• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದೇ ಪಾಸ್‌ಗೆ, ಮೂರು ಲಾರಿ ಲೋಡ್ ಮರಳು ಸಾಗಾಟ!

Jun 12 2024, 12:38 AM IST
ರೋಣ ತಾಲೂಕಿನಲ್ಲಿ 2 ರಿಂದ 3 ಲಾರಿ ಅಥವಾ ಟಿಪ್ಪರ್‌ಗಳನ್ನು ''ಜೀರೋ ಪಾಸ್'' ಲೆಕ್ಕದಲ್ಲಿ ಲೋಡ್ ಮಾಡಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ನಡೆಯುತಿದೆ.

ಲಾರಿ ಚಾಲಕನ ದರೋಡೆ ಪ್ರಕರಣ: ಇಬ್ಬರು ಅಪ್ರಾಪ್ತರು ಸೇರಿ ಐವರ ವಶ

Jun 10 2024, 12:30 AM IST
ರಾಷ್ಟ್ರೀಯ ಹೆದ್ದಾರಿಯಲ್ಲಿ ಊಟಕ್ಕೆಂದು ಲಾರಿ ನಿಲ್ಲಿಸಿದ್ದ ಚಾಲಕನ ದರೋಡೆ ಮಾಡಿದ್ದ ಐ‍ವರನ್ನು ಮಿಂಚಿನ ವೇಗದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಂಧಿಸಿ, ₹1200 ನಗದು, ₹10 ಸಾವಿರ ಮೌಲ್ಯದ 1 ಮೊಬೈಲ್ ಹಾಗೂ ₹1.20 ಲಕ್ಷ ಮೌಲ್ಯದ ಆಟೋ ಜಪ್ತಿ ಮಾಡಿದ ಘಟನೆ ತಾಲೂಕಿನ ಎಚ್.ಕಲ್ಪನಹಳ್ಳಿ ಬಳಿ ನಡೆದಿದೆ.

ಇಟ್ಟಿಗೆ ಭಟ್ಟಿಯಲ್ಲಿದ್ದ ಲಾರಿ ಕಳವು: ವಾಹನ ಸಮೇತ ಆರೋಪಿ ಬಂಧನ

Jun 08 2024, 12:32 AM IST
ಹರಿಹರ ತಾಲೂಕು ಮಲೆಬೆನ್ನೂರು ಪೊಲೀಸರು ಓರ್ವ ಲಾರಿ ಕಳವು ಆರೋಪಿಯನ್ನು ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಬಂಧಿಸಿ, 10.20 ಲಕ್ಷ ಮೌಲ್ಯದ 1 ಲಾರಿ, 1 ಬೈಕ್ ಜಪ್ತು ಮಾಡಿದ್ದಾರೆ.

ಗಣಿ ಲಾರಿ ಉಪಟಳ: ರಸ್ತೆಗಳೆಲ್ಲ ಕೆಸರುಮಯ

May 28 2024, 01:11 AM IST
ವಾಹನ ಸವಾರರು, ಪಾದಾಚಾರಿಗಳು ಸ್ವಲ್ಪ ಅಜಾಗರೂಕರಾದರೂ ತೊಂದರೆ ಅನುಭವಿಸುವುದು ತಪ್ಪಿದ್ದಲ್ಲ.

ಮೈಮೇಲೆ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

May 28 2024, 01:05 AM IST
ಕೆಎಸ್ ಆರ್ ಟಿಸಿ ಬಸ್ಸಿಗೆ ಬೈಕ್ ನ ಹ್ಯಾಂಡಲ್ ತಗುಲಿದ್ದು, ಪರಿಣಾಮ ಬೈಕ್ ಸ್ಕೀಡ್ ಆಗಿ ಬಿದ್ದಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಲಾರಿಯೂ ಬೈಕ್ ನಲ್ಲಿದ್ದ ಸವಾರನ ಮೇಲೆ ಹರಿದ ಪರಿಣಾಮ ಜೇಮ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹೆದ್ದಾರಿ ಚತುಷ್ಪಥ ಕಾಮಗಾರಿ: ಕೆಸರಿನಲ್ಲಿ ಹೂತ ಲಾರಿ ಚಕ್ರ

May 25 2024, 12:49 AM IST
ಉಪ್ಪಿನಂಗಡಿಯಲ್ಲಿ ಗುರುವಾರ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಮೃದು ಮಣ್ಣನ್ನು ತುಂಬಿಸಿ ನಿರ್ಮಿಸಲಾದ ರಸ್ತೆಯಲ್ಲಿ ಶುಕ್ರವಾರದಂದು ಘನ ವಾಹನ ಸಂಚರಿಸಿದಾಗ ಲಾರಿಯ ಚಕ್ರವು ರಸ್ತೆಯ ಮಧ್ಯ ಭಾಗವನ್ನು ಸೀಳಿದಂತೆ ಹೂತು ಹೋಯಿತು. ಇದರಿಂದಾಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.

ಕುದುರೆಗೆ ಲಾರಿ ಡಿಕ್ಕಿ: ಐವರಿಗೆ ಗಾಯ

May 18 2024, 12:44 AM IST
ಮಾಗಡಿ: ತಾಲೂಕಿನ ತಿಪ್ಪಸಂದ್ರ ಹ್ಯಾಂಡ್ ಪೋಸ್ಟ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಗ್ಯಾಸ್ ಲಾರಿಗೆ ಕುದುರೆಯೊಂದು ರಸ್ತೆಯಲ್ಲಿ ಏಕಾಏಕಿ ಅಡ್ಡಬಂದ ಪರಿಣಾಮ ವಾಹನಗಳ ಸರಣಿ ಅಪಘಾತ ಸಂಭವಿಸಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಸೋಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೃದ್ಧೆ ಮೇಲೆ ಹರಿದ ಲಾರಿ: ಹಿಡಿಯಲು ಹೋದ ಯುವಕನಿಗೂ ಗಾಯ

May 16 2024, 12:53 AM IST
ಬಿಲ್ಲಿನಕೋಟೆ ಗ್ರಾಮದ ಬಳಿ ಲಾರಿಯನ್ನು ತಡೆದ ಸಾರ್ವಜನಿಕರು ಲಾರಿಯಲ್ಲಿದ್ದವರಿಗೆ ಹಿಗ್ಗಾಮುಗ್ಗ ತಳಿಸಿದ್ದು, ಗಂಭೀರ ಗಾಯಗಳಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಚೆಸ್ಕಾಂ ಲಾರಿ ತಡೆಹಿಡಿದ ಆಲೂರು ಸಿಂಧುವಳ್ಳಿ ಗ್ರಾಮಸ್ಥರು

May 13 2024, 12:01 AM IST
100 ಕೆವಿಎ ಸಾಮರ್ಥ್ಯವುಳ್ಳ ಟ್ರಾನ್ಸ್‌ಫಾರ್ಮರ್‌ ಅಳವಡಿಸುವವರೆಗೆ ಚೆಸ್ಕಾಂಗೆ ಸೇರಿದ ಲಾರಿ ವಾಪಾಸು ಕೊಡುವುದಿಲ್ಲವೆಂದು ತಡೆ ಹಿಡಿದಿರುವ ಘಟನೆ ಆಲೂರು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಜರುಗಿದೆ.

ಟಿಪ್ಪರ್ ಲಾರಿ ಹೊಡೆತಕ್ಕೆ ಪಿಲ್ಲರ್ ಸಮೇತ ಕಿತ್ತುಬಿದ್ದ ಸ್ವಾಗತ ಫಲಕ

May 10 2024, 11:47 PM IST
ಟಿಪ್ಪರ್ ಲಾರಿಯೊಂದು ಜಿಲ್ಲಾ ಕೇಂದ್ರದ ಸ್ವಾಗತ ಫಲಕಕ್ಕೆ ಅಪ್ಪಳಿಸಿದ ಪರಿಣಾಮ ಪಿಲ್ಲರ್ ಸಮೇತ ಫಲಕಗಳು ಕಿತ್ತುಬಂದ ಘಟನೆ ಶುಕ್ರವಾರ ರಾತ್ರಿ ದಾವಣಗೆರೆ ನಗರದ ಹೊರವಲಯದ ಬಾತಿ ಸಮೀಪ ಸಂಭವಿಸಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved