ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಾಯುಕ್ತ ಅರ್ಜಿ ಶೀಘ್ರ ವಿಲೇವಾರಿ ಮಾಡಿ
Oct 19 2025, 01:00 AM IST
ಉಪಲೋಕಾಯುಕ್ತರ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ಸ್ವಾಗತ ಸಮಿತಿ, ಶಿಷ್ಟಾಚಾರ, ವೇದಿಕೆ, ಆಹಾರ, ಸಾರಿಗೆ ಸಮಿತಿ ಸೇರಿದಂತೆ ಈಗಾಗಲೇ ವಿವಿಧ ಸಮಿತಿ ರಚಿಸಿ, ಕಾರ್ಯ ಹಂಚಿಕೆ ಮಾಡಲಾಗಿದೆ
ಪಿಲಿಕುಳ ನಿಸರ್ಗಧಾಮದಲ್ಲಿ ಅವ್ಯವಹಾರ: ಲೋಕಾಯುಕ್ತ ಮತ್ತೆ ಅನಿರೀಕ್ಷಿತ ದಾಳಿ
Oct 17 2025, 01:03 AM IST
ಲೋಕಾಯುಕ್ತ ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಾಲ್ಕೈದು ಅಧಿಕಾರಿಗಳು, 20ಕ್ಕೂ ಅಧಿಕ ಸಿಬ್ಬಂದಿಗಳ ಮೂಲಕ ಪಿಲಿಕುಳ ನಿಸರ್ಗಧಾಮದ ಮೇಲೆ ದಾಳಿ ನಡೆದಿದೆ.
ಲಂಚ ಪಡೆಯುತ್ತಿದ್ದಾಗ ಗ್ರಾಪಂ ಕಾರ್ಯದರ್ಶಿ, ಬಿಲ್ ಕಲೆಕ್ಟ್ರ್ ಲೋಕಾಯುಕ್ತ ದಾಳಿ
Oct 17 2025, 01:00 AM IST
ತಾಲೂಕಿನ ತೋವಿನಕೆರೆ ಗ್ರಾಮದ ಟಿ.ಕೆ. ಮಹಮದ್ ಅವರ ಜಾಗದ ಈ ಸ್ವತ್ತು ಮಾಡಿಕೊಡುವಂತೆ ಕಾರ್ಯದರ್ಶಿ ಸುಮಾ ಹಾಗೂ ಬಿಲ್ ಕಲೆಕ್ಟರ್ ಅವರಿಗೆ ಕೇಳಿದಾಗ 8 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಎಂಜಿನಿಯರ್ ಚೇತನ್ ಮಲಜಿ ಮನೆ ಮೇಲೆ ಲೋಕಾಯುಕ್ತ ದಾಳಿ
Oct 15 2025, 02:08 AM IST
ಆಲಮಟ್ಟಿ ಬಲದಂಡೆ ಕಾಲುವೆ ಉಪವಿಭಾಗ ಸಂಖ್ಯೆ-2ರ ಕಿರಿಯ ಅಭಿಯಂತರ ಚೇತನ್ ಮಲಜಿ ಅವರಿಗೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಉಡುಪಿ ಆರ್ಟಿಒ ಮನೆಗೆ ಲೋಕಾಯುಕ್ತ ದಾಳಿ
Oct 15 2025, 02:08 AM IST
ಉಡುಪಿ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್.ಟಿ.ಓ.) ಲಕ್ಷ್ಮೀನಾರಾಯಣ ಪಿ ನಾಯ್ಕ್ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಲಕ್ಷಾಂತರ ರು. ನಗದು ಹಣವನ್ನು ಪತ್ತೆ ಮಾಡಿದ್ದಾರೆ.
ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
Oct 15 2025, 02:07 AM IST
ಹಾವೇರಿ ಜಿಲ್ಲೆಯ ರಾಣಿಬೆನ್ನೂರು ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಡಿವೈಎಸ್ಪಿ ಮಧುಸೂದನ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗಿನ ಜಾವ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಚಿನ್ನಾಭರಣ, ನಗದು ಹಾಗೂ ಆಸ್ತಿ ಪತ್ರ ಪತ್ತೆಯಾಗಿದೆ.
ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಅಧಿಕಾರಿಗೆ ಬೆದರಿಕೆ
Oct 01 2025, 01:00 AM IST
ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ ಅವರನ್ನು ವಂಚಕನೊಬ್ಬ ಲೋಕಾಯುಕ್ತ ಡಿವೈಎಸ್ಪಿ ಶಿವಪ್ರಸಾದ್ ಎಂಬ ಹೆಸರಿನಲ್ಲಿ ಬೆದರಿಕೆ ಹಾಕಿದ್ದಾನೆ.
ಪ್ರತಿಯೊಬ್ಬರೂ ಸಂತೋಷವಾಗಿ ಬಾಳುವುದೇ ಸಂವಿಧಾನದ ಆಶಯ: ಉಪ ಲೋಕಾಯುಕ್ತ ಫಣೀಂದ್ರ
Sep 25 2025, 01:00 AM IST
ಚಿಕ್ಕಮಗಳೂರು, ಸಮಾಜದಲ್ಲಿರುವ ಪ್ರತಿಯೊಬ್ಬರು ಗೌರವಯುತವಾಗಿ ಎಲ್ಲಾ ಸವಲತ್ತುಗಳನ್ನು ಹೊಂದಿ ಸಂತೋಷವಾಗಿ ಬಾಳುವುದೇ ಭಾರತ ಸಂವಿಧಾನದ ಆಶಯವಾಗಿದೆ ಎಂದು ನ್ಯಾಯಮೂರ್ತಿ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಹೇಳಿದರು.
ಮಾಹಿತಿ ಸೋರಿಕೆಯಿಂದ ವರ್ಗವಾದರೆ ಲೋಕಾಯುಕ್ತ ಡಿವೈಎಸ್ಪಿ
Sep 20 2025, 01:01 AM IST
ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ಅವರ ದಿಢೀರ್ ವರ್ಗಾವಣೆಗೆ ತನಿಖೆಗೆ ಅನುಮತಿ ಸಿಕ್ಕ ಪ್ರತಿ ಎರಡು ದಿನ ಮೊದಲೇ ಸೋರಿಕೆಯಾಗಿದ್ದೇ ಪ್ರಮುಖ ಕಾರಣ ಎನ್ನುವ ಮಾಹಿತಿ ಹೊರಬಿದ್ದಿದೆ.
ಲೋಕಾಯುಕ್ತ ಡಿವೈಎಸ್ಪಿ ವರ್ಗಾವಣೆಯಲ್ಲಿ ಹಿಟ್ನಾಳ ಕುಟುಂಬದ ಹಸ್ತಕ್ಷೇಪವಿಲ್ಲ
Sep 20 2025, 01:01 AM IST
ಲೋಕಾಯಕ್ತ ಸ್ವಾಯತ್ತ ಸಂಸ್ಥೆಯಾಗಿದೆ. ಅದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ. ಅಷ್ಟಕ್ಕೂ ನಾವೇಕೆ ವಸಂತಕುಮಾರ ಅವರನ್ನು ವರ್ಗಾಯಿಸಲು ಪ್ರಯತ್ನಿಸಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
< previous
1
2
3
4
5
6
7
8
9
...
21
next >
More Trending News
Top Stories
ಕೌನ್ ಬನೇಗ ಕರೋಡ್ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ