• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: 4ನೇ ಹಂತದಲ್ಲಿ ಅಧಿಕ, 5ನೇ ಹಂತದಲ್ಲಿ ಕಡಿಮೆ ಮತದಾನ

May 29 2024, 01:00 AM IST
ಈಗಾಗಲೇ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯ 6 ಹಂತಗಳ ಪೈಕಿ 4ನೇ ಹಂತದಲ್ಲಿ ಅತ್ಯಧಿಕ ಮತ್ತು 5ನೇ ಹಂತದಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂದು ಮಂಗಳವಾರ ಚುನಾವಣಾ ಆಯೋಗ ತಿಳಿಸಿದೆ.

ಇಂದು 4ನೇ ಹಂತದ ಲೋಕಸಭಾ ಚುನಾವಣೆ

May 13 2024, 12:09 AM IST
ಲೋಕಸಭೆಗೆ 4ನೇ ಹಂತದ ಚುನಾವಣೆ ಸೋಮವಾರ ನಡೆಯಲಿದೆ. ಈ ಹಂತದಲ್ಲಿ 10 ರಾಜ್ಯಗಳ 96 ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ 175 ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ 28 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆ : ಜೆಡಿಎಸ್‌ಗೆ 2 ಸ್ಥಾನ ಜಯಿಸುವ ವಿಶ್ವಾಸ

May 10 2024, 01:35 AM IST
ಬಿಜೆಪಿ ಮೈತ್ರಿಯೊಂದಿಗೆ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಜೆಡಿಎಸ್‌ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವನ್ನು ಪಕ್ಷದ ಮುಖಂಡರು ಹೊಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಾಘವೇಂದ್ರರಿಂದ ಷಡ್ಯಂತ್ರ: ಈಶ್ವರಪ್ಪ

May 10 2024, 01:32 AM IST
ಈ ಚುನಾವಣೆಯಲ್ಲಿ ರಾಘವೇಂದ್ರರಿಂದ ಷಡ್ಯಂತ್ರ ನಡೆದಿದೆ. ಚುನಾವಣೆಯಲ್ಲಿ ನನ್ನ ಪರ ಜನ ಬಂದಿದ್ದನ್ನು ಕಂಡು ಕಚೇರಿ ಎದುರು ವಾಮಾಚಾರ ಮಾಡಿಸಿದರು. ಶಿರಾಳಕೊಪ್ಪದಲ್ಲಿ ಸಭೆ ನಡೆಸಲು ಬಿಡಲಿಲ್ಲ. ಇದು ಸಾಲದು ಎಂಬಂತೆ ಮತದಾನ ಹಿಂದಿನ ದಿನ ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿದ್ದಾರೆ. ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ.

ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಿದ್ಧತೆ

May 09 2024, 12:45 AM IST
ಮತ ಚಲಾವಣೆಗೊಂಡ ವಿದ್ಯುನ್ಮಾನ ಮತಯಂತ್ರಗಳನ್ನು (ಇ.ವಿ.ಎಂ) ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಜೂನ್ 4 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ

ಲೋಕಸಭಾ ಚುನಾವಣೆ: ಮತಕೇಂದ್ರಕ್ಕೆ ಬಂದು ಹಕ್ಕು ಚಲಾಯಿಸಿದ 83ರ ವೃದ್ಧ

May 08 2024, 01:00 AM IST
83ರ ವಯೋವೃದ್ಧ ವೀರಯ್ಯ ಕೊಟ್ಟೂರು ಮತದಾನ ಕೇಂದ್ರಕ್ಕೆ ಆಗಮಿಸಿ ಮತಚಲಾಯಿಸಿ ಮಾದರಿ ಎನಿಸಿದರು.

ಲೋಕಸಭಾ ಚುನಾವಣೆಗೆ ನಾವ್ ರೆಡಿ

May 07 2024, 01:07 AM IST
ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಬೆಳಿಗ್ಗೆಯಿಂದಲೇ ಹಾಜರಿದ್ದು, ಮಸ್ಟರಿಂಗ್ ಕಾರ್ಯ ಪೂರ್ಣಗೊಳ್ಳುವವರೆಗೂ ಮೇಲುಸ್ತುವಾರಿ ವಹಿಸಿದ್ದರು.

ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ: ಹಾಲಪ್ಪ ಆಚಾರ

May 06 2024, 12:35 AM IST
ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಉರುಳುವುದು ಗ್ಯಾರಂಟಿ.

ಲೋಕಸಭಾ ಚುನಾವಣೆಗೆ ಹರಪನಹಳ್ಳಿ ಸಜ್ಜು

May 06 2024, 12:34 AM IST
70 ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ವಿಕಲಚೇತನರಿಗೆ ಅನುಕೂಲವಾಗಲೆಂದು ಪ್ರತಿ ಮತಗಟ್ಟೆಗೆ ವೀಲ್ ಚೇರ್ ನ್ನು ಇಡಲಾಗಿದೆ.

ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ-ಬಿ.ಸಿ. ಪಾಟೀಲ

May 06 2024, 12:33 AM IST
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಬಡ ಕುಟುಂಬಕ್ಕೆ ಮಹಾಲಕ್ಷ್ಮೀ ಯೋಜನೆಯಡಿ ಪ್ರತಿ ವರ್ಷ ಒಂದು ಲಕ್ಷ ಹಣ ನೀಡುವುದಾಗಿ ಹೇಳಿಕೊಂಡಿದೆ. ಆದರೆ ದೇಶದ ಬಜೆಟ್‌ಗೆ ಮೀರಿದ ಹಣವನ್ನು ಮತದಾರರಿಗೆ ಆಮಿಷ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved