• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರ: ಇಬ್ಬರು ಅಧಿಕಾರಿಗಳ ಮನೆಗಳಿಗೆ ಲೋಕಾಯುಕ್ತ ದಾಳಿ

Mar 28 2024, 12:48 AM IST
ಕುಶಾಲನಗರದ ಯೋಗಾನಂದ ಬಡಾವಣೆಯಲ್ಲಿರುವ ಎಂಜಿನಿಯರ್ ಫಯಾಜ್ ಅಹಮದ್ ಅವರ ಮನೆಗೆ ಬೆಳಗ್ಗೆ 5.30ಕ್ಕೆ ಪವನ್ ಕುಮಾರ್ ಅವರ ನೇತೃತ್ವದ ತಂಡ ಮತ್ತು ಪಟ್ಟಣದ ಹೌಸಿಂಗ್ ಬೋರ್ಡ್ ಬಳಿ ಬಡಾವಣೆಯಲ್ಲಿರುವ ಜಯಣ್ಣ ಅವರ ಮನೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದರು.

25 ಲಕ್ಷ ರು. ಲಂಚ: ಮುಡಾ ಕಮಿಷನರ್‌ ಮನ್ಸೂರ್‌ ಅಲಿ ಲೋಕಾಯುಕ್ತ ಬಲೆಗೆ

Mar 24 2024, 01:30 AM IST
ಉದ್ಯಮಿಯೊಬ್ಬರು ತಮ್ಮ ಜಾಗವನ್ನು ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದು, ಅದಕ್ಕೆ ಪ್ರತಿಯಾಗಿ ಸರ್ಕಾರ ಕೊಡುವ ಟಿಡಿಆರ್‌ಗೆ ಅನುಮೋದನೆ ನೀಡಲು ಮನ್ಸೂರ್‌ ಅಲಿ 25 ಲಕ್ಷ ರು.ಗೆ ಬೇಡಿಕೆಯಿಟ್ಟಿದ್ದರು.

ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬೇಡಿ: ಲೋಕಾಯುಕ್ತ ಇನ್‌ಸ್ಪೆಕ್ಟರ್‌

Mar 15 2024, 01:25 AM IST
ಮುಂದಿನ ದಿನಗಳಲ್ಲಿ ಮರುಕಳಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಲು ಲೋಕಾಯುಕ್ತ ಬದ್ಧ

Mar 15 2024, 01:15 AM IST
ಸಾರ್ವಜನಿಕರ ಹಿತದೃಷ್ಟಿಯಿಂದ ಅವರಿಗೆ ನ್ಯಾಯ ದೊರಕಿಸಿಕೊಡುವ ಆತ್ಮವಿಶ್ವಾಸವುಳ್ಳ ಸಂಸ್ಥೆ ಯಾವುದಾದರೂ ಇದ್ದರೆ ಅದು ಲೋಕಾಯುಕ್ತ ಸಂಸ್ಥೆಯಾಗಿದೆ.

ಪುತ್ತೂರಿನಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Mar 14 2024, 02:07 AM IST
ಸುಮಾರು ೨ ಗಂಟೆಗಳ ಕಾಲ ನಡೆದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ೫, ಲೋಕೋಪಯೋಗಿ ಇಲಾಖೆಗೆ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ತಲಾ ೧ ದೂರು ಅರ್ಜಿ ಸಲ್ಲಿಕೆಯಾಗಿದೆ.

20 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಗ್ರಾಮ ಲೆಕ್ಕಧಿಕಾರಿ

Mar 08 2024, 01:59 AM IST

ಜಮೀನಿನ ಖಾತೆ ಮಾಡಿಕೊಡುವ ಸಂಬಂಧ ರೈತರಿಂದ 20 ಸಾವಿರ ರು. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಗುರುವಾರ ಮಧ್ಯಾಹ್ನ ತಾಲೂಕಿನ ಹೊಣಕೆರೆ ನಾಡಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ

Mar 08 2024, 01:51 AM IST
ಮಂಗಳೂರು ಮಿನಿ ವಿಧಾನಸೌಧದಲ್ಲಿರುವ ಸರ್ವೇಯರ್‌ ಶೀತಲ್‌ರಾಜ್‌ ಎಂಬವರೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದವರು.

ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಲೋಕಾಯುಕ್ತ ಬಲೆಗೆ

Mar 07 2024, 01:49 AM IST
ಹೊನ್ನಾವರದ ಪ್ರತಿಭಾ ಎಂ. ನಾಯ್ಕ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ವಿನಾಯಕ ಅವರು ಲಂಚ ಸ್ವೀಕರಿಸುವ ವೇಳೆ ಸಿಕ್ಕಿ ಬಿದ್ದಿದ್ದಾರೆ.

₹50 ಸಾವಿರ ಲಂಚ ಸ್ವೀಕಾರ: ಎಪಿಎಂಸಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Mar 05 2024, 01:33 AM IST
ಶಿವಮೊಗ್ಗ ಎಪಿಎಂಸಿ ಇಬ್ಬರು ಅಧಿಕಾರಿಗಳು ₹50 ಸಾವಿರ ಲಂಚ ಸ್ವೀಕರಿಸುವ ವೇಳೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ, ಹಿರಿಯ ಮೇಲ್ವಿಚಾರಕ ಯೋಗೀಶ್‌ ಆರೋಪಿಗಳು.

ಸರ್ಕಾರಿ ಅಧಿಕಾರಿಗಳಲ್ಲಿ ದುರ್ನಡತೆ ಕಂಡರೆ ಕಠಿಣ ಕ್ರಮ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ

Mar 03 2024, 01:32 AM IST
ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ ತೋರಿದಲ್ಲಿ ಅಂತಹವರ ವಿರುದ್ಧ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮಕೈಗೊಳ್ಳುತ್ತದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved