• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆಯಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಡಾ.ಅಂಶುಮಂತ್

Apr 06 2024, 12:48 AM IST
ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಆಂಶುಮಂತ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಸಿದ್ಧತೆ: ತುಷಾರ್‌

Apr 05 2024, 01:46 AM IST
ಬೆಂಗಳೂರಿನ ಮೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ, ವಿವಿಧ ಸಮಿತಿಗಳ ರಚನೆ, ಮತದಾರರಲ್ಲಿ ಜಾಗೃತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚುನಾವಣಾ ಆಯೋಗ ನೇಮಿಸಿದ ಸಾಮಾನ್ಯ ವೀಕ್ಷಕರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ವಿವರಣೆ ನೀಡಿದರು.

ಲೋಕಸಭಾ ಚುನಾವಣೆಗೆ ಗೆಲುವಿಗೆ ಮುಖಂಡರಿಂದ ರಕ್ತದಾನ

Apr 05 2024, 01:01 AM IST
ದೇಶದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು ಹಾಗೂ ಕೋಟಾ ಶ್ರೀನಿವಾಸ್ ಪೂಜಾರಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಬೇಕೆಂದು ಬಿಜೆಪಿ ಮುಖಂಡರು ಗುರುವಾರ ನಗರದ ಶ್ರೀ ಬೋಳರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ರಕ್ತದಾನ ಮಾಡಿದರು.

ಲೋಕಸಭಾ ಚುನಾವಣೆಗೆ 12ರಂದು ಅಧಿಸೂಚನೆ: ನಲಿನ್ ಅತುಲ್

Apr 03 2024, 01:33 AM IST
ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಏ. 12ರಂದು ಅಧಿಸೂಚನೆ ಹೊರಡಿಸಲಾಗುವುದು.

ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ-ಪ್ರದೀಪ್

Apr 03 2024, 01:32 AM IST
ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವ ಮೂಲಕ ಚುನಾವಣಾ ಹಬ್ಬದಲ್ಲಿ ಭಾಗವಹಿಸಬೇಕು ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪ್ರದೀಪ್ ಗಣೇಶ್ಕರ್ ಹೇಳಿದರು.

ಲೋಕಸಭಾ ಚುನಾವಣೆ: ಮಾಜಿ ಸಿಎಂ ವರ್ಸಸ್‌ ಮಾಜಿ ಸಿಎಂ ಮಗ!

Apr 03 2024, 01:30 AM IST
ಏಪ್ರಿಲ್ 19 ರಂದು ಚುನಾವಣೆ ನಡೆಯಲಿರುವ ಉತ್ತರಾಖಂಡದ ಹರಿದ್ವಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನೇರ ಹಣಾಹಣಿ ಏರ್ಪಟ್ಟಿದೆ.

ಕೆಜಿಎಫ್: ಶಾಂತಿಯುತ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ

Apr 02 2024, 01:10 AM IST
ಕೋಲಾರ ಜಿಲ್ಲೆಯ ಲೋಕಸಭಾ ಚುನಾವಣೆಗೆ ನಿಯೋಜನೆ ಗೊಂಡಿರುವ ಮತಗಟ್ಟೆ ಅಧಿಕಾರಿಗಳು ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ವ್ಯವಸ್ಥಿತವಾಗಿ ನಿಷ್ಪಕ್ಷಪಾತ ಮತ್ತು ಶಾಂತಿಯುತ ಮತದಾನ ಕೈಗೊಳ್ಳುವತ್ತ ಗಮನಹರಿಸಬೇಕು

2019 ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ? ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನೆ

Mar 31 2024, 02:03 AM IST
2019 ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಶ್ನೆ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಕಾಂಗ್ರೆಸ್ಸಿಗೆ ಶಾಕ್

Mar 31 2024, 02:02 AM IST
ಸಾವಿರಾರು ಕೋಟಿ ರು. ತೆರಿಗೆ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ ಸರಣಿ ನೋಟಿಸ್‌ ನೀಡುತ್ತಿರುವುದರ ಹಿಂದೆ, ಅದು ನಗದು ಸ್ವರೂಪದಲ್ಲಿ ದೇಣಿಗೆ ಸ್ವೀಕಾರ ಮಾಡಿದ್ದೇ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ.

ಲೋಕಸಭಾ ಚುನಾವಣೆ- ಡಿಜಿಪಿಯಿಂದ ಪರಾಮರ್ಶನ ಸಭೆ

Mar 31 2024, 02:02 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸುವಂತೆ ಅವರು ನಿರ್ದೇಶಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 20
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved