• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್‌ ಗೆ ಮಿನಿ ಲಾರಿ ಡಿಕ್ಕಿ; ಇಬ್ಬರು ಸಾವು, ಹಾರಿ ಹೋದ ಒಬ್ಬನ ರುಂಡ

May 30 2025, 01:02 AM IST
ಪಿರಿಯಾಪಟ್ಟಣ ತಾಲೂಕಿನ ಹಿಟ್ಟನೆ ಹೆಬ್ಬಾಗಿಲು ಗ್ರಾಮದ ಬೈಕ್‌ ಸವಾರ ಶಂಕರ್ (30) ಎಂಬವನ ತಲೆ ಬುರುಡೆ ಹಾರಿ ಹೋಗಿದ್ದು, ಹಿಂಬದಿ ಸವಾರ ಶೇಖರ (22) ಬೈಕಿನಿಂದ ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ.

ಕಾರಿಗೆ ಅದಿರು ಲಾರಿ ಡಿಕ್ಕಿ- ಗರ್ಭಿಣಿ ಸೇರಿ ಐವರ ಸಾವು

May 27 2025, 12:51 AM IST
ಅದಿರು ಸಾಗಣೆ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 5 ಜನ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲೂಕಿನ ಸಿದ್ದಾಪುರ ಹಾಗೂ ಜೈಸಿಂಗ್‌ಪುರದ ಮಧ್ಯ ಸೋಮವಾರ ಬೆಳಗ್ಗೆ ಜರುಗಿದೆ.

ಬಳ್ಳಾರಿ ರಸ್ತೆ ಫ್ಲೈಓವರಲ್ಲಿ ಸರಣಿ ಅಪಘಡ: ಬಿಬಿಎಂಪಿ ಲಾರಿ ಚಾಲಕ ಸಾವು, 3 ವಾಹನಗಳ ಜಖಂ

May 25 2025, 02:11 AM IST
ಬಳ್ಳಾರಿ ರಸ್ತೆಯ ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬಿಬಿಎಂಪಿ ಕಸದ ಲಾರಿ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಮೂರು ಕಾರು-ಲಾರಿ ನಡುವೆ ಸರಣಿ ಅಪಘಾತ

May 20 2025, 01:44 AM IST
ದಾಬಸ್‍ಪೇಟೆ: ಗುಂಡಿ ತಪ್ಪಿಸಲು ಹೋಗಿ ಮೂರು ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿ ಕಾರು ಜಖಂಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-48ರ ಬೆಂಗಳೂರು-ತುಮಕೂರು ರಸ್ತೆಯ ಕೆಂಗಲ್ ಕೆಂಪೋಹಳ್ಳಿ ಬಳಿ ನಡೆದಿದೆ.

ಚಾಲಕನ ದುರ್ವರ್ತನೆ: ಲಾರಿ ಹರಿದು ಕರ್ತವ್ಯನಿರತ ಪೇದೆ ಸಾವು

May 14 2025, 12:10 AM IST
ಚಾಲಕನ ದುರ್ವರ್ತನೆಯಿಂದ ಡಿಎಆರ್ ಪೊಲೀಸ್‌ ಕಾನ್‌ಸ್ಟೇಬಲ್ ಮೇಲೆ ಲಾರಿ ಹರಿದು ಆತ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ್ ಗ್ರಾಮದ ರಾಷ್ಟ್ರೀಯ ಹೆದ್ದಾರಿ-48ರಲ್ಲಿರುವ ಟೋಲ್ ಬಳಿ ಮಂಗಳವಾರ ನಡೆದಿದೆ.

ಬಸ್ಸು ನಿಲ್ದಾಣಕ್ಕೆ ನುಗ್ಗಿದ ಲಾರಿ: ಚಾಲಕನಿಗೆ ಪೆಟ್ಟು

May 13 2025, 01:15 AM IST
ನರಸಿಂಹರಾಜಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಬಂದು ಡಿವೈಡರ್ ಮೇಲೆ ಹತ್ತಿ ಬಸ್ಸು ನಿಲ್ದಾಣಕ್ಕೆ ನುಗ್ಗಿದ ಘಟನೆ ಮಿನಿ ವಿಧಾನ ಸೌಧದ ಹತ್ತಿರ ಭಾನುವಾರ ಸಂಜೆ 4.30ರ ಸಮಯದಲ್ಲಿ ನಡೆದಿದೆ.

ಶಿವಮೊಗ್ಗ ನಗರಕ್ಕೆ ಲಾರಿ ನಿಲ್ಲಿಸಲು ಟ್ರಕ್ ಟರ್ಮಿನಲ್ ಬೇಕು: ತಲ್ಕೀನ್ ಅಹ್ಮದ್

May 11 2025, 01:19 AM IST
ನಗರಕ್ಕೆ ಟ್ರಕ್ ಟರ್ಮಿನಲ್(ಲಾರಿ ನಿಲ್ದಾಣ) ಬೇಕು ಎಂದು ಲಾರಿ ಮಾಲೀಕರ ಒಕ್ಕೂಟದ ಅಧ್ಯಕ್ಷ ಬಿ.ಎ. ತಲ್ಕೀನ್ ಅಹ್ಮದ್ ಆಗ್ರಹಿಸಿದರು.

ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಬಿಬಿಎಂಪಿ ಪೌರಕಾರ್ಮಿಕ ಮಹಿಳೆ ಬಲಿ

Apr 30 2025, 02:03 AM IST
ರಸ್ತೆ ದಾಟುವಾಗ ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಬಿಬಿಎಂಪಿ ಪೌರಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿವಿಧ ಬೇಡಿಕೆ ಮುಂದಿಟ್ಟು ಲಾರಿ ಮಾಲೀಕರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಲಾರಿ ಮುಷ್ಕರ ಅಂತ್ಯ

Apr 18 2025, 01:58 AM IST

  ಸರಕು ಸಾಗಣೆ ಲಾರಿ ಮಾಲೀಕರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಮುಷ್ಕರ ಗುರುವಾರ ಅಂತ್ಯವಾಗಿದೆ. ಲಾರಿ ಮಾಲೀಕರ ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ಲಾರಿ ಮಾಲೀಕರು ಘೋಷಿಸಿದರು.

ಲಾರಿ ಮುಷ್ಕರ: ಎಂದಿನಂತೆ ವಹಿವಾಟು, ಸಾಗಾಣಿಕೆ

Apr 18 2025, 12:35 AM IST
ಎಳನೀರು ವಹಿವಾಟು ಎಂದಿನಂತೆ ನಡೆಯುತ್ತಿದ್ದು, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಿಗೆ ಎಳನೀರು ಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved