• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಯ್ದೆ ರದ್ದುಪಡಿಸಲು ಆಗ್ರಹಿಸಿ ಲಾರಿ ಚಾಲಕರ ಪ್ರತಿಭಟನೆ

Jan 18 2024, 02:02 AM IST
ಲಾರಿ ಚಾಲಕರಿಗೆ ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಕಠಿಣ ಶಿಕ್ಷೆ ವಿಧಿಸುವ ಕಾನೂನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಹಾಗೂ ಜಿಲ್ಲಾ ಲಾರಿ ಮಾಲೀಕರ ಸಂಘದ ಮುಖಂಡರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಇಂದಿನ ಲಾರಿ ಮುಷ್ಕರಕ್ಕೆ ಎಐಎಂಟಿಸಿ ಬೆಂಬಲವಿಲ್ಲ: ಸೈಯದ್

Jan 17 2024, 01:50 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಬ್ಬ ಕೇಂದ್ರ ಸಚಿವ ಪಿಯುಷ್ ಗೋಯಲ್ ರಿಂದ ವಿವರಣೆ ಪಡೆದು, ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ಸಂಘಟನೆ ಜೊತೆಗೆ ಸತತ 3-4 ತಾಸು ಚರ್ಚಿಸಿ, ಐಪಿಸಿ 106 ಅನುಚ್ಛೇದ 2 ಕಾನೂನು ಜಾರಿಗೊಳಿಸುವುದಿಲ್ಲವೆಂಬ ಭರವಸೆ ನೀಡಿದ ನಂತರ ಮುಷ್ಕರದ ಪ್ರಶ್ನೆಯೇ ಇಲ್ಲ.

ತುಮಕೂರು: ಇಂದಿನಿಂದ ಲಾರಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ

Jan 17 2024, 01:50 AM IST
ಲಾರಿ ಚಾಲಕರ ಸಂಘದಿಂದ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ

ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ದಾಳಿ: ಟಿಪ್ಪರ್ ಲಾರಿ ವಶ

Jan 15 2024, 01:45 AM IST
ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ತಡವಾಗಿಯಾದರೂ ಕ್ರಮಕ್ಕೆ ಮುಂದಾಗಿರುವ ತಾಲೂಕು ಆಡಳಿತವು ಮರಳು ಗಣಿಗಾರಿಕೆ ಅಡ್ಡೆ ಮೇಲೆ ದಾಳಿ ನಡೆಸಿತು. ಖಚಿತ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ 4 ಗಂಟೆ ವೇಳೆಗೆ ರಾಯಸಮುದ್ರ ಗ್ರಾಮದ ಮರಳು ಗಣಿಗಾರಿಕೆ ಅಡ್ಡೆ ಮೇಲೆ ತಹಸೀಲ್ದಾರ್ ತಂಡ ದಾಳಿ ಮಾಡಿತು.

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶ

Jan 10 2024, 01:46 AM IST
- 4.17 ಲಕ್ಷ ರೂ. ಮೌಲ್ಯದ 250 ಮೂಟೆ ಪಡಿತರ ಅಕ್ಕಿ ಪತ್ತೆ- ಸಿಸಿಬಿ ಪೊಲೀಸರ ಕಾರ್ಯಾಚರಣೆ

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: ತಪ್ಪಿದ ಅನಾಹುತ

Jan 09 2024, 02:00 AM IST
ಶಿರಾಳಕೊಪ್ಪ ಪಟ್ಟಣದ ಕೆಳಗಿನಕೇರಿಯ ರಸ್ತೆಯ ಜಾಗದಲ್ಲಿದ್ದ ವಿದ್ಯುತ್ ಕಂಬಕ್ಕೆ ಸೋಮವಾರ ಬೋರ್‌ವೆಲ್ ಲಾರಿ ಡಿಕ್ಕಿಯಾಗಿದ್ದು, ಅದೃಷ್ಟವಶಾತ್‌, ಕಂಬವು ಮುರಿದುಬೀಳದೇ, ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಸ್ಥಳೀಯರು ಲಾರಿ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾರು- ಲಾರಿ ಮಧ್ಯೆ ಸರಣಿ ಅಪಘಾತ: ನಾಲ್ವರ ಸಾವು

Jan 07 2024, 01:30 AM IST
ಮೊದಲು ಬೆಂಗಳೂರಿನಿಂದ ಶಿರಡಿಗೆ ಹೊರಟ ಕಾರು ಹಾಗೂ ಗೋವಾಕ್ಕೆ ಹೊರಟ ಕಾರಿನ ನಡುವೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು. ನಾಲ್ವರು ಅಪಘಾತವಾದ ಕಾರಿನ ಬಳಿ ಮಾತನಾಡುತ್ತ ನಿಂತಿದ್ದ ವೇಳೆ ಲಾರಿ ಹರಿದು ಮೃತಪಟ್ಟಿದ್ದಾರೆ.

ಹಿಟ್‌ ಆ್ಯಂಡ್‌ ರನ್‌ಗೆ 10 ವರ್ಷ ಜೈಲು: ಲಾರಿ ಚಾಲಕರ ಪ್ರತಿಭಟನೆ

Jan 02 2024, 02:15 AM IST
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಅಪರಾಧ ಕಾಯ್ದೆಯಲ್ಲಿ ಹಿಟ್‌ ಅಂಡ್‌ ರನ್‌ ಪ್ರಕರಣಕ್ಕೆ ಶಿಕ್ಷೆಯನ್ನು 2 ರಿಂದ 10 ವರ್ಷಕ್ಕೆ ಹೆಚ್ಚಿಸಿರುವುದನ್ನು ಖಂಡಿಸಿ ದೇಶದ ಅನೇಕ ಭಾಗಗಳಲ್ಲಿ ಬೀದಿಗಿಳಿದ ಟ್ರಕ್‌ ಚಾಲಕರು, ಭಾರೀ ಪ್ರತಿಭಟನೆ ನಡೆಸಿದರು.

ಲಾರಿ ಡಿಕ್ಕಿ: ಕಾರು ಜಖಂ

Dec 27 2023, 01:30 AM IST
ಚನ್ನಪಟ್ಟಣ: ತಾಲೂಕಿನ ಕೋಲೂರು ಬಳಿಯ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಹಿಂಬದಿಯಿಂದ ಬಂದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಜಖಂಗೊಂಡಿರುವ ಪ್ರಕರಣ ನಡೆದಿದ್ದು, ಇದಕ್ಕೆ ಪೊಲೀಸರ ಅವೈಜ್ಞಾನಿಕ ತಪಾಸಣೆಯೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್‌-ಲಾರಿ ಡಿಕ್ಕಿ<bha>;</bha> 18 ದಲಿತ ಮುಖಂಡರಿಗೆ ಗಾಯ

Dec 12 2023, 12:45 AM IST
ಪ್ರತಿಭಟನೆಗಾಗಿ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ದಲಿತ ಸಂಘಟನೆಗಳು । ದಾವಣಗೆರೆಯಲ್ಲಿ ಅಪಘಾತ, ಇಬ್ಬರು ಗಂಭೀರ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved