• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಯಚೂರು ಲೋಕಸಭಾ ಕ್ಷೇತ್ರ: ಐದು ಅಭ್ಯರ್ಥಿಗಳಿಂದ 7 ನಾಮಪತ್ರ ಸಲ್ಲಿಕೆ

Apr 19 2024, 01:01 AM IST
ಕಾಂಗ್ರೆಸ್‌ನ ಜಿ.ಕುಮಾರ ನಾಯಕ ಪಕ್ಷದ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಬಿಜೆಪಿ-ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ರೋಡ್ ಶೋ

Apr 18 2024, 02:27 AM IST
ರಾಜಕಾರಣದ ಸಂಬಂಧ ನನಗೆ ಹೊಸದಲ್ಲ. ನನ್ನ ಸ್ನೇಹಿತರು, ಅಣ್ಣ ಮತ್ತು ಸಂಬಂಧಿಕರು ರಾಜಕೀಯದಲ್ಲಿದ್ದಾರೆ. ನನ್ನ ಮನಸ್ಸಿನಲ್ಲಿ ಸಿಹಿ ಕನಸುಗಳಿದ್ದರೂ ಅದನ್ನು ನನಸು ಮಾಡಲು ರಾಜಕೀಯ ಅಧಿಕಾರ ಇಲ್ಲ. ಜಿಲ್ಲೆಯ ಜನ ಅಧಿಕಾರದ ಆಸಕ್ತಿ ನೀಡಿದರೆ ನನ್ನ ಕನಸಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಿತೋರಿಸುತ್ತೇನೆ.

ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಭ್ಯರ್ಥಿ ಎಚ್ಡಿಕೆಗೆ ಆಶೀರ್ವಾದ ಮಾಡಿ: ಬಿ.ವೈ.ವಿಜಯೇಂದ್ರ

Apr 18 2024, 02:24 AM IST

ಕಳೆದ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಉಸ್ತುವಾರಿ ತೆಗೆದುಕೊಂಡು ನಮ್ಮ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರನ್ನು ಗೆಲ್ಲಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಮಾತು ಕೊಟ್ಟಿದ್ದೆ  ಅನುದಾನ ನೀಡಿ ಕ್ಷೇತ್ರದ ಅಭಿವೃದ್ಧಿ ಮಾಡಿದೆ.

ಲೋಕಸಭಾ ಚುನಾವಣೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು: ಕೆ.ಜೆ.ಜಾರ್ಜ್ ಭವಿಷ್ಯ

Apr 18 2024, 02:19 AM IST
ಈ ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾಜ್‌ ಭವಿಷ್ಯ ನುಡಿದರು.

ದ.ಕ, ಉಡುಪಿ ಲೋಕಸಭಾ ಕ್ಷೇತ್ರ ಗೆಲವಿಗೆ ಸಂಘಟನಾ ಕಾರ್ಯದರ್ಶಿ ಸಂತೋಷ್‌ ಕರೆಸಿ ಬಿಜೆಪಿ ಪ್ರತಿಕಾರ್ಯತಂತ್ರ

Apr 17 2024, 01:19 AM IST
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ದಿಢೀರನೆ ಭಾನುವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದು, ಅಂದೇ ತಡರಾತ್ರಿ ಜಿಲ್ಲಾ ಕೋರ್‌ ಕಮಿಟಿ ಸಭೆ ನಡೆಸಿದ್ದಾರೆ.

ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಏ.16ರಂದು 7 ನಾಮಪತ್ರಗಳ ಸಲ್ಲಿಕೆ

Apr 17 2024, 01:18 AM IST
ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಾಗರ ಈಶ್ವರ ಖಂಡ್ರೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಲೋಕಸಭಾ ಚುನಾವಣೆಗೆ ಕಾಂಗ್ರೆಸಿನಿಂದ ವಿನೋದ ಅಸೂಟಿ ನಾಮಪತ್ರ

Apr 17 2024, 01:16 AM IST
ಲೋಕಸಭಾ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ವಿನೋದ ಅಸೂಟಿ ಮಂಗಳವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಲೋಕಸಭಾ ಚುನಾವಣೆ : ಇತಿಹಾಸದಲ್ಲೇ ಹೆಚ್ಚು ಅಕ್ರಮ ದಾಖಲೆ!

Apr 16 2024, 02:06 AM IST
ದೇಶದ ಇತಿಹಾಸದಲ್ಲೇ ಈ ಎಲೆಕ್ಷನ್ನಲ್ಲಿ ಅತಿಹೆಚ್ಚು ಅಕ್ರಮ ಹಣ, ವಸ್ತು ವಶ ಪಡಿಸಿಕೊಂಡಿದ್ದು, ಈವರೆಗೆ 4650 ಕೋಟಿ ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ. ಅಂದರೆ ನಿತ್ಯ ಸರಾಸರಿ 100 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ರಾಯಚೂರು ಲೋಕಸಭಾ ಕ್ಷೇತ್ರ: ಎರಡು ನಾಮಪತ್ರ ಸಲ್ಲಿಕೆ

Apr 16 2024, 01:07 AM IST

ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ  ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ. ಭಾರತೀಯ ಜನತಾ ಪಾರ್ಟಿಯಿಂದ ರಾಜಾ ಅಮರೇಶ್ವರ ನಾಯಕ ಹಾಗೂ  ಕಾಂಗ್ರೆಸ್‌ ಪಕ್ಷದಿಂದ ಕೆ.ದೇವಣ್ಣ ನಾಯಕ  ಉಮೇದುವಾರಿಕೆ ಸಲ್ಲಿಸಿದರು

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಿಸಿ

Apr 16 2024, 01:07 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿವೆ. ಇತ್ತೀಚಿನ ದಿನಗಳಲ್ಲಿ ಮಳೆ ಬೆಳೆ ಇಲ್ಲದೆ ಬರ ಆವರಿಸಿಕೊಂಡು ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು, ಹತಾಶರಾಗಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 37
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved