• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ ಬಳಿಕ ಕಾಡುಗೊಲ್ಲರಿಗೆ ಎಸ್ ಟಿ ಮೀಸಲಾತಿ: ದೇವೇಗೌಡ

Feb 14 2024, 02:16 AM IST
ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದ ಸಹಮತ ಇದೆ. ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇಡಿ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಭರವಸೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ನಿಶ್ಚಿತ: ಪೊನ್ನಣ್ಣ ವಿಶ್ವಾಸ

Feb 12 2024, 01:35 AM IST
ಬಿಜೆಪಿಯವರು ಬರೀ ರಾಜಕೀಯ ಮಾಡಿದರೇ ಹೊರತು ಅಭಿವೃದ್ದಿ ಮಾಡಲಿಲ್ಲ. ನಾವು ಬರೀ ಅಭಿವೃದ್ಧಿ ಮಾಡುತ್ತೇವೆಯೇ ಹೊರತು ರಾಜಕೀಯ ಮಾಡುತ್ತಿಲ್ಲ ಎಂದು ಶಾಸಕ ಪೊನ್ನಣ್ಣ ಹೇಳಿದರು.

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಮಾಜಿ ಸಚಿವ ಕಳಕಪ್ಪ ಬಂಡಿ

Feb 12 2024, 01:33 AM IST

ಲೋಕಸಭಾ ಚುನಾವಣೆ ಬಳಿಕ ಮೋದಿ ಪ್ರಧಾನಿಯಾಗುವುದು ಎಷ್ಟು ಸತ್ಯವೋ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಅಷ್ಟೆ ಸತ್ಯ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಭವಿಷ್ಯ ನುಡಿದರು.

ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆ

Feb 12 2024, 01:32 AM IST
ಡಿಸ್ಟಿಕ್ ಎಕ್ಸಪೆಂಡಿಚರ್ ಮಾನಿಟರಿಂಗ್ ಸೆಲ್ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಖರ್ಚು ವೆಚ್ಚದ ಮೇಲೆ ನಿಗಾ ಇಡಲಿದೆ. ಡಿಸಿ, ಸಿಇಒ, ಜಿಲ್ಲಾ ಖಜಾನಾಧಿಕಾರಿ, ಮುಖ್ಯ ಲೆಕ್ಕಾಧಿಕಾರಿ ಇರುತ್ತಾರೆ. ಡಿಸ್ಟಿಕ್ ಎಕ್ಸಪೆಂಡಿಚರ್ ಮಾನಿಟರಿಂಗ್ ಕಮಿಟಿ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಬಗ್ಗೆ ನಿಗಾ ಇಟ್ಟು ವ್ಯತ್ಯಾಸವಾಗಿದ್ದು ಕಂಡು ಬಂದರೆ ಮಾನಿಟರಿಂಗ್ ಸೆಲ್‌ಗೆ ಮಾಹಿತಿ ರವಾನಿಸುತ್ತದೆ

ನಾನು ಲೋಕಸಭಾ ಚುನಾವಣೆಯ ಅಭ್ಯರ್ಥಿಯಲ್ಲ: ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟನೆ

Feb 10 2024, 01:46 AM IST

ನಾನು ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಯಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ: ಡೀಸಿ

Feb 10 2024, 01:45 AM IST
ಮನೆ, ಮನೆಗೆ ಭೇಟಿ ನೀಡಿ ಸರ್ವೇಕಾರ್ಯ ನಡೆಸಿರುವ ಬಿಎಲ್‌ಓಗಳು ಮತಪಟ್ಟಿಯಲ್ಲಿ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಯ ಪಕ್ಕ ಡಾಟ ಕಾರ್ಯವನ್ನು ಮಾಡಿದ್ದಾರೆ. ಚುನಾವಣೆಯಲ್ಲಿ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸನ್ನದ್ಧ

Feb 08 2024, 01:34 AM IST
ಲೋಕಸಭಾ ಚುನಾವಣೆ ಇನ್ನೇನು ಬಹಳ ಹತ್ತಿರದಲ್ಲಿದೆ. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ.

ಲೋಕಸಭಾ ಚುನಾವಣೆಗೆ ಸಜ್ಜಾಗಿ: ಜಿಲ್ಲಾಧಿಕಾರಿ ನಳಿನ್ ಅತುಲ್

Feb 06 2024, 01:31 AM IST
ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರಳ ಮತದಾನ ಪ್ರಕ್ರಿಯೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮತಗಟ್ಟೆಗೆ ಒದಗಿಸಲು ಸೆಕ್ಟರ್ ಅಧಿಕಾರಿಗಳು ಕ್ರಮ ವಹಿಸಬೇಕು.

ಲೋಕಸಭಾ ಚುನಾವಣೆ: ನೋಡಲ್ ಅಧಿಕಾರಿಗಳ ನೇಮಕ

Feb 05 2024, 01:48 AM IST
ಲೋಕಸಭಾ ಚುನಾವಣಾ ಸಂಬಂಧ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 16 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಚುನಾವಣೆ ಕೆಲಸಗಳಲ್ಲಿ ಭಾಗವಹಿಸುವ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು, ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ.

ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಿ: ಮಾಜಿ ಶಾಸಕ ಪರಣ್ಣ ಮುನವಳ್ಳಿ

Feb 05 2024, 01:48 AM IST
ಗ್ರಾಮ ಚಲೋ ಅಭಿಯಾನದ ಕುರಿತು ನೆರೆದಿದ್ದ ಕಾರ್ಯಕರ್ತರಿಗೆ ಮಾಹಿತಿ ನೀಡುತ್ತಾ ಪ್ರತಿಯೊಬ್ಬ ಪ್ರವಾಸಿ ಕಾರ್ಯಕರ್ತರು ಬೂತ್ ಸಂಚಾಲಕರ ಸಹಯೋಗದೊಂದಿಗೆ ಒಂದು ದಿನ ತಮಗೆ ಜವಾಬ್ದಾರಿ ನೀಡಿದ ಬೂತ್ ನಲ್ಲಿ ವಾಸ್ತವ್ಯ ಹೂಡಬೇಕು. ಅಲ್ಲಿ ಪಕ್ಷ ನೀಡಿದ ಚಟುವಟಿಕೆಗಳನ್ನು ಪೂರ್ತಿಗೊಳಿಸಬೇಕು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved