ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ: ಹಾಲಪ್ಪ ಆಚಾರ
May 06 2024, 12:35 AM IST
ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಉರುಳುವುದು ಗ್ಯಾರಂಟಿ.
ಲೋಕಸಭಾ ಚುನಾವಣೆಗೆ ಹರಪನಹಳ್ಳಿ ಸಜ್ಜು
May 06 2024, 12:34 AM IST
70 ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ವಿಕಲಚೇತನರಿಗೆ ಅನುಕೂಲವಾಗಲೆಂದು ಪ್ರತಿ ಮತಗಟ್ಟೆಗೆ ವೀಲ್ ಚೇರ್ ನ್ನು ಇಡಲಾಗಿದೆ.
ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ-ಬಿ.ಸಿ. ಪಾಟೀಲ
May 06 2024, 12:33 AM IST
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಬಡ ಕುಟುಂಬಕ್ಕೆ ಮಹಾಲಕ್ಷ್ಮೀ ಯೋಜನೆಯಡಿ ಪ್ರತಿ ವರ್ಷ ಒಂದು ಲಕ್ಷ ಹಣ ನೀಡುವುದಾಗಿ ಹೇಳಿಕೊಂಡಿದೆ. ಆದರೆ ದೇಶದ ಬಜೆಟ್ಗೆ ಮೀರಿದ ಹಣವನ್ನು ಮತದಾರರಿಗೆ ಆಮಿಷ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಹಾಸನ ಲೋಕಸಭಾ ಕ್ಷೇತ್ರ ಚುನಾವಣೆ ರದ್ದುಪಡಿಸಲು ಆಗ್ರಹ
May 05 2024, 02:08 AM IST
ಚಿಕ್ಕಮಗಳೂರು, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಬೇಕು ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಆಗ್ರಹಿಸಿದ್ದಾರೆ.
ಬಳ್ಳಾರಿ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು
May 05 2024, 02:05 AM IST
ಲೋಕಸಭಾ ಚುನಾವಣೆಗೆ ಮೇ 7ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಕಲಬುರಗಿ ಲೋಕಸಭಾ ಕ್ಷೇತ್ರ ಮತದಾನಕ್ಕೆ ಸಕಲ ಸಿದ್ಧತೆ
May 05 2024, 02:03 AM IST
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 10,49,959 ಪುರುಷರು, 10,47,961 ಮಹಿಳೆಯರು ಹಾಗೂ 282 ಇತರೆ ಸೇರಿ ಒಟ್ಟು 20,98,202 ಜನ ಮತ ಚಲಾವಣೆ ಹಕ್ಕು ಹೊಂದಿದ್ದಾರೆ.
ಬೀದರ್ ಲೋಕಸಭಾ ಚುನಾವಣೆಗೆ ಸರ್ವ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿ
May 05 2024, 02:02 AM IST
ಇಂದು ಸಂಜೆ 6ರಿಂದ ಬಹಿರಂಗ ಪ್ರಚಾರ ಅಂತ್ಯ, ಮೆರವಣಿಗೆ, ಸಭೆ ನಿಷಿದ್ಧ. ಕಣದಲ್ಲಿ ಒಟ್ಟು 19 ಅಭ್ಯರ್ಥಿಗಳು. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,92,962 ಜನ ಮತದಾರರು. ಶೇ.80ರಷ್ಟು ಮತದಾನದ ಗುರಿ, ನಿರ್ಭೀತಿಯಿಂದ ಮತದಾನಕ್ಕಾಗಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ: ಸಿವಿಸಿ
May 03 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ದೇಶಕ್ಕಾಗಿ ಹಗಲಿರಳು ಶ್ರಮಿಸುತ್ತಾರೆ. ಅಂಥ ನಾಯಕನ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು.
ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
May 03 2024, 01:01 AM IST
ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರ ಮಾಡಲು ಸ್ಥಳೀಯರು ನಿರ್ಧರಿಸಿದ್ದಾರೆ.
ಲೋಕಸಭಾ ಚುನಾವಣೆ: ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ತರಬೇತಿ
May 02 2024, 12:16 AM IST
ಮತದಾನ ದಿನದ ಹಿಂದಿನ ದಿನದಂದು ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ವಹಿಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚುನಾವಣಾ ಮಾಸ್ಟರ್ ಟ್ರೇನರ್ ಅವರು ತರಬೇತಿ ನೀಡಿದರು.
< previous
1
2
3
4
5
6
7
8
9
10
11
...
37
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ