು ನೀನು ಮಾತ್ರ ‘ಸತ್ಯ’ವಂತನೇ...?

Jan 18 2024, 02:03 AM IST
ಲಂಚ ಕೊಡುವ ಸಾರ್ವಜನಿಕರು ಸುಳ್ಳುಗಾರರು ನೀನು ಮಾತ್ರ ಸತ್ಯವಂತನೇ...? ಲಂಚ ವಸೂಲಿ ಮಾಡಲು ನಿಮ್ಮ ಪರವಾಗಿ ದಲ್ಲಾಳಿಗಳನ್ನು ನೇಮಿಸಿಕೊಂಡಿದ್ದೀರಿ. ಅವರು ಜನರಿಂದ ಹಣ ವಸೂಲಿ ಮಾಡಿ ನಿಮಗೆ ಕೊಡುತ್ತಾರೆ. ಹೀಗಾಗಿ ಜನರಿಂದ ನೇರವಾಗಿ ಹಣ ಸ್ವೀಕರಿಸದ ನೀವು ಧರ್ಮಸ್ಥಳದ ಮಂಜುನಾಥನ ಮೇಲೆ ಆಣೆ ಪ್ರಮಾಣ ಮಾಡಲು ನಿಮಗೆ ನಾಚಿಕೆ ಇಲ್ಲವೇ. ಉಪ ನೋಂದಣಾಧಿಕಾರಿಗಳಿಗೆ ಸಚಿವರ ತರಾಟೆ.

ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯ ಕ್ರಮ: ಡಿಕೆಶಿ

Jan 06 2024, 02:00 AM IST
ಯಾರೇ ಲಂಚ ಕೇಳಿದರೂ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಯಲಹಂಕದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯನವರದ್ದು ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರ: ಗೋವಿಂದ ಕಾರಜೋಳ ವಾಗ್ದಾಳಿ

Dec 25 2023, 01:30 AM IST
ವಿಜಯಪುರ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿದ್ದು, ಸಿದ್ದರಾಮಯ್ಯ ಸರ್ಕಾರ ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರವಾಗಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿ ಲಂಚ ತಿನ್ನುತ್ತಿದ್ದಾರೆ. ಜನರ ಅಸಮದಾನವನ್ನು ಬೆರೆಡೆಗೆ ಸೆಳೆಯಲು ಗಿಮಿಕ್ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಶ್ನೆಗಾಗಿ ಲಂಚ ಕೇಸ್‌: ಮಹುವಾಗೆ ಸಿಬಿಐ ತನಿಖೆ ಬಿಸಿ

Nov 26 2023, 01:15 AM IST
ನವದೆಹಲಿ: ಸಂಸತ್ತಿನಲ್ಲಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಶ್ನೆ ಕೇಳುವುದಕ್ಕಾಗಿ ಲಂಚ ಪಡೆದುಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಸಂಸದೆ ಮಹುವಾ ಮೊಯಿತ್ರಾಗೆ ಸಿಬಿಐ ತನಿಖೆ ಬಿಸಿ ಆರಂಭವಾಗಿದೆ. ಅವರ ವಿರುದ್ಧ ಸಿಬಿಐ ಶನಿವಾರ ಪ್ರಾಥಮಿಕ ತನಿಖೆ (ಪಿ.ಇ.) ಆರಂಭಿಸಿದೆ.

ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಎಫ್ಐಆರ್ ದಾಖಲಿಸಿ

Nov 22 2023, 01:00 AM IST
ಅಧಿಕಾರಿಗಳು ಸಾರ್ವಜನಿಕ ಹಾಗೂ ರೈತರ ಕೆಲಸ ಕಾರ್ಯಕ್ಕೆ ಲಂಚ ಕೇಳಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

ಪ್ರಶ್ನೆಗಾಗಿ ಲಂಚ: ಕೇಸ್‌ ಅ.31ಕ್ಕೆ ವಿಚಾರಣೆಗೆ ಬರಲು ಸಂಸದೆ ಮಹುವಾಗೆ ಸಮನ್ಸ್‌

Oct 27 2023, 12:30 AM IST
ಸಂಸತ್ತಿನಲ್ಲಿ ಪ್ರಶ್ನೆ ಕೇಳುವುದಕ್ಕೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂಬ ಪ್ರಕರಣ ಅತ್ಯಂತ ಗಂಭೀರ ಎಂದಿರುವ ಸಂಸತ್ತಿನ ನೈತಿಕ ಸಮಿತಿ, ಈ ಕುರಿತು ವಿಚಾರಣೆಗಾಗಿ ಅ.31ರಂದು ತನ್ನ ಮುಂದೆ ಹಾಜರಾಗುವಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಮನ್ಸ್‌ ಜಾರಿ ಮಾಡಿದೆ.

ಲಕ್ಷ ರು. ಲಂಚ ಪಡೆಯುತ್ತಿದ್ದಾಗ ಉಪ ಕೃಷಿ ನಿರ್ದೇಶಕಿ ಲೋಕಾ ಬಲೆಗೆ

Oct 22 2023, 01:01 AM IST
ಲಕ್ಷ ರುಪಾಯಿ ಲಂಚ ಸ್ವೀಕಾರ ವೇಳೆ ಕೃಷಿ ಉಪ ನಿರ್ದೇಶಕಿ ಲೋಕಾಯುಕ್ತ ಬಲೆಗೆ

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಲಂಚ: ಬಿಜೆಪಿ ಆರೋಪ, ದೂರು

Oct 16 2023, 01:46 AM IST
ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಸಂಸತ್‌ ಕಲಾಪದಲ್ಲಿ ಪ್ರಶ್ನೆ ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮಂಜೂರಾದ ಮನೆಗೆ ಅನುದಾನ ಬಿಡುಗಡೆಗೆ ಲಂಚ ಕೇಳುತ್ತಿರುವ ಅಧಿಕಾರಿ

Oct 11 2023, 12:45 AM IST
ಶಿರಹಟ್ಟಿ ಪಟ್ಟಣದ ತಾಲೂಕು ಪಂಚಾಯತ್‌ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬಂದ 60 ಅರ್ಜಿಗಳ ಪೈಕಿ 25 ಅರ್ಜಿಗಳನ್ನು ಡಿಸಿ ಸ್ಥಳದಲ್ಲಿ ಪರಿಹಾರ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved