• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೆಸ್ಕಾಂ ಲಾರಿ ತಡೆಹಿಡಿದ ಆಲೂರು ಸಿಂಧುವಳ್ಳಿ ಗ್ರಾಮಸ್ಥರು

May 13 2024, 12:01 AM IST
100 ಕೆವಿಎ ಸಾಮರ್ಥ್ಯವುಳ್ಳ ಟ್ರಾನ್ಸ್‌ಫಾರ್ಮರ್‌ ಅಳವಡಿಸುವವರೆಗೆ ಚೆಸ್ಕಾಂಗೆ ಸೇರಿದ ಲಾರಿ ವಾಪಾಸು ಕೊಡುವುದಿಲ್ಲವೆಂದು ತಡೆ ಹಿಡಿದಿರುವ ಘಟನೆ ಆಲೂರು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಜರುಗಿದೆ.

ಟಿಪ್ಪರ್ ಲಾರಿ ಹೊಡೆತಕ್ಕೆ ಪಿಲ್ಲರ್ ಸಮೇತ ಕಿತ್ತುಬಿದ್ದ ಸ್ವಾಗತ ಫಲಕ

May 10 2024, 11:47 PM IST
ಟಿಪ್ಪರ್ ಲಾರಿಯೊಂದು ಜಿಲ್ಲಾ ಕೇಂದ್ರದ ಸ್ವಾಗತ ಫಲಕಕ್ಕೆ ಅಪ್ಪಳಿಸಿದ ಪರಿಣಾಮ ಪಿಲ್ಲರ್ ಸಮೇತ ಫಲಕಗಳು ಕಿತ್ತುಬಂದ ಘಟನೆ ಶುಕ್ರವಾರ ರಾತ್ರಿ ದಾವಣಗೆರೆ ನಗರದ ಹೊರವಲಯದ ಬಾತಿ ಸಮೀಪ ಸಂಭವಿಸಿದೆ.

ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ ಲಾರಿ ವಶ

May 05 2024, 02:01 AM IST
ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನಾಗರಾಜು ಸಿ. ಗಂಗನಗೌಡರ್, ಸಿಟಿಒ ನಾಗರಾಜು ಎಸ್., ಸಿಟಿಐ ಹರ್ಷಿತ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಲಾರಿ ಹಮಾಲರ ಸಂಘದಿಂದ ಕಾರ್ಮಿಕರ ದಿನಾಚರಣೆ

May 03 2024, 01:08 AM IST
ನಗರದ ಕೋರಿ ಚೌಕದಲ್ಲಿ ಜಿಲ್ಲಾ ಲಾರಿ ಹಮಾಲರ ಸಂಘದ ಸಿಐಟಿಯು ನೇತೃತ್ವದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು.

ಒಂದು ಲಾರಿ ಲೋಡ್‌ ಮೇವು ವಿತರಿಸಿದ ನಟ ವಿನೋದ್ ರಾಜ್‌..!

Apr 26 2024, 12:49 AM IST

ರೈತ ಚಳವಳಿಯ ಸಂಕೇತವಾದ ಹಸಿರು ಟವಲ್ ಧರಿಸಿ ಸಿಂಧಘಟ್ಟ ಗ್ರಾಮಕ್ಕೆ ಆಗಮಿಸಿದ್ದ ನಟ ವಿನೋದ್ ರಾಜ್  ತಾಯಿ, ಹಿರಿಯ ನಟಿ ಲೀಲಾವತಿ ಅವರನ್ನು ನೆನೆದು ಭಾವುಕರಾಗಿ ಕಣ್ಣೀರು ಹಾಕಿದರು.

ಗೋವು ಸಾಗಣೆ: ಲಾರಿ ಅಡ್ಡಗಟ್ಟಿ ಚಾಲಕನಿಗೆ ಥಳಿತ

Apr 22 2024, 02:16 AM IST
ಬೆಳಗಾವಿ: ಅಕ್ರಮ ಗೋವು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಹೊರವಲಯದಲ್ಲಿ ಭಾನುವಾರ ಸಂಜೆ ನಡೆದಿದೆ.

ಕಾರು-ಲಾರಿ ಮಧ್ಯೆ ಅಪಘಾತ: ನಾಲ್ವರ ಸಾವು

Apr 14 2024, 01:55 AM IST
ಕಾರು ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಾಲಕ ಸೇರಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿ ಮೂವರು ಗಾಯಗೊಂಡ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ.

ಚಾರ್ಮಾಡಿ ಘಾಟಿಯಲ್ಲಿ ಸಿಲುಕಿದ 12 ಚಕ್ರದ ಲಾರಿ; ಸಂಚಾರ ಅಸ್ತವ್ಯಸ್ತ

Apr 05 2024, 01:05 AM IST
ಪೊಲೀಸರು ಹಾಗೂ ಇತರ ವಾಹನ ಸವಾರರು ಸುಗಮ ವಾಹನ ಸಂಚಾರಕ್ಕೆ ಸಹಕರಿಸಿದರು.

ಚಾರ್ಮಾಡಿ ಘಾಟಿಯಲ್ಲಿ ಮತ್ತೆ 12 ಚಕ್ರದ ಲಾರಿ ಲಾಕ್

Apr 05 2024, 01:02 AM IST
ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು.

ಲಾರಿ-ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

Apr 02 2024, 01:02 AM IST
ಸಿಂಧನೂರಿನ ಸಂಗಮ್ ಪ್ಯಾಲೇಸ್ ಬಳಿ ಲಾರಿ-ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಜಖಂಗೊಂಡಿದೆ. ಕವಿತಾಳ ಬಳಿಯಿರುವ ಗೋಲದಿನ್ನಿ ಗ್ರಾಮದ ನಿವಾಸಿಗಳಾದ ವೀರೇಶ ಮತ್ತು ಸಹನಾ ಮೃತ ದಂಪತಿಯಾಗಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved