• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಟು ಬೆಳಗಾವಿ ಇನ್ಸ್ಟಾಗ್ರಾಂ ಲವ್ ಸ್ಟೋರಿ

Jul 31 2024, 01:09 AM IST
ಪ್ರೀತಿ ಯಾವಾಗ ಯಾರ ಮೇಲೆ ಹುಟ್ಟುತ್ತದೆ ಅನ್ನೋದು ಯಾರಿಗೂ ಗೊತ್ತಾಗಲ್ಲ. ಇಲ್ಲಿಯೂ ಹಾಗೇ ಇನ್ ಸ್ಟಾಗ್ರಾಂ ನಲ್ಲಿ ಹುಟ್ಟಿದ ಪ್ರೀತಿ ಯುವತಿಯನ್ನು ಬೆಂಗಳೂರಿನಿಂದ ಬೆಳಗಾವಿಯ ಖಾನಾಪುರಕ್ಕೆ ತಂದು ನಿಲ್ಲಿಸಿದೆ.

ಮದುವೆಯಾದವನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ

Jul 04 2024, 05:30 AM IST

ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಲವ್ ಜಿಹಾದಿಗಳೇ ಎಚ್ಚರ; ಕೊಡುವೆವು ಉತ್ತರ

May 30 2024, 12:51 AM IST
ದಾವಣಗೆರೆಯಲ್ಲಿ ಲವ್ ಜಿಹಾದ್‌ಗೆ ಬಲಿಯಾದ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶ್ರೀರಾಮಸೇನೆ ಸ್ಥಾಪಿಸಿದ ಸಹಾಯವಾಣಿ ಪೋಸ್ಟರನ್ನು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಬಿಡುಗಡೆ ಮಾಡಿ, ರಾಜ್ಯದ ಯಾವುದೇ ಮೂಲೆಯಿಂದ ಕರೆ ಬಂದರೂ ಶ್ರೀರಾಮಸೇನೆ ಸಹಾಯಕ್ಕೆ ಸಿದ್ಧವಾಗಿರುತ್ತದೆ ಎಂದು ತಿಳಿಸಿದರು.

ಲವ್ ಜಿಹಾದ್ ತಡೆಗೆ ಶ್ರೀರಾಮ ಸೇನೆಯಿಂದ ಹೆಲ್ಪ್‌ಲೈನ್

May 30 2024, 12:46 AM IST
ಸಹಾಯವಾಣಿ ಮೊಬೈಲ್ ಸಂಖ್ಯೆ 9090443444. ಕೇವಲ ಲವ್‌ ಜಿಹಾದ್‌ ಪ್ರಕರಣಗಳ ಸಹಾಯಾರ್ಥ ಮಾತ್ರವೇ ಈ ನಂಬರ್‌ ಕಾರ್ಯ ನಿರ್ವಹಿಸಲಿದೆ.

ಲವ್ ಜಿಹಾದ್ ಹೆಸರಲ್ಲಿ ನೇಹಾ ಕಗ್ಗೊಲೆ: ಆರ್‌. ಅಶೋಕ್

Apr 23 2024, 12:47 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತಾಗಿದೆ. ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಅಪರಾಧಿ ಸ್ಥಾನದಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಲವ್ ಜಿಹಾದ್, ಭಯೋತ್ಪಾದನೆಗೆ ಸರ್ಕಾರ ಕುಮ್ಮಕ್ಕು

Apr 23 2024, 12:45 AM IST
ಲವ್ ಜಿಹಾದ್, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾವು ಹೋರಾಟ ಆರಂಭಿಸಿದ್ದೇವೆ.

ನೆನಪಿರಲಿ ಪ್ರೇಮ್, ಮಾನ್ವಿತಾ ಕಾಮತ್ ಸಿನಿಮಾ ಅಪ್ಪಾ ಐ ಲವ್ ಯೂ ಇಂದು ತೆರೆಗೆ

Apr 12 2024, 01:02 AM IST
ನೆನಪಿರಲಿ ಪ್ರೇಮ್ ನಟಿಸಿರುವ ಅಪ್ಪಾ ಐ ಲವ್ ಯೂ ಚಿತ್ರ ಇಂದು ತೆರೆಗೆ ಬರುತ್ತಿದೆ.

ಯುಕೆ ಲವ್ ಸ್ಟೋರಿ ಚಿತ್ರಕ್ಕೆ ಅಜಯ್‌ ರಾವ್‌ ಚಾಲನೆ

Feb 15 2024, 01:30 AM IST
ಯುಕೆ ಲವ್‌ಸ್ಟೋರಿ ಸಿನಿಮಾಕ್ಕೆ ಅಜಯ್ ರಾವ್ ಅವರಿಂದ ಚಾಲನೆ. ಸಿನಿಮಾ ಉತ್ತರ ಕರ್ನಾಟಕದ ಕತೆ ಹೊಂದಿದೆ.

ಮದುವೆಗೆ ಮೊದಲೇ 60 ದೇಶ ಸುತ್ತಿದ್ದೆವು: ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ ಲವ್ ಸ್ಟೋರಿ- ಪ್ರೇಮಿಗಳ ದಿನ ವಿಶೇಷ

Feb 14 2024, 02:19 AM IST
ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಪ್ರೇಮಕತೆ

ಜ. 6ರಂದು ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ

Dec 31 2023, 01:30 AM IST
ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ ಜ. 6 ರಂದು ಮಿಯ್ಯರು ಕಂಬಳ ಸಮಿತಿ ಮತ್ತು ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಮಿಯ್ಯಾರಿನಲ್ಲಿ ನಡೆಯಲಿದೆ
  • < previous
  • 1
  • 2
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved