ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬಹುತೇಕ ಪ್ರದೇಶಗಳು ಅನಾಹುತಕ್ಕೊಳಗಾಗಿ ಜನತೆ ಸಂಕಷ್ಟ ಅನುಭವಿಸಲು ರಾಜಕಾಲುವೆಗಳು ಹೂಳು ತುಂಬಿರುವುದೇ ಕಾರಣ