• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು..!

Apr 09 2024, 12:46 AM IST
ಸೋಮವಾರ ಪಕ್ಷೇತರ ಅಭ್ಯರ್ಥಿಗಳಾದ ಚಿಕ್ಕನಂಜಾಚಾರಿ, ಕೆ. ಶಿವಾನಂದ, ಲೋಲ, ಯೋಗೇಶ್ ಮತ್ತು ಶಿವನಂಜಪ್ಪ ನಾಮಪತ್ರ ಹಿಂಪಡೆದಿದರು. ಒಟ್ಟು 27 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದು, 8 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿತ್ತು. ಅಂತಿಮವಾಗಿ 14 ಮಂದಿ ಕಣದಲ್ಲಿ ಉಳಿದಿದ್ದಾರೆ.

ಲೋಕಸಭಾ ಚುನಾವಣೆ ಮತಗಳು ಬಹುತೇಕ ಬಿಜೆಪಿ ಬುಟ್ಟಿಗೆ!

Apr 09 2024, 12:46 AM IST
ಈ ಬಾರಿ ಕಾಂಗ್ರೆಸ್‌ ಮತ್ತು ಬಿಜೆಪಿ ಪ್ರಮುಖ ಎದುರಾಳಿಯಾಗಿದ್ದರೂ, ಜೆಡಿಎಸ್‌ ಎನ್‌ಡಿಎ ಕೂಟದಲ್ಲಿ ಸೇರ್ಪಡೆಯಾಗಿರುವುದರಿಂದ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮತ ಹಂಚಿಕೆ ವ್ಯತ್ಯಾಸವಾಗುವ ಸಾಧ್ಯತೆ ಇದೆ

ಲೋಕಸಭಾ ಚುನಾವಣೆ: ನಾಮಪತ್ರ ವಾಪಸ್‌ಗೆ ಇಂದು ಕಡೆಯ ದಿನ

Apr 08 2024, 01:11 AM IST
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ 14 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕಡೆಯ ದಿನವಾಗಿದೆ.

ಲೋಕಸಭಾ ಚುನಾವಣೆ: ಈರ್ವರು ಹ್ಯಾಟ್ರಿಕ್‌ ಹೀರೋ

Apr 08 2024, 01:00 AM IST
ಸಾರ್ವತ್ರಿಕ ಚುನಾವಣೆ ಅಖಾಡ ಸಿದ್ಧವಾಗುತ್ತಿದ್ದಂತೆ ಕಾಫಿಯ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿರುವ ಹಲವು ವಿಶೇಷಗಳು ನೆನಪಿಗೆ ಬರುತ್ತವೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಈ ರೀತಿಯ ವಿಶೇಷತೆಗಳು ಕಂಡು ಬರುತ್ತವೆ.

ಲೋಕಸಭಾ ಚುನಾವಣೆ: ಎಸ್‌ಡಿಪಿಐ ಸ್ಪರ್ಧಿಸದೆ ಮತವಿಭಜನೆ ತಡೆ ತಂತ್ರಗಾರಿಕೆ!

Apr 07 2024, 01:50 AM IST
2023ರಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಸ್ಲಿಂ ಮತಗಳು ಧ್ರುವೀಕರಣಗೊಂಡಿದ್ದವು. ರಾಜ್ಯದ 16 ಕಡೆ ಎಸ್‌ಡಿಪಿಐ ಸ್ಪರ್ಧಿಸಿದರೂ ಗಮನಾರ್ಹ ಮತ ಸೆಳೆದಿರಲಿಲ್ಲ. ಅವಿಭಜಿತ ದ.ಕ. ಜಿಲ್ಲೆಯ ಆರು ಕಡೆಗಳಲ್ಲಿ ಎಸ್‌ಡಿಪಿಐ ಸ್ಪರ್ಧಿಸಿತ್ತು.

ಕಾಂಗ್ರೆಸ್ ಗ್ಯಾರಂಟಿ ಲೋಕಸಭಾ ಚುನಾವಣೆಯವರೆಗೆ ಮಾತ್ರ: ಬಿ.ವೈ.ರಾಘವೇಂದ್ರ

Apr 07 2024, 01:49 AM IST
ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ನಗರ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.

ಲೋಕಸಭಾ ಚುನಾವಣೆ : ಬೆರಳಿಗೆ ಹಾಕೋ ಇಂಕ್‌ ಎಲ್ಲಿಂದ ಬರುತ್ತೆ..? ಎಷ್ಟು ಬೇಕಾಗಲಿದೆ..?

Apr 06 2024, 12:48 AM IST
ಲೋಕಸಭಾ ಚುನಾವಣೆಗೆ ಅಗತ್ಯವಾದಷ್ಟು ಅಳಿಸಲಾಗದ ಇಂಕ್‌ ಪೂರೈಕೆ ಕಾರ್ಯ ಪೂರ್ಣಗೊಂಡಿದೆ ಎಂದು ಮೈಸೂರಿನ ‘ದ ಮೈಸೂರು ಪೇಂಟ್ಸ್‌ ಆ್ಯಂಡ್‌ ವಾರ್ನಿಷ್‌ ಲಿ.’ ಮಾಹಿತಿ ನೀಡಿದೆ.

ಲೋಕಸಭಾ ಚುನಾವಣೆಯಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಡಾ.ಅಂಶುಮಂತ್

Apr 06 2024, 12:48 AM IST
ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಆಂಶುಮಂತ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಸಿದ್ಧತೆ: ತುಷಾರ್‌

Apr 05 2024, 01:46 AM IST
ಬೆಂಗಳೂರಿನ ಮೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ, ವಿವಿಧ ಸಮಿತಿಗಳ ರಚನೆ, ಮತದಾರರಲ್ಲಿ ಜಾಗೃತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚುನಾವಣಾ ಆಯೋಗ ನೇಮಿಸಿದ ಸಾಮಾನ್ಯ ವೀಕ್ಷಕರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ವಿವರಣೆ ನೀಡಿದರು.

ಲೋಕಸಭಾ ಚುನಾವಣೆಗೆ ಗೆಲುವಿಗೆ ಮುಖಂಡರಿಂದ ರಕ್ತದಾನ

Apr 05 2024, 01:01 AM IST
ದೇಶದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು ಹಾಗೂ ಕೋಟಾ ಶ್ರೀನಿವಾಸ್ ಪೂಜಾರಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಬೇಕೆಂದು ಬಿಜೆಪಿ ಮುಖಂಡರು ಗುರುವಾರ ನಗರದ ಶ್ರೀ ಬೋಳರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ರಕ್ತದಾನ ಮಾಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 20
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved