ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭೆ ಚುನಾವಣಾ ಹಬ್ಬಕ್ಕೆ ಸಿದ್ಧತೆ ಪೂರ್ಣ
May 07 2024, 01:08 AM IST
ಮಸ್ಟರಿಂಗ್ ಪ್ರಕ್ರಿಯೆ ಹಾಗೂ ಮತಗಟ್ಟೆಗಳ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ಸಹಾಯಕ ಜಿಲ್ಲಾ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ಭೇಟಿ ನೀಡಿ, ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಿದರು.
ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಉಪ ಚುನಾವಣೆ
May 07 2024, 01:02 AM IST
ಸುರಪುರ (ಶೋರಾಪುರ) ಮತಕ್ಷೇತ್ರದ (ಪರಿಶಿಷ್ಟ ಪಂಗಡಕ್ಕೆ ಮೀಸಲು) ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ (ಕಾಂಗ್ರೆಸ್) ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಜೊತೆಗೇ ಮತದಾನ ನಡೆಯುತ್ತಿದೆ.
ರಾಯಚೂರು ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ: ಡೀಸಿ
May 06 2024, 12:35 AM IST
ನಾಳೆ ಬೆಳಗ್ಗೆಯಿಂದ ಮತದಾನ. ಒಟ್ಟು 20,10,437 ಮತದಾರರು, 2203 ಮತಗಟ್ಟೆ ಸ್ಥಾಪನೆ. 8464 ಅಧಿಕಾರಿ, ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಮಾಹಿತಿ ನೀಡಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ: ನಿತೀಶ್ ನಾರಾಯಣ
May 05 2024, 02:04 AM IST
ಬಿಜೆಪಿಯನ್ನು ಇಡೀ ದೇಶಾದ್ಯಂತ ತಿರಸ್ಕಾರ ಮಾಡಬೇಕು. ಇನ್ನು ಎನ್ಇಪಿ ರದ್ದುಗೊಳಿಸಬೇಕು.
ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ
May 03 2024, 01:08 AM IST
ಜಗತ್ತಿನಲ್ಲಿ ಭಾರತವನ್ನು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೆರಿಸಿದ ಮಹಾನ ಶಕ್ತಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪ್ರಹ್ಲಾದ ಜೋಶಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು.
ಲೋಕಸಭೆ ಚುನಾವಣೆ ಹಿನ್ನೆಲೆ ಮೇ 5ರಿಂದ 8ರವರೆಗೆ ನಿಷೇಧಾಜ್ಞೆ ಜಾರಿ
May 02 2024, 12:20 AM IST
ಲೋಕಸಭಾ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುವ ಸಂಬಂಧವಾಗಿ ಮೇ 5ರಿಂದ 8 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಲಿನ್ ಅತುಲ್ ಆದೇಶಿಸಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ನಾನೇ ಸಿಎಂ: ಬಸನಗೌಡ ಪಾಟೀಲ್ ಯತ್ನಾಳ್
May 02 2024, 12:17 AM IST
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ಎಷ್ಟು ಸತ್ಯವೋ, ಲೋಕಸಭಾ ಚುನಾವಣೆ ಮುಗಿದ ಬಳಿಕ ನಾನು ಕರ್ನಾಟಕದ ಮುಖ್ಯಮಂತ್ರಿಯಾಗುವುದು ಅಷ್ಟೇ ಸತ್ಯ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ: ಅರಸೀಕೆರೆಯಲ್ಲಿ ಶೇ.80 ಮತದಾನ
Apr 27 2024, 01:00 AM IST
ಅರಸೀಕೆರೆಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಸಣ್ಣಪುಟ್ಟ ಮಾತಿನ ಚಕುಮುಖಿ ನಡೆದಿರುವುದು ಹೊರತುಪಡಿಸಿ ಉಳಿದಂತೆ ಎಲ್ಲೆಡೆ ಶಾಂತಿಯುತವಾಗಿ ಶೇ.80 ಮತದಾನ ನಡೆದಿರುವ ಬಗ್ಗೆ ವರದಿಯಾಗಿದೆ.
ಹಾಸನದಲ್ಲಿ ಬಂದೋಬಸ್ತಿನಲ್ಲಿ ಲೋಕಸಭೆ ಚುನಾವಣಾ ಮತಗಟ್ಟೆಗೆ ಹೊರಟ ಚುನಾವಣಾ ಸಿಬ್ಬಂದಿ
Apr 26 2024, 12:58 AM IST
ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಗುರುವಾರ ಅಗತ್ಯ ಮಾರ್ಗಸೂಚಿಗಳು ಹಾಗೂ ಚುನಾವಣಾ ಪತಿಕರಗಳೊಂದಿಗೆ ಬಿಗಿ ಪೊಲೀಸ್ ಬಂದೋಬಸ್ತಿನೊಂದಿಗೆ ಹಾಸನದಲ್ಲಿ ತಾವು ನಿಯೋಜನೆಗೊಂಡ ಮತಗಟ್ಟೆಗಳಿಗೆ ತೆರಳಿದರು.
ಆಲೂರು-ಸಕಲೇಶಪುರಯಲ್ಲಿ ೨೮೨ ಲೋಕಸಭೆ ಚುನಾವಣಾ ಮತಗಟ್ಟೆಗಳು
Apr 26 2024, 12:52 AM IST
ಲೋಕಸಭೆ ಚುನಾವಣೆ ಹಿನ್ನೆಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಲೂರು ತಾಲೂಕು ಹಾಗೂ ಕಟ್ಟಾಯ ಹೋಬಳಿ ಒಳಗೊಂಡಂತೆ ೯ ಮಾದರಿ ಮತಗಟ್ಟೆ, ಐದು ಪಿಂಕ್ ಮತಗಟ್ಟೆ, ಒಂದು ಟ್ರೈಬಲ್ ಹಾಗೂ ೬೨ ಕಠಿಣ ಮತಗಟ್ಟೆ ಸೇರಿದಂತೆ ಒಟ್ಟು ೨೮೨ ಮತಗಟ್ಟೆ ಸ್ಥಾಪಿಸಲಾಗಿದೆ.
< previous
1
2
3
4
5
6
7
8
9
10
11
...
24
next >
More Trending News
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು