• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಸಮರ: ಕಾಂಗ್ರೆಸ್‌ಗೆ ಯುವನಿಧಿಯೇ ಪ್ರಮುಖ ಅಸ್ತ್ರ!

Jan 04 2024, 01:45 AM IST
ಈ ಬಾರಿಯ ಸಂಸತ್‌ ಚುನಾವಣೆಯಲ್ಲಿ ಶತಾಯಗತಾಯ ಅಧಿಕ ಸ್ಥಾನಗಳಿಸಲು ಎಲ್ಲ ಪಕ್ಷಗಳಂತೆ ಕಾಂಗ್ರೆಸ್‌ ಸಹ ಹಿಂದೆಬಿದ್ದಿಲ್ಲ. ಅದರಲ್ಲೂ, ಕರ್ನಾಟಕವೇ ಇಡೀ ದೇಶದ ಕಾಂಗ್ರೆಸ್‌ಗೆ ಮಾದರಿಯಾಗಿರುವ ಸಾಧನೆ ತೋರಿದ್ದು, ರಾಜ್ಯದಲ್ಲಿ ಅತ್ಯಧಿಕ ಸ್ಥಾನಗಳ ಗಳಿಸಲು ಈಗ ಗ್ಯಾರಂಟಿ ಯೋಜನೆಗಳು ಬಹುದೊಡ್ಡ ಅಸ್ತ್ರಗಳಾಗಿ ಕಾಂಗ್ರೆಸ್‌ ಬಳಸಲು ಯೋಚಿಸುತ್ತಿದೆ. ಇದಕ್ಕೆ ತಕ್ಕಂತೆ ಅದ್ಧೂರಿ ಕಾರ್ಯಕ್ರಮಗಳ ಮೂಲಕ ಗ್ಯಾರಂಟಿಗಳ ಈಡೇರಿಸಿ, ಪ್ರಚಾರವನ್ನು ಪಡೆಯುತ್ತಿದೆ. ಈಗ 5ನೇ ಗ್ಯಾರಂಟಿ ಇಡೀ ಯುವಜನರ ಮತಗಳ ಸೆಳೆಯಲು ದೊಡ್ಡ ಅಸ್ತ್ರವಾಗಿದ್ದು, ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿ ಯೋಜನೆಗೆ ಚಾಲನೆ ನೀಡಲು ಸಕಲ ಸಿದ್ಧತೆ ನಡೆದಿದೆ.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್‌ ಆಗಿದೆ: ಕೃಷಿ ಸಚಿವ ಚಲುವರಾಯಸ್ವಾಮಿ

Jan 03 2024, 01:45 AM IST
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನಾಗಲಿ, ನನ್ನ ಮನೆಯವರಾಗಲಿ ಅಭ್ಯರ್ಥಿ ಆಗೋಲ್ಲ, ಸಚಿವರು ಸ್ಪರ್ಧೆ ಮಾಡಬೇಕು ಎಂದು ನಮ್ಮ ಹೈಕಮಾಂಡ್ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಸೂಕ್ತ ಸಮಯದಲ್ಲಿ ಹೆಸರನ್ನು ಪ್ರಕಟಿಸುತ್ತೇವೆ. ಪಾಪ... ಸುನೀಲ್ ಬಹಳ ಹೈ ಟೋನ್ ಬಳಸಿ ನೋಡಿದರು. ಆದರೆ, ಪಕ್ಷದ ಅಧ್ಯಕ್ಷನೂ ಆಗಲಿಲ್ಲ, ವಿಪಕ್ಷ ನಾಯಕನೂ ಆಗಲಿಲ್ಲ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ- ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ

Jan 01 2024, 01:15 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆಲವು ತಿಂಗಳಲ್ಲೇ ಜನರಿಗೆ ಬೇಸರ ತಂದಿದೆ. ಈ ಹಿಂದೆ ಭಯ್ಯಾಪುರ ಕೃಷ್ಣಾ ಬಿ-ಸ್ಕೀಂ ಯೋಜನೆ ಜಾರಿಯಾಗಲ್ಲ ಎಂದವರು ಈಗ ನಮ್ಮ ಸಾಧನೆಯಾಗಿದೆ ಎಂದು ಹೇಳುತ್ತಿದ್ದಾರೆ. ಇದು ದುರ್ಗತಿ.

ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಕೆಆರ್‌ಎಸ್‌ ಸ್ಪರ್ಧೆ

Jan 01 2024, 01:15 AM IST
ದೊಡ್ಡಬಳ್ಳಾಪುರ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸುತ್ತಿದೆ ಎಂದು ಕೆಆರ್‌ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ತಿಳಿಸಿದರು.

ಲೋಕಸಭಾ ಚುನಾವಣೆ: ೨೮ ಕ್ಷೇತ್ರಗಳಲ್ಲಿ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಗಳು

Dec 31 2023, 01:31 AM IST
ಲೋಕಸಭಾ ಚುನಾವಣೆಯಲ್ಲಿ ಕೆಆರ್ ಎಸ್ ಪಕ್ಷದಿಂದ ಕರ್ನಾಟಕದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಜನವರಿ 6 ಮತ್ತು 7ರಂದು ಬೆಂಗಳೂರಿನಲ್ಲಿ ಅಭ್ಯರ್ಥಿಗಳ ಸಂದರ್ಶನ ನಡೆಯಲಿದೆ.

ಇಂದಿನಿಂದ ಕಾಂಗ್ರೆಸ್‌ ಲೋಕಸಭಾ ರಣಕಹಳೆ

Dec 28 2023, 01:45 AM IST
ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಇರುವ ನಾಗಪುರದಲ್ಲಿ ಮೊದಲ ರ್‍ಯಾಲಿ ನಡೆಸಿ ಲೋಕಸಭಾ ಚುನಾವಣೆಗೆ ಪ್ರಚಾರವನ್ನು ಕಾಂಗ್ರೆಸ್‌ ಪಕ್ಷ ಆರಂಭಿಸಲಿದೆ. ಬ್ರಿಟಿಷರ ವಿರುದ್ಧ ಇಲ್ಲೇ ಅಸಹಕಾರ ಚಳವಳಿ ಶುರುವಾಗಿತ್ತು ಎಂದು ಹಿರಿಯ ನಾಯಕ ಪಟೋಲೆ ತಿಳಿಸಿದ್ದು, 2 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಹಿರಿಯ ನಾಯಕರಾದ ಖರ್ಗೆ, ಸೋನಿಯಾ, ರಾಹುಲ್‌ ಭಾಗಿಯಾಗಲಿದ್ದಾರೆ.

ಲೋಕಸಭಾ ಚುನಾವಣೆ: ಸಿಬ್ಬಂದಿ ಮಾಹಿತಿ ದಾಖಲಿಸಿ

Dec 24 2023, 01:46 AM IST
ಚುನಾವಣಾ ಕಾರ್ಯಕ್ರಮಗಳು ಯಶಸ್ವಿಯಾಗಲು ಮತಪೆಟ್ಟಿಗೆಗಳು, ಮತಗಟ್ಟೆಗಳು ಹಾಗೂ ಮತಗಟ್ಟೆ ಕೇಂದ್ರದ ಅಧಿಕಾರಿಗಳು, ಸಹಾಯಕ ಅಧಿಕಾರಿಗಳು ಹಾಗೂ ಚುನಾವಣಾ ಕಾರ್ಯದ ವಿವಿಧ ಸಮಿತಿಗಳ ಸದಸ್ಯರ ಪಾತ್ರ ಬಹುಮುಖ್ಯವಾಗಿದೆ. ಈ ಹಿನ್ನೆಲೆ ಇಲಾಖೆಗಳಲ್ಲಿ ಕೆಲಸ ಮಾಡುವ ಎಲ್ಲ ನೌಕರರ ಮಾಹಿತಿ ಕಡ್ಡಾಯವಾಗಿ ನೀಡಬೇಕು. ಇಲಾಖಾ ಅಧಿಕಾರಿಗಳ ಹಂತದಲ್ಲಿ ಚುನಾವಣಾ ಕಾರ್ಯಕ್ಕೆ ವಿನಾಯಿತಿ ನೀಡಲು ಅವಕಾಶವಿಲ್ಲ. ಕಾರಣ ವಿಶೇಷಚೇತನರು, ತೀವ್ರತರ ಕಾಯಿಲೆಗಳಿಂದ ಬಳಲುತ್ತಿರುವವರು, ೫೯ ವರ್ಷ ಮೇಲ್ಪಟ್ಟವರ ಮಾಹಿತಿಯನ್ನು ದಾಖಲಿಸುವುದು ಕಡ್ಡಾಯವಾಗಿದೆ

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಾನೂ ಅಭ್ಯರ್ಥಿ: ರಘುನಂದನ್‌

Dec 20 2023, 01:15 AM IST
ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ೪೦ನೇ ವರ್ಷದ ವಾರ್ಷಿಕೋತ್ಸ ಪೂರ್ವಭಾವಿ ಸಭೆ ನಂತರ ಪತ್ರಕರ್ತರ ಜೊತೆ ಮಾತನಾಡಿದ ಸಂಸ್ಥೆಯ ಸಿಇಓ, ಹಾಗೂ ಶಾಸಕ ಚಂದ್ರಪ್ಪ ಪುತ್ರ ಎಂ.ಸಿ.ರಘುಚಂದನ್ ಮುಂಬರುವ ಲೋಕಸಭೆ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರಕ್ಕೆ ಬಿಜೆಪಿಯಿಂದ ನಾನೂ ಆಕಾಂಕ್ಷಿಯಾದ್ದೇತ್ತೇನೆ ಎಂದು ಹೇಳಿದ್ದಾರೆ

ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ನಿಂದ ದೇಣಿಗೆ ಸಂಗ್ರಹ

Dec 17 2023, 01:45 AM IST
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಕಟಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರು, ‘18 ವರ್ಷಕ್ಕಿಂತ ಮೇಲ್ಪಟ್ಟ ಭಾರತೀಯರು ಕನಿಷ್ಠ 138 ರು. ಅಥವಾ 1,380 ರು. ಮತ್ತು 13,800 ರು... ಹೀಗೆ ತಮಗೆ ಕೈಲಾದಷ್ಟು ದೇಣಿಗೆ ನೀಡಬಹುದು’ ಎಂದರು.

ಲೋಕಸಭಾ ಚುನಾವಣೆ- 30ರೊಳಗೆ ಆಕಾಂಕ್ಷಿ ಪಟ್ಟಿ ವರಿಷ್ಠರ ಕೈಗೆ

Dec 16 2023, 02:00 AM IST
ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಮೊದಲ ಹಂತ ತಡವಾಗಿಯಾದರೂ ಚಾಲನೆ ದೊರೆತಿದೆ. ಈ ಕ್ಷೇತ್ರದ ವೀಕ್ಷಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಶುಕ್ರವಾರ ಸಂಜೆ ಇಲ್ಲಿಯ ಮಯೂರ ರೆಸಾರ್ಟ್‌ನಲ್ಲಿ ಸಮಾಲೋಚನಾ ಸಭೆ ನಡೆಸಿದ್ದು, ಡಿ. 30ರೊಳಗೆ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿಯು ವರಿಷ್ಠರ ಕೈಗೆ ತಲುಪುವ ಸಾಧ್ಯತೆ ಇದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved