• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಬಂದ್‌

Mar 13 2024, 02:01 AM IST
ಬಡವರಿಗೆ ಗ್ಯಾರಂಟಿ ಕೊಡುವ ಬಗ್ಗೆ ನಮಗೆ ಅಸಮಾಧಾನವಿಲ್ಲ.ಆದರೆ ಗ್ಯಾರಂಟಿಗಳನ್ನು ಕೊಡುವ ಭರದಲ್ಲಿ ರಾಜ್ಯದ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ.ಈ ಗ್ಯಾರಂಟಿಗಳು ಲೋಕಸಭಾ ಚುನಾವಣಿ ಮುಗಿದ 15 ದಿನದೊಳಗೆ ಕಾಂಗ್ರೆಸ್ ಸರ್ಕಾರ ಒಂದೊಂದೇ ಕಾರಣ ನೀಡುತ್ತಾ ಬಂದ್ ಮಾಡುವುದು ನಿಶ್ಚಿತವಾಗಿದೆ

ಲೋಕಸಭಾ ಚುನಾವಣೆ ನಿಮಿತ್ತ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಿ.ಎಂ.ನರೇಂದ್ರಸ್ವಾಮಿ

Mar 12 2024, 02:05 AM IST
ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ನಂತರ ಮೊದಲ ಬಾರಿಗೆ ಸ್ಟಾರ್ ಚಂದ್ರು ಮಳವಳ್ಳಿಗೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಶಕ್ತಿ ತುಂಬಬೇಕು. ಮಾರ್ಚ್ 12ರಂದು ಮಳವಳ್ಳಿ ಪಟ್ಟಣದ ಟಿಎಪಿಸಿಎಂಎಸ್ ಮುಂಭಾಗದ ಆವರಣದಲ್ಲಿ ಸಬೆ ನಡೆಯಲಿದೆ.

ನನಗೆ ಟಿಕೆಟ್‌ ಗ್ಯಾರಂಟಿ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿ: ಡಾ. ಸುಧಾಕರ್‌

Mar 12 2024, 02:00 AM IST
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಡಾ. ಕೆ ಸುಧಾಕರ್ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿ, ವೇದನೆ ಕಡಿಮೆ ಮಾಡುವಂತೆ ಕೋರಿ ಟಿಕೆಟ್ ಘೋಷಣೆಗೂ ಮುನ್ನ ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ: ಮಾಜಿ ಸಚಿವ ಡಾ.ಸುಧಾಕರ್‌

Mar 12 2024, 02:00 AM IST
ಒಂದು ಅಗಳು ಅನ್ನದಾನ ಮಾಡದ ವ್ಯಕ್ತಿಯನ್ನು ಚಿಕ್ಕಬಳ್ಳಾಫುರದ ಜನ ಶಾಸಕರನ್ನಾಗಿ ಮಾಡಿದ್ದಾರೆ. ಆದರೆ ತಾವು ಹಗಲು ರಾತ್ರಿ ಕ್ಷೇತ್ರಕ್ಕಾಗಿ ದುಡಿದರೂ ಸೋಲಿಸಿದ್ದಾರೆಂದು ಮಾಜಿ ಸಚಿವ ಡಾ.ಸುಧಾಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಲೋಕಸಭಾ ಚುನಾವಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

Mar 11 2024, 01:24 AM IST
ಚೆಕ್ ಪೋಸ್ಟ್ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದರ ಜತೆಗೆ ಅಲ್ಲಿನ ಸಿಬ್ಬಂದಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಮ್ಮಲ್ಲೂ ಪೈಪೋಟಿ ಇದೆ: ಮಂಕಾಳ್‌ ವೈದ್ಯ

Mar 11 2024, 01:23 AM IST
ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‍ಗೆ ಬರುತ್ತೇನೆ ಎನ್ನುತ್ತಿದ್ದರೆ ಅವರನ್ನು ಬಿಜೆಪಿಯಲ್ಲಿ ಹೇಗೆ ನೋಡಿಕೊಂಡಿರಬೇಕು ಎನ್ನುವುದು ತಿಳಿಯುತ್ತದೆ. ನಾವು ಅವರನ್ನು ಬರಬೇಡಿ ಎಂದಿಲ್ಲ, ನಮ್ಮ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಬರುವುದಿದ್ದರೆ ನಮ್ಮ ಸ್ವಾಗತವಿದೆ ಎಂದು ಮಂಕಾಳ್‌ ವೈದ್ಯ ಹೇಳಿದರು.

ಲೋಕಸಭಾ ಪಾರದರ್ಶಕ ಚುನಾವಣೆ ನಡೆಸಲು ಸಿದ್ಧತೆ

Mar 11 2024, 01:21 AM IST
ಚುನಾವಣಾ ಆಯೋಗ ಲೋಕಸಭಾ ಚುನಾವಣೆ ನಡೆಸಲು ಮಸ್ಟರಿಂಗ್‌ ಡಿ ಮಸ್ಟ್ರಿಂಗ್ ಮತಗಟ್ಟೆಗಳಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಿದ್ದು ಅದರಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು

ಶಿಕ್ಷಕರ ಕ್ಷೇತ್ರದ ಗೆಲವು ಲೋಕಸಭಾ ಚುನಾವಣೆಗೆ ದಿಕ್ಸೂಚಿ

Mar 11 2024, 01:20 AM IST
ರಾಮನಗರ: ಬಿಜೆಪಿ - ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಜನರು ತಿರಸ್ಕರಿಸಿದ್ದಾರೆ ಎಂಬುದಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪಚುನಾವಣೆಯಲ್ಲಿ ಪುಟ್ಟಣ್ಣರವರ ಗೆಲುವೇ ಸಾಕ್ಷಿಯಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಯತ್ನಾಳ

Mar 09 2024, 01:31 AM IST
ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು.

ಲೋಕಸಭಾ ಚುನಾವಣೆ: ಅಧಿಕಾರಿಗಳ ನಡುವೆ ಸಮನ್ವಯ ಅಗತ್ಯ

Mar 08 2024, 01:57 AM IST
ದೊಡ್ಡಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved