• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆಯ ಖರ್ಚುವೆಚ್ಚದ ಮೇಲೆ ನಿಗಾ ವಹಿಸಿ: ಪ್ರಶಾಂತ್ ಕುಮಾರ್

Feb 27 2024, 01:38 AM IST
ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಖರ್ಚು ವೆಚ್ಚಗಳ ಬಗ್ಗೆ ಗಮನ ವಹಿಸಬೇಕು.

ಲೋಕಸಭಾ ಚುನಾವಣೆಗೆ ಸ್ಪರ್ಧೆ ಖಚಿತ: ಸತ್ಯಜಿತ್ ಸುರತ್ಕಲ್

Feb 26 2024, 01:35 AM IST
ನಾನು ಕಳೆದ ೩೭ ವರ್ಷದಿಂದ ಹಿಂದೂ ಸಂಘಟನೆಯಲ್ಲಿ ದುಡಿದಿದ್ದೇನೆ, ಕಾರ್ಯಕರ್ತರಲ್ಲಿ ಒಬ್ಬನಾಗಿ ದುಡಿದಿದ್ದೇನೆ, ಕಾರ್ಯಕರ್ತರನ್ನು ಬಿಟ್ಟು ಸತ್ಯಜಿತ್ ಇಲ್ಲ. ಸಂಘಟನೆಯ ಹೋರಾಟದಲ್ಲಿ ಕಾರ್ಯಕರ್ತರ ಧ್ವನಿಯಾಗಿ ಕೆಲಸವನ್ನು ಮಾಡಿದ್ದೇನೆ. ಇದರಿಂದ ನಾನು ಈ ಹಂತಕ್ಕೆ ಬಂದಿದ್ದೇನೆ. ಸತ್ಯಜಿತ್ ಭಾವನಾತ್ಮಕ ಜೀವಿಯಾಗಿದ್ದರೂ ಮುಂದೆ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಛಿದ್ರ

Feb 26 2024, 01:31 AM IST
ದೇಶದ ೧೮ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಎಲ್ಲೂ ದಲಿತರ ಹಣ ಬೇರೆ ಉದ್ದೇಶಗಳಿಗೆ ಬಳಸಿಕೊಂಡ ನಿದರ್ಶನಗಳಿಲ್ಲ, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ಸಿಪಿ, ಎಸ್ಟಿಪಿ ಯೋಜನೆಯಡಿ ಕಳೆದ ವರ್ಷದ ೧೧ ಸಾವಿರ ಕೋಟಿ, ಪ್ರಸ್ತುತ ಸಾಲಿನ ೧೪೨೮೦ ಕೋಟಿ ದುರ್ಬಳಕೆ ಮಾಡಿಕೊಂಡಿದೆ

ಲೋಕಸಭಾ ಚುನಾವಣೆಗೆ ನನ್ನ ಪುತ್ರಿ ಸ್ಪರ್ಧಿಸಲ್ಲ

Feb 23 2024, 01:53 AM IST
ಸಾಮಾನ್ಯ ಕಾರ್ಯಕರ್ತರಿಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್‌ ಕೊಡುವ ನಿರ್ಧಾರ ಮಾಡಲಾಗಿದೆ. ಚಿಕ್ಕೋಡಿ ಕಾಂಗ್ರೆಸ್‌ನಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ.

ಲೋಕಸಭಾ ಚುನಾವಣೆ ಕರ್ತವ್ಯ ನಿರ್ವಹಣೆಗೆ ಆದ್ಯತೆ

Feb 23 2024, 01:45 AM IST
ದೊಡ್ಡಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಆದ್ಯತೆ ನೀಡಿ, ಕಟ್ಟುನಿಟ್ಟಾಗಿ ನಿಭಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ .ಎನ್.ಶಿವಶಂಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ; ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Feb 22 2024, 01:48 AM IST
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಜಿಲ್ಲಾಡಳಿತ ಸಿದ್ಧಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಬುಧವಾರ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಮಾಹಿತಿ ನೀಡಿದರು.

ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಿ

Feb 22 2024, 01:48 AM IST
ಎಲ್ಲ ರಾಜಕೀಯ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಧಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಜನ ಹಿತಾಸಕ್ತಿ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್ ಒತ್ತಾಯಿಸಿದರು.

ಲೋಕಸಭಾ ಚುನಾವಣೆಯಲ್ಲಿ ಅಲೆಮಾರಿ ಸಮಾಜಕ್ಕೆ ಟಿಕೆಟ್ ನೀಡಿ

Feb 21 2024, 02:00 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಲೆಮಾರಿ ಸಮುದಾಯಕ್ಕೆ ಟಿಕೆಟ್ ನೀಡಬೇಕು.

ಲೋಕಸಭಾ ಚುನಾವಣೆ ಬಳಿಕ ಭಾರತ ಹಿಂದೂ ರಾಷ್ಟ್ರ: ಪ್ರಮೋದ ಮುತಾಲಿಕ್

Feb 20 2024, 01:52 AM IST
ಶ್ರೀರಾಮ ಮಂದಿರಕ್ಕಾಗಿ ಸಂಘ ಪರಿವಾರ ಹಾಗೂ ಬಿಜೆಪಿ ಹೋರಾಟ ನಡೆಸಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನವರಿಗೆ ಶ್ರೀರಾಮನ ಹೆಸರು ತೆಗೆದುಕೊಳ್ಳಲು ಯೋಗ್ಯತೆ ಇಲ್ಲ.

ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು: ಉಡುಪಿ ಜಿಲ್ಲೆಗೆ ಪ್ರಭಾರಿ, ಸಂಚಾಲಕರ ನೇಮಕ

Feb 15 2024, 01:33 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ಇಂದು ಸಂಜೆ ಗಂಟೆ 5.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ಬಳಿ, ಮಾಂಡವಿ ಟ್ರೇಡ್‌ ಸೆಂಟರ್‌ನ ತಳ ಅಂತಸ್ತಿನಲ್ಲಿ ನಡೆಯಲಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved