ಮಹಾರಾಷ್ಟ್ರ ಲಾರಿ ಚಾಲಕರಿಗೆ ಕನ್ನಡ ಶಾಲು!
Feb 26 2025, 01:04 AM ISTದೊಡ್ಡಬಳ್ಳಾಪುರ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಸಾರಿಗೆ ಬಸ್ಗಳ ಮೇಲೆ ಎಂಇಎಸ್ ಪುಂಡರು ದಾಳಿ ನಡೆಸಿ ಮಸಿ ಬಳಿದು, ಚಾಲಕರನ್ನು ನಿಂದಿಸಿರುವ ಪ್ರಕರಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ದೊಡ್ಡಬಳ್ಳಾಪುರದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.