• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಾರಿ ಚಾಲಕನ ಕೃಷಿ ಪಯಣ

Dec 16 2024, 12:49 AM IST
ಸತೀಶ್ ಈ ಹಿಂದೆ ತಮ್ಮ ಕುಟುಂಬದ ಪೋಷಣೆಗಾಗಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ನಿತ್ಯ ದೂರದ ಊರಿಗೆ ಹೋಗಿ ಅನ್ಯರ ಬಳಿಯ ದುಡಿಮೆ ತೃಪ್ತಿತರಲಿಲ್ಲ. ಸ್ವ-ಉದ್ಯೋಗ ಮಾಡುವ ನಿಟ್ಟಿನಲ್ಲಿ, ಪೂರ್ವಜರಿಂದ ಬಂದಿದ್ದ ೩೦ ಗುಂಟೆ ಜಮೀನಿನಲ್ಲಿ ಗುಲಾಬಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಉರುಳಿ ನೈಸ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ

Dec 05 2024, 01:30 AM IST
ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಲಾರಿ ನೈಸ್ ರಸ್ತೆಯಲ್ಲಿ ಬುಧವಾರ ರಸ್ತೆಗುರುಳಿದ ಪರಿಣಾಮ ತಲಘಟ್ಟಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿ ನಾಗರಿಕರು ಪರದಾಡಿದರು.

ಬಾಂಗ್ಲಾದೇಶದಲ್ಲಿ ಭಾರತದ ಬಸ್ಸೊಂದರ ಮೇಲೆ ಉದ್ದೇಶಪೂರ್ವಕ ಲಾರಿ ಡಿಕ್ಕಿ : ಭಾರತೀಯರಿಗೆ ಜೀವ ಬೆದರಿಕೆ

Dec 02 2024, 01:17 AM IST
ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿದ ಇಸ್ಕಾನ್‌ನ ಸನ್ಯಾಸಿಗಳನ್ನು ದೇಶದ್ರೋಹ ಹೊರಿಸಿ ಬಂಧಿಸಿದ್ದ ಬಾಂಗ್ಲಾದೇಶದಲ್ಲಿ ಇದೀಗ ಭಾರತದ ಬಸ್ಸೊಂದರ ಮೇಲೆ ಉದ್ದೇಶಪೂರ್ವಕ ಲಾರಿ ಡಿಕ್ಕಿ ಹೊಡೆಸಲಾಗಿದೆ.

ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ವ್ಯಕ್ತಿ ಸಾವು

Nov 27 2024, 01:01 AM IST
ಹಲಗೂರು ಗ್ರಾಮ ಪಂಚಾಯ್ತಿ ಸದಸ್ಯ ಅಫೀಜ್ ಉಲ್ಲಾಖಾನ್ (ವಂದರಿ ಬಾಬು) ಪುತ್ರ ಮಹಮ್ಮದ್ ಇಸ್ಮಾಯಿಲ್ (36) ಮೃತಪಟ್ಟವರು. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಸ್ವಗ್ರಾಮಕ್ಕೆ ವಾಪಸ್ ಬರುವಾಗ ಬಸವನಪುರ ಗ್ರಾಮ ಬಳಿ ಹಲಗೂರು ಕಡೆಯಿಂದ ಮಳವಳ್ಳಿ ಹೋಗುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಮ್ಮದ್ ಇಸ್ಮಾಯಿಲ್ ಮೃತಪಟ್ಟಿದ್ದಾರೆ.

ಟಿಪ್ಪರ್ ಲಾರಿ ಹರಿದು ರೈತ ಸಾವು: ಪರಿಹಾರಕ್ಕೆ ಆಗ್ರಹ

Nov 20 2024, 12:34 AM IST
ಜಲ್ಲಿ ತುಂಬಿದ್ದ ಟಿಪ್ಪರ್ ಹರಿದ ತಕ್ಷಣ ಟಿವಿಎಸ್ ಮೊಪೆಡ್‌ ಸಂಪೂರ್ಣ ಜಖಂಗೊಂಡು ನಿಂಗೇಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮದ್ದೂರು ಠಾಣೆ ಪೊಲೀಸ್ ಅಧಿಕಾರಿಗಳಾದ ವೆಂಕಟೇಗೌಡ, ಶಶಿಕುಮಾರ್ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ: ಇಬ್ಬರು ಸಾವು

Nov 17 2024, 01:16 AM IST

ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಶ್ರೀನಿವಾಸಪುರ ಗೇಟ್‌ನ ಕಾವೇರಿ ಸತ್ವ ಅಪಾರ್ಟ್‌ಮೆಂಟ್ ಬಳಿ ಶನಿವಾರ ಬೆಳಗಿನ ಜಾವ 2 ಗಂಟೆ ಸಮಯದಲ್ಲಿ ನಡೆದಿದೆ.

ಕೆಳಗೆ ಮಲಗಿದ್ದ ವ್ಯಕ್ತಿ ಗಮನಿಸದೆ ಲಾರಿ ಚಲಾಯಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ವ್ಯಕ್ತಿ ಮೃತ

Nov 16 2024, 01:47 AM IST
ಲಾರಿ ಕೆಳಗೆ ಮಲಗಿದ್ದ ವ್ಯಕ್ತಿಯನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ಆ ವ್ಯಕ್ತಿ ಮೃತಪಟ್ಟಿರುವ ಘಟನೆ ಶುಕ್ರವಾರ ಮುಂಜಾನೆ ಸುಮಾರು 2 ಗಂಟೆಗೆ ತುಮಕೂರು ರಸ್ತೆಯ ಪಾರ್ಲೆಜಿ ಫ್ಯಾಕ್ಟರಿ ಸಮೀಪದ ಟೋಲ್‌ ಬಳಿ ನಡೆದಿದೆ.

ಸರ ಕದಿಯುತ್ತಿದ್ದ 70 ಲಾರಿ ಮಾಲೀಕ!

Nov 06 2024, 01:15 AM IST
ಚಿನ್ನದ ಸರಗಳ್ಳತನಕ್ಕಿಳಿದಿದ್ದ 70 ಲಾರಿಗಳ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಲಾರಿ-ಆಟೋ ಮಧ್ಯೆ ಅಪಘಾತ: ಒಂದೇ ಕುಟುಂಬದ ಮೂವರ ಸಾವು

Oct 21 2024, 12:33 AM IST
ಭಾನುವಾರ ನಸುಕಿನ ವೇಳೆ ನಡೆದ ಲಾರಿ ಮತ್ತು ಆಟೋ ಮಧ್ಯೆ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಬೆಂಗಳೂರು : ರಸ್ತೆ ದಾಟುವಾಗ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸಾವು-ಚಾಲಕ ವಶ

Oct 20 2024, 02:08 AM IST
ರಸ್ತೆ ದಾಟುವಾದ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 18
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved