ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭಾ ಚುನಾವಣೆ : ಜೀಪು ಚಾಲಕರಿಗಿಲ್ಲ ಮತದಾನದ ಅವಕಾಶ
Apr 24 2024, 02:15 AM IST
ಕೊಡಗಿನಲ್ಲಿ ಜೀಪು ಚಾಲಕರು ಮತದಾನ ಮಾಡುವುದು ಸಮಸ್ಯೆಯಾಗಿದೆ. ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಎದುರಾಗಿದೆ.
ಲೋಕಸಭಾ ಚುನಾವಣೆ: ಹಂಪಿ ಜಾತ್ರೆಯಲ್ಲಿ ಮತದಾನ ಜಾಗೃತಿ ಅಭಿಯಾನ
Apr 24 2024, 02:15 AM IST
ಗ್ರಾಮೀಣ ಭಾಗದ ವಿವಿಧ ಸಂಘದ ಪದಾಧಿಕಾರಿಗಳು ತೇರು ಬೀದಿಯಲ್ಲಿ ಮತದಾನ ಜಾಗೃತಿ ಮೂಡಿಸುವ ವಿವಿಧ ಫ್ಲೆಕ್ಸ್ ಬ್ಯಾನರ್ಗಳನ್ನು ಪ್ರದರ್ಶಿಸಿದರು. ತೇರು ಬೀದಿಯಲ್ಲಿ ಸುಮಾರು 200 ಮೀಟರ್ ಉದ್ದಕ್ಕೂ ರಂಗೋಲಿಗಳನ್ನು ಬಿಡಿಸಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.
ಬಳ್ಳಾರಿ ಲೋಕಸಭಾ ಅಖಾಡದಲ್ಲಿ 10 ಅಭ್ಯರ್ಥಿಗಳು
Apr 23 2024, 12:53 AM IST
ಏ.20ರಂದು ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮವಾಗಿದ್ದವು.
ಶಿವಮೊಗ್ಗ ಲೋಕಸಭಾ ಕಣ ಅಖಾಡಕ್ಕೆ ತ್ರಿಕೋನ ಸ್ಪರ್ಧೆ ಸಿದ್ಧ..!
Apr 23 2024, 12:48 AM IST
ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಕೊನೆಗಳಿಗೆಯಲ್ಲಿಯಾದರೂ ನಾಮಪತ್ರ ಹಿಂತೆಗೆದುಕೊಳ್ಳಬಹುದೆಂಬ ನಿರೀಕ್ಷೆ ಹುಸಿಯಾಗಿದ್ದು, ಕಣದಲ್ಲಿಯೇ ಉಳಿದಿದ್ದಾರೆ
ಲೋಕಸಭಾ ಚುನಾವಣೆ ಸಾಮಾನ್ಯ ವೀಕ್ಷಕ ಎಂ.ಲಶ್ಮಿ: ವಾರ್ ರೂಂ ಪರಿಶೀಲನೆ
Apr 22 2024, 02:03 AM IST
ದಾವಣಗೆರೆ ಲೋಕಸಭಾ ಕ್ಷೇತ್ರ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಕ್ಷೇತ್ರಕ್ಕೆ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಎಂ.ಲಶ್ಮಿ ಅವರು ನೇಮಕವಾಗಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ವೀಕ್ಷಣಾ ಕರ್ತವ್ಯದಲ್ಲಿ ತೊಡಗಿದ್ದಾರೆ.
ಲೋಕಸಭಾ ಚುನಾವಣೆ ಅಚ್ಚುಕಟ್ಟು ನಡೆಸಿ
Apr 22 2024, 02:01 AM IST
ಚುನಾವಣಾ ಕರ್ತವ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು
ಲೋಕಸಭಾ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ವಿಧಿಸಿದ ಡಿಸಿ ಶಿಲ್ಪಾನಾಗ್
Apr 20 2024, 01:04 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ನಿಮಿತ್ತ ಏ.24ರ ಸಂಜೆ 6 ಗಂಟೆಯಿಂದ ಪ್ರಾರಂಭಿಸಿ ಏ.26ರಂದು ಮತದಾನ ಮುಕ್ತಾಯವಾಗುವವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ಕೆಲ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಮೊದಲ ಹಂತದ ಲೋಕಸಭಾ ಚುನಾವಣೆ ಸಂಪನ್ನ: ಶೇ.60 ಮತ
Apr 20 2024, 01:03 AM IST
ಪ.ಬಂಗಾಳ, ಮಣಿಪುರ, ಛತ್ತೀಸ್ಗಢ ಬಿಟ್ಟು ಉಳಿದ ಕಡೆ ಬಹುತೇಕ ಶಾಂತಿಯುತ ಮತದಾನ ನಡೆದಿದ್ದು, 102 ಲೋಕಸಭೆ ಕ್ಷೇತ್ರ ಜತೆ ಅರುಣಾಚಲ, ಸಿಕ್ಕಿಂ ಅಸೆಂಬ್ಲಿಗೂ ಮತದಾನ ನಡೆದಿದೆ.
ಬೀದರ್ ಲೋಕಸಭಾ ಕ್ಷೇತ್ರಕ್ಕೆ 41 ನಾಮಪತ್ರ ಸಲ್ಲಿಕೆ
Apr 20 2024, 01:02 AM IST
ಬೀದರ್ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಮರಾಠಾ ಸಮಾಜದ ಡಾ. ದಿನಕರ ಮೋರೆ ಅವರು ಕೊನೆಯ ದಿನ ನಾಮಪತ್ರ ಸಲ್ಲಿಸಿದರು.
ಇಂದಿನಿಂದ ದೇಶದಲ್ಲಿ ಲೋಕಸಭಾ ಚುನಾವಣೆ ಮತದಾನ ಹಬ್ಬ
Apr 19 2024, 01:10 AM IST
21 ರಾಜ್ಯಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಲಿದ್ದು, ಏಳು ಹಂತಗಳ ಲೋಕಸಭೆ ಚುನಾವಣೆಯ ನಿರ್ಣಾಯಕ ಘಟ್ಟಕ್ಕೆ ಚಾಲನೆ ದೊರೆಯಲಿದೆ. ಮೊದಲ ಹಂತದಲ್ಲಿ ಗಡ್ಕರಿ ಸೇರಿದಂತೆ 9 ಕೇಂದ್ರ ಮಂತ್ರಿಗಳ ಸತ್ವಪರೀಕ್ಷೆ ನಡೆಯಲಿದೆ.
< previous
1
...
8
9
10
11
12
13
14
15
16
...
37
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?