• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಪಡಿತರ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

Jan 30 2025, 12:30 AM IST
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿ ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಲೋಕಾಪುರ ಪಟ್ಟಣದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣ ಬಳಿ ಘಟನೆ ನಡೆದಿದೆ.

ಯಲ್ಲಾಪುರದಲ್ಲಿ ದೋಸೆ ಅಂಗಡಿಗೆ ನುಗ್ಗಿದ ಲಾರಿ: ತಪ್ಪಿದ ಅನಾಹುತ

Jan 29 2025, 01:34 AM IST
ಇಳಿಜಾರಿನಲ್ಲಿ ನಿಲ್ಲಿಸಿದ್ದ ಲಾರಿ ಏಕಾಏಕಿ ಮುಂದಕ್ಕೆ ಚಲಿಸಿ, ಅಂಗಡಿಯೊಳಗೆ ನುಗ್ಗಿದೆ. ದೋಸೆ ಸಿದ್ಧಪಡಿಸುತ್ತಿದ್ದ ಮಹಿಳೆಯರು ಅದೃಷ್ಟವಶಾತ್ ಪಾರಾಗಿದ್ದಾರೆ.

ಯಲ್ಲಾಪುರ ತಾಲೂಕಿನ ಗುಳ್ಳಾಪುರ ಲಾರಿ ದುರಂತದಿಂದ ಕಳಾಹೀನವಾದ ಸಂತೆಗಳು

Jan 24 2025, 12:48 AM IST
ಸವಣೂರು ವ್ಯಾಪಾರಸ್ಥರಿಂದ ಕಾಯಂ ಆಗಿ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ಜನರು ಸಹ ಅವರ ಕುಳಿತುಕೊಳ್ಳುವ ಜಾಗ ನೋಡಿ ಬೇಸರ ವ್ಯಕ್ತಪಡಿಸುತ್ತಿರುವುದು ಕಂಡುಬಂತು. ಅನೇಕರು ಅವರ ಭಾವಚಿತ್ರ ನೋಡಿ ಕಣ್ಣೀರಿಟ್ಟರು.

ಯಲ್ಲಾಪುರ ಬಳಿ ಭೀಕರ ಅಪಘಾತ: 10 ಜನರ ಸಾವು ! ಸಂತೆಗೆ ಹೊರಟ ಲಾರಿ ಉರುಳಿ ದುರ್ಘಟನೆ

Jan 23 2025, 05:33 AM IST

ತರಕಾರಿ - ಹಣ್ಣು ತುಂಬಿದ್ದ ಲಾರಿ ಕಂದಕಕ್ಕೆ ಉರುಳಿ ಸಂಭವಿಸಿದ ದುರ್ಘಟನೆಯಲ್ಲಿ 10 ಜನರು ಮೃತಪಟ್ಟು, 19 ಜನರು ಗಾಯಗೊಂಡ ಘಟನೆ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಬೆಳಗಿನ ಜಾವ ನಡೆದಿದೆ.

ಕಾರವಾರ: ಗುಳ್ಳಾಪುರದ ಲಾರಿ ಪಲ್ಟಿ ದುರಂತದಲ್ಲಿ ಬದುಕುಳಿದ ತರಕಾರಿ ಮಾರಾಟಗಾರರ ಆಕ್ರಂದನ

Jan 23 2025, 12:49 AM IST
ಶಿರೂರು ಗುಡ್ಡ ಕುಸಿತ ದುರಂತ ಮಾಸುವ ಮುನ್ನ ಜಿಲ್ಲೆ ಮತ್ತೊಂದು ದೊಡ್ಡ ದುರಂತವನ್ನು ನೋಡುವಂತಾಯಿತು.

ಮನೆಗೆ ಆಧಾರಸ್ತಂಭವಾಗಿದ್ದ ಜಲಾಲ್‌ ಬಾಷಾ ಲಾರಿ ದುರಂತದಲ್ಲಿ ಸಾವು!

Jan 23 2025, 12:47 AM IST
ಚಿಕ್ಕಂದಿನಿಂದಲೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಜಲಾಲ್‌ ಬಾಷಾ ಲಾಕ್‌ಡೌನ್‌ ನಂತರ ಹುಬ್ಬಳ್ಳಿಯ ಮಂಟೂರು ರಸ್ತೆಯ ಮಿಲ್ಲತ್‌ ನಗರದಲ್ಲಿ ಪತ್ನಿ, ತಂದೆ-ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.

ಯಲ್ಲಾಪುರದಲ್ಲಿ ಲಾರಿ ದುರಂತ: 10 ಮಂದಿಗೆ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ

Jan 23 2025, 12:46 AM IST
ಆಸ್ಪತ್ರೆಗೆ ದಾಖಲಾಗುವ ಮೊದಲೇ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳ ಚಿಕಿತ್ಸೆಗೆ ವೈದ್ಯರ ವಿಶೇಷ ತಂಡ ರಚಿಸಲಾಗಿದೆ. ಗಾಯಾಳುಗಳಿಗೆಲ್ಲ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ವಿವಿಧ ಪರೀಕ್ಷೆ ನಡೆಯುತ್ತಿವೆ.

ಸರ್ಕಾರಿ ಬಸ್, ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ: 70ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Jan 21 2025, 12:32 AM IST
ಮಾಗಡಿ- ಬೆಂಗಳೂರು ಮುಖ್ಯರಸ್ತೆಯ ಚೋಳನಾಯಕನಹಳ್ಳಿ ಸಮೀಪ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಸೋಮವಾರ ಸಂಜೆ ಬೆಂಗಳೂರಿಗೆ ತೆರಳುವ ಮತ್ತು ಮಾಗಡಿಗೆ ತೆರಳುವ ಹಲವು ವಾಹನಗಳಿಂದ ಅಪಘಾತದ ಸ್ಥಳದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಜೆಸಿಬಿ ಯಂತ್ರದ ಮೂಲಕ ಎರಡು ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಟ್ರಾಫಿಕ್ ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು.

ಶಿರಸಿಯಲ್ಲಿ ಲಾರಿ ಸಮೇತ ಅಕೇಶಿಯಾ ಮರದ ತುಂಡು ವಶ

Jan 10 2025, 12:45 AM IST
ಲಾರಿಯ ಚಾಲಕ ಮಹಾರಾಷ್ಟ್ರ ಕೊಲ್ಲಾಪುರದ ಚಿಕ್ಕಳ್ಳಿಯ ಮಾದೇವ ರಾಮಚಂದ್ರ ವಡ್ಡ(೩೪) ಹಾಗೂ ಶಿರಸಿಯ ಕೊಪ್ಪಳ ಕಾಲನಿಯ ಜಗದೀಶ ಮಾದೇವ ಗುಡಿಗಾರ(೪೬) ಬಂಧಿತ ವ್ಯಕ್ತಿಗಳು.

ಸ್ಕೂಟರ್‌ನಲ್ಲಿ ತೆರಳುವಾಗ ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸೋದರಿಯರು ಸಾವು - ಚಾಲಕ ಬಂಧನ

Jan 05 2025, 10:46 AM IST

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸೋದರಿಯರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved