• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಾರಿ ಚಾಲಕ ಬದುಕಿದ್ದಾನೆ ಹುಡುಕಿಕೊಡಿ: ಕುಟುಂಬಸ್ಥರ ಮನವಿ

Jul 21 2024, 01:21 AM IST
ಶಿರೂರು ಬಳಿಯ ಗುಡ್ಡ ಕುಸಿತದ ದುರಂತದಲ್ಲಿ ನಾಪತ್ತೆಯಾಗಿರುವ ಕೇರಳದ ಲಾರಿ ಚಾಲಕ ಅರ್ಜುನ್‌ ಅವರು ಬದುಕಿದ್ದು, ಆದಷ್ಟು ಬೇಗ ಪತ್ತೆ ಹಚ್ಚುವಂತೆ ಅವರ ಕುಟುಂಬದವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಲಾರಿ ಪಲ್ಟಿಯಾಗಿ ಓರ್ವ ಸಾವು, ಇಬ್ಬರು ಗಂಭೀರ

Jul 20 2024, 12:50 AM IST
ಲಾರಿಯಲ್ಲಿ ಸಿಲುಕಿದ್ದವರನ್ನು ಹೊರತರಲು ಸ್ಥಳೀಯ ಯುವಕರು ಹರಸಾಹಸ ಪಡಬೇಕಾಯಿತು.

ಮಿಟ್ಟಗಾನಹಳ್ಳಿ ತ್ಯಾಜ್ಯ ವಿಲೇವಾರಿಗೆಸ್ಥಳೀಯರ ಕಿಡಿ, ಲಾರಿ ತಡೆದು ಧರಣಿ

Jul 17 2024, 01:23 AM IST
ಬಿಬಿಎಂಪಿಯು ಮಿಟ್ಟಗಾನಹಳ್ಳಿಯ ಘನತಾಜ್ಯ ವಿಲೇವಾರಿ ಘಟಕವನ್ನು ಅವೈಜ್ಞಾನಿಕವಾಗಿ ನಿರ್ವಹಣೆ ಮಾಡುತ್ತಿದೆ, ಇದರಿಂದ ರಾಸಾಯನಿಕ ವಿಷ ನೀರು (ಲಿಚೆಟ್) ಅಂತರ್ಜಲಕ್ಕೆ ಸೇರುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಲಾರಿ- ಸ್ಕೂಟಿ ಡಿಕ್ಕಿ: ಇಬ್ಬರು ದುರ್ಮರಣ

Jul 17 2024, 12:56 AM IST
ಲಾರಿ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.

ಬೈಕಿಗೆ ಲಾರಿ ಡಿಕ್ಕಿ: ಪೇದೆ ಸ್ಥಳದಲ್ಲೆ ಸಾವು

Jul 11 2024, 01:35 AM IST
ಹೊಸಕೋಟೆ: ಕರ್ತವ್ಯಕ್ಕೆ ಪೊಲೀಸ್ ಠಾಣೆಗೆ ತೆರಳುತ್ತಿದ್ದ ಪೇದೆಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪೇದೆ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಚನ್ನಸಂದ್ರ ಬಳಿ ನಡೆದಿದೆ.

ಮಣಿಗೆರೆ ಗ್ರಾಮದಲ್ಲಿ ಬಳಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Jul 07 2024, 01:17 AM IST

ಕಂಟೇನರ್ ಲಾರಿ ಮಳವಳ್ಳಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಕೆ.ಎಂ.ದೊಡ್ಡಿಯಿಂದ ಮಣಿಗೆರೆಗೆ ತೆರಳುತ್ತಿದ್ದ ಬೈಕ್‌ಗೆ ಡಿಕ್ಕಿಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಡ್ಡಹೊಳೆ: ಸ್ಚೇರಿಂಗ್‌ ತುಂಡಾಗಿ ಅಂಗಡಿಗೆ ನುಗ್ಗಿದ ಲಾರಿ

Jun 26 2024, 12:32 AM IST
ಲಾರಿ ಚಾಲಕ ಕಾರ್ತಿಕ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಕ್ರಮ ಮರಳು ಸಾಗಾಣಿಕೆ: 2 ಲಾರಿ ವಶ, ಕೇಸ್ ದಾಖಲು

Jun 24 2024, 01:35 AM IST
ವಡಗೇರಾ ತಾಲೂಕಿನ ಕಂದಳ್ಳಿಯ ಭೀಮಾ ನದಿಯಿಂದ ಅಕ್ರಮವಾಗಿ ಮರಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆಯಲಾಯಿತು.

(ಬಾಟಂ) ಸಿರಿಗೆರೆ ಬಳಿ ಲಾರಿ ಟೈರ್‌ ಸಿಡಿದು ಭೀಕರ ಅಪಘಾತ: ನಾಲ್ವರ ಸಾವು

Jun 16 2024, 01:49 AM IST
ಸಿರಿಗೆರೆ ಸಮೀಪದ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಜ್ಜುಗುಜ್ಜಾದ ಲಾರಿ ಮತ್ತು ಕಾರುಗಳು.

ಕೇರಳದ ತ್ಯಾಜ್ಯ ತುಂಬಿದ ಲಾರಿ ಪೊಲೀಸರ ವಶ

Jun 14 2024, 01:01 AM IST
ಈ ಬಗ್ಗೆ ಕಳೆದ ಎರಡು ತಿಂಗಳ ಹಿಂದೆ ಕಿರಂಗೂರು ಗ್ರಾಮ ಪಂಚಾಯಿತಿ ಪಿಡಿಒ ರವರ ಗಮನಕ್ಕೆ ತಂದರೆ, ಇದು ಗ್ರಾಮ ಠಾಣೆ ವ್ಯಾಪ್ತಿ ಬರುವುದಿಲ್ಲ, ಇದಕ್ಕೂ ನಮಗೂ ಸಂಬಂಭವಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಕನಿಷ್ಠ ಸ್ಥಳ ಪರಿಶೀಲನೆ ಮಾಡದೆ ಪರಿಸರವನ್ನು ನಾಶ ಮಾಡಲು ಉಳ್ಳವರ ಜೊತೆ ಕೈಜೋಡಿಸಿರುವಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved