• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಕ್ಷೇತ್ರದಲ್ಲಿ ಸ್ಥಳೀಯರಿಗೆ ಲೋಕಸಭೆ ಟಿಕೆಟ್‌ ನೀಡಿ: ಬಿಜೆಪಿ ಮುಖಂಡರ ಮನವಿ

Jan 28 2024, 01:16 AM IST
ಯಾವುದೇ ಕಾರಣಕ್ಕೂ ಮತ್ತೆ ಸಿದ್ದೇಶ್ವರ್‌ಗೆ ಟಿಕೆಟ್ ಕೊಡಬಾರದು. ಒಂದು ವೇಳೆ ಕಾರ್ಯಕರ್ತರನ್ನು ಕಡೆಗಣಿಸಿ, ಅಭ್ಯರ್ಥಿ ಘೋಷಿಸಿದರೆ, ಚುನಾವಣೆಯಲ್ಲಿ ನಾವ್ಯಾರೂ ಬೆಂಬಲ ನೀಡುವುದಿಲ್ಲವೆಂಬುದಾಗಿ ನೇರವಾಗಿಯೇ ರಾಜ್ಯಾಧ್ಯಕ್ಷರ ಬಳಿ ಮುಖಂಡರು ಹೇಳಿಕೊಂಡಿದ್ದು, ಲೋಕಸಭೆ ಕ್ಷೇತ್ರದಲ್ಲಿ ಅಭ್ಯ್ರರ್ಥಿ ಘೋಷಣೆಗೆ ಮುನ್ನ ಸಮೀಕ್ಷೆ ಕೈಗೊಂಡು, ಆ ನಂತರ ಅಭ್ಯರ್ಥಿ ಘೋಷಿಸಿ.

ಲೋಕಸಭೆ ಚುನಾವಣೆ: ಪಂಚಮಸಾಲಿ ಸಮಾಜಕ್ಕೆ ಬಿಜೆಪಿ ಟಿಕೆಟ್‌ ನೀಡುವಂತೆ ಆಗ್ರಹ

Jan 27 2024, 01:17 AM IST
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ದಿನದಿಂದ ದಿನಕ್ಕೆ ಕಾವು ಜೋರಾಗುತ್ತಿದ್ದು, ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ನಿಶ್ಚಿತ: ಅಮೀನ್ ರೆಡ್ಡಿ ಯಾಳಗಿ

Jan 27 2024, 01:17 AM IST
2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ಧ ಎಂದು ನೂತನ ಬಿಜೆಪಿ ಜಿಲ್ಲಾಧ್ಯಕ್ಷ ನುಡಿದರು. ಶಹಾಪುರ ನಗರದ ಬೂತ್ ನಂ. 167ರಲ್ಲಿ ವಾರ್ಡ್ ನಂ.06ರ ಜೀವೇಶ್ವರ ನಗರದಲ್ಲಿ ಗೋಡೆ ಬರಹಕ್ಕೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಚಾಲನೆ ನೀಡಿ ಮಾತನಾಡಿದರು.

ಲೋಕಸಭೆ ಚುನಾವಣೆ ಮುನ್ನ ವಿಜಯ್‌ ರಾಜಕೀಯ ಪ್ರವೇಶ!

Jan 27 2024, 01:15 AM IST
ಮತ್ತೊಬ್ಬ ತಮಿಳು ನಟನ ರಾಜಕೀಯ ಪಯಣ ಆರಂಭವಾಗಲಿದೆ ಎನ್ನಲಾಗಿದ್ದು, ಕಾಲಿವುಡ್‌ನ ಪ್ರಮುಖ ನಟ ದಳಪತಿ ವಿಜಯ್‌ ಲೋಕಸಭಾ ಚುನಾವಣೆಗೆ ಮುನ್ನ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಶೇ. 100 ಮತದಾನದ ಗುರಿ

Jan 26 2024, 01:50 AM IST
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಾವೇರಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಂದ ತೋರುಬೆರಳಿನಾಕೃತಿಯ ಮಾನವ ಸರಪಳಿ ರಚಿಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಕಾರ್ಯಕ್ರಮ ಉದ್ಘಾಟಿಸಿದರು.

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಬಂಧನ: ಹಿಮಂತ

Jan 25 2024, 02:04 AM IST
ಈಗ ರಾಹುಲ್‌ ಗಾಂಧಿಯನ್ನು ಬಂಧನ ಮಾಡಿದರೆ ರಾಜಕೀಯ ಪ್ರೇರಿತ ಅಂತಾರೆ. ಹೀಗಾಗಿ ಚುನಾವಣೆ ನಂತರ ರಾಹುಲ್‌ ಬಂಧನ ಮಾಡುತ್ತೇವೆ ಎಂದು ಅಸ್ಸಾಂ ಸಿಎಂ ತಿಳಿಸಿದ್ದಾರೆ. ಅಸ್ಸಾಂನಲ್ಲಿ ರಾಹುಲ್‌ ವಿರುದ್ಧ ಶಾಂತಿಭಂಗ ಕೇಸಿನ ಕಾರಣ ಕ್ರಮ ಕೈಗೊಳ್ಳುವುದಾಗಿ ಹಿಮಂತ ಬಿಸ್ವ ಶರ್ಮ ತಿಳಿಸಿದ್ದಾರೆ.

ಏ. 16ರ ಆಸುಪಾಸು ಲೋಕಸಭೆ ಎಲೆಕ್ಷನ್

Jan 24 2024, 02:05 AM IST
2024ರ ಲೋಕಸಭಾ ಚುನಾವಣೆಯು ಏ.16ರ ಆಸುಪಾಸಿನಲ್ಲಿ ನಡೆಯಲಿದೆ ಎಂಬ ದಿಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಟಿಪ್ಪಣಿಯೊಂದು ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ಸಂಚಲನ ಮೂಡಿಸಿದೆ.

ಲೋಕಸಭೆ ಸ್ಪರ್ಧೆಗೆ ಎಚ್‌.ಡಿ.ದೇವೇಗೌಡರ ಕುಟುಂಬಕ್ಕೆ ಮೊರೆ..!

Jan 24 2024, 02:00 AM IST

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸ್ಥಳೀಯ ಜೆಡಿಎಸ್‌ ನಾಯಕರು ದೇವೇಗೌಡರ ಕುಟುಂಬಕ್ಕೆ ಮೊರೆ ಹೋಗಿದ್ದಾರೆ.

ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸೋಣ: ಕರ್ನಾಟಕ ಲೋಕಸಭಾ ಚುನಾವಣೆ ಉಸ್ತುವಾರಿ ಬಸವರಾಜ್

Jan 23 2024, 01:46 AM IST
ಕಾರ್ಯಕರ್ತರ ಶ್ರಮದಿಂದಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅಧಿಕಾರ ಬಂದಿದೆಯೆಂದು ಅವರನ್ನು ಕಡೆಗಣಿಸಬೇಡಿ. ಅವರೊಂದಿಗೆ ನಾಯಕರಾದ ನಾವೆಲ್ಲರೂ ಇರಬೇಕು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಅವರ ಕುಂದು-ಕೊರತೆ ಆಲಿಸಿ.

ಲೋಕಸಭೆ ಚುನಾವಣೆ ಅಭ್ಯರ್ಥಿ ಆಗೋದಿಲ್ಲ: ಶಾಸಕ ಶಿವಲಿಂಗೇಗೌಡ ಸ್ಪಷ್ಟನೆ

Jan 21 2024, 01:38 AM IST
ಹಾಸನದಲ್ಲಿ ಕಾಂಗ್ರೆಸ್ ಆಂತರಿಕ ಕಲಹ ತಾರಕಕ್ಕೇರಿದೆ. ಪಕ್ಷದ ನಾಯಕರ ಆರೋಪ, ಪ್ರತ್ಯಾರೋಪ ಮುಂದುವರಿದಿದೆ. ಈಗ ತಾವು ಲೋಕಾಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved