ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಸ್-ಲಾರಿ ಡಿಕ್ಕಿ<bha>;</bha> 18 ದಲಿತ ಮುಖಂಡರಿಗೆ ಗಾಯ
Dec 12 2023, 12:45 AM IST
ಪ್ರತಿಭಟನೆಗಾಗಿ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ದಲಿತ ಸಂಘಟನೆಗಳು । ದಾವಣಗೆರೆಯಲ್ಲಿ ಅಪಘಾತ, ಇಬ್ಬರು ಗಂಭೀರ
ಬಸ್-ಲಾರಿ ಡಿಕ್ಕಿ<bha>;</bha> 18 ದಲಿತ ಮುಖಂಡರಿಗೆ ಗಾಯ
Dec 12 2023, 12:45 AM IST
ಪ್ರತಿಭಟನೆಗಾಗಿ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ದಲಿತ ಸಂಘಟನೆಗಳು । ದಾವಣಗೆರೆಯಲ್ಲಿ ಅಪಘಾತ, ಇಬ್ಬರು ಗಂಭೀರ
ಕ್ಯಾಂಟರ್ ಲಾರಿ ಬೈಕ್ ನಡುವೆ ಅಪಘಾತ ತಾಯಿ ಮಗ ಸ್ಥಳದಲ್ಲೆ ಸಾವು
Nov 22 2023, 01:00 AM IST
ಹಾಸನದ ಬೈಪಾಸ್ ರಸ್ತೆಯ ಗುಂಡೇಗೌಡನಕೊಪ್ಪಲು ಬಳಿ ಇರುವ ರಾಯಲ್ ಅಪೋಲೊ ಶಾಲೆ ಬಳಿ ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆ ಅಪಘಾತ ಸಂಭವಿಸಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಲಾರಿಗಳ ಮೇಲೆ ಕಲ್ಲು ತೂರಿದ್ದಾರೆ.
ಲಾರಿ, ಬೈಕ್ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಐವರ ಸಾವು
Nov 03 2023, 12:32 AM IST
ಚಕ್ರ ವಾಹನವೊಂದರಲ್ಲೇ ಕುಟುಂಬದ ಐವರು ಪ್ರಯಾಣ ಮಾಡುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಮೇಲಿದ್ದ ಐವರು ಸ್ಥಳದಲ್ಲಿ ಮೃತ ಪಟ್ಟ ಘಟನೆ ಅಫಜಲ್ಪುರ ಬಳೂರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ<bha>;</bha> ಚಾಲಕ ಸಾವು
Oct 31 2023, 01:15 AM IST
ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಬೆಂಗಳೂರು -ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಟಿಪ್ಪರ್ ನುಗ್ಗಿದ ಪರಿಣಾಮವಾಗಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಪೊಲೀಸರಿಂದ ಲಾರಿ ಚಾಲಕನಿಗೆ 25 ಸಾವಿರಕ್ಕೆ ಬೇಡಿಕೆ: ಆರೋಪ
Oct 23 2023, 12:16 AM IST
ದಾಬಸ್ಪೇಟೆ: ಪಿಎಸ್ಐ ಮತ್ತು ಪೇದೆ ಲಾರಿಯಲ್ಲಿ ಚಪ್ಪಡಿಕಲ್ಲು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು ಮನನೊಂದ ಲಾರಿ ಚಾಲಕ ನೆಲಮಂಗಲ ಡಿವೈಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ.
ಟಿಪ್ಪರ್, ಕ್ರೂಸರ್, ಲಾರಿ ಡಿಕ್ಕಿ: ಏಳು ಸಾವು
Oct 10 2023, 01:00 AM IST
ವ್ಯಾಸನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ- 50ರಲ್ಲಿ ಸೋಮವಾರ ಎರಡು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ- ಕೆಎಸ್ಆರ್ಟಿಸಿ ಅಪಘಾತ
Oct 08 2023, 12:01 AM IST
ದಾಬಸ್ಪೇಟೆ: ಕಳೆದ ಐದು ದಿನಗಳ ಹಿಂದೆ ಸಂಭವಿಸಿದ ಅಪಘಾತ ಮಾಸುವ ಮುನ್ನವೇ ಅದೇ ಸ್ಥಳದಲ್ಲಿ ಮತ್ತೊಂದು ಅಪಘಾತವಾಗಿರುವ ಘಟನೆ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಬೆಂಗಳೂರು-ತುಮಕೂರು ರಸ್ತೆಯಲ್ಲಿ ನಡೆದಿದೆ.
< previous
1
...
6
7
8
9
10
11
12
13
14
next >
More Trending News
Top Stories
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ