• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ ದೊಡ್ಡ ಪಿಡುಗು : ದುಷ್ಟರ ಸಂವಾಹರವೇ ನನ್ನ ಸಂಕಲ್ಪ - ಉಪ ಲೋಕಾಯುಕ್ತ

Feb 14 2025, 12:32 AM IST

ಭ್ರಷ್ಟಾಚಾರ ದೊಡ್ಡ ಪಿಡುಗಾಗಿದ್ದು, ಅದರ ನಿರ್ಮೂಲನೆಯಾದರೆ ದೇಶ ಪ್ರಪಂಚದಲ್ಲೇ ನಂ. 1 ಆಗುತ್ತದೆ. ನನ್ನ ಅಧಿಕಾರವಧಿಯಲ್ಲಿ ಒಳ್ಳೆಯವರಿಗೆ ಯಾವಾಗಲೂ ನನ್ನ ರಕ್ಷಣೆ ಇರುತ್ತೆ. 

ಲಂಚ ಸ್ವೀಕರಿಸುವಾಗ ಆಲೂರು ಪಪಂ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

Feb 14 2025, 12:30 AM IST
ಕೈಗಾರಿಕೋದ್ಯಮ ನಡೆಸಲು ಈ ಖಾತಾ ಮಾಡಿಕೊಡುವುದಕ್ಕಾಗಿ ಉದ್ಯಮಿ ಯುನಸ್ ಅವರಿಂದ ಎರಡು ಲಕ್ಷ ರು. ಬೇಡಿಕೆ ಇಟ್ಟು ₹70,000 ಸ್ವೀಕರಿಸುವಾಗ ಪಪಂ ಮುಖ್ಯಾಧಿಕಾರಿ ಗುರುವಾರ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.

ಅಕ್ಕಿ ನಾಪತ್ತೆ ಪ್ರಕರಣ ಲೋಕಾಯುಕ್ತ ತನಿಖೆಗೆ?

Feb 11 2025, 12:50 AM IST
Lokayukta to investigate rice disappearance case?

ಲೋಕಾಯುಕ್ತ ತನಿಖೆ ಪಾರದರ್ಶಕ ನಿಷ್ಪಕ್ಷಪಾತವೆಂದು ಕೋರ್ಟ್‌ ಹೇಳಿದೆ

Feb 08 2025, 12:31 AM IST
ತನಿಖಾ ಸಂಸ್ಥೆಗಳ ಸ್ವತಂತ್ರವನ್ನು ಪ್ರಶ್ನಿಸುವಂತಿಲ್ಲ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆ. ತನಿಖಾ ಸಂಸ್ಥೆಗಳ ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ಹೋದರೆ ಸಿಬಿಐ ಮೇಲೂ ಅನುಮಾನ ವ್ಯಕ್ತಪಡಿಸಬೇಕಾಗುತ್ತದೆ. ಮುಡಾ ಪ್ರಕರಣದಲ್ಲಿ ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರದವರು ನಮ್ಮ ವಿರುದ್ಧ ಬರುವಂತೆ ಮಾಡಿದರು ಎಂದು ಎಂಎಲ್‌ಸಿ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ₹ 8 ಕೋಟಿ ದಾಟಿದ ಪಾಲಿಕೆ ಎಂಜಿನಿಯರ್‌ ಆಸ್ತಿ ಗಳಿಕೆ - ಲೋಕಾಯುಕ್ತ ಕಾರ್ಯಾಚರಣೆ

Feb 01 2025, 10:32 AM IST

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಾಧವ್‌ ರಾವ್‌ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.

₹8 ಕೋಟಿ ದಾಟಿದ ಬಿಬಿಎಂಪಿಯ ಎಂಜಿನಿಯರ್‌ ಆಸ್ತಿ ಗಳಿಕೆ : ಲೋಕಾಯುಕ್ತ ಕಾರ್ಯಾಚರಣೆ

Feb 01 2025, 01:31 AM IST
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಾಧವ್‌ ರಾವ್‌ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.

ಇಬ್ಬರು ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

Feb 01 2025, 12:46 AM IST
ಪಟ್ಟಣದಲ್ಲಿ ಜಮೀನೊಂದನ್ನು ಪೌತಿ ಖಾತೆ ಮಾಡಿಕೊಡುವ ಸಂಬಂಧವಾಗಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ₹2,25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ, ಶುಕ್ರವಾರ ಲೋಕಾಯುಕ್ತ ಪೊಲೀಸರು, ನಾಡಕಚೇರಿಯ ಸಮೀಪದಲ್ಲಿ ದಾಳಿ ನಡೆಸಿದಾಗ ಗ್ರಾಮ ಆಡಳಿತಾಧಿಕಾರಿ ಸುನೀಲ್ ಮತ್ತು ಮಡಿವಾಳಪ್ಪ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Jan 28 2025, 12:47 AM IST
ಇತ್ತೀಚಿನ ಕೆಲ ತಿಂಗಳುಗಳಿಂದ ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಹಾಸನ ಜಿಲ್ಲೆ ರಾಜ್ಯ ಮಟ್ಟದಲ್ಲಿ ಅವಮಾನಕ್ಕೆ ಒಳಗಾಗಿದೆ. ಜಿಲ್ಲೆಯ ಮರ್ಯಾದೆ ಉಳಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಲು ಮೇಲಧಿಕಾರಿಗಳು ಸರಿಯಾದ ಮಾರ್ಗದರ್ಶನ ನೀಡಬೇಕೆಂದು ಸಂಸದ ಶ್ರೇಯಸ್ ಎಂ. ಪಟೇಲ್ ಸೂಚಿಸಿದರು. ಹಾಸನ ಜಿಲ್ಲೆಯ ಮರ್ಯಾದೆಯನ್ನು ಕಳೆದುಕೊಳ್ಳುವ ಕೆಲಸ ಯಾರೂ ಮಾಡಬೇಡಿ ಎಂದರು.

ಮುಡಾದ ನಿವೇಶನ ಹಂಚಿಕೆ ಪ್ರಕರಣ : ಲೋಕಾಯುಕ್ತ ಪೊಲೀಸರಿಂದ ಸೋಮವಾರ ನ್ಯಾಯಾಲಯಕ್ಕೆ ವರದಿ

Jan 26 2025, 09:18 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹಾಗೂ ಇನ್ನಿತರರ ವಿರುದ್ಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ದೂರು ಬಂದರೆ ಕ್ರಮ: ಲೋಕಾಯುಕ್ತ ಎಸ್‌ಪಿ‌ ನಂದಿನಿ

Jan 25 2025, 01:03 AM IST
ಕಂದಾಯ ಇಲಾಖೆಯಿಂದ ಹೆಚ್ಚು ಸಮಸ್ಯೆಗಳು ಬರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಬೇಕು. ಸರ್ವೇ ಇಲಾಖೆ, ಖಾತೆ ಬದಲಾವಣೆ, ಪೌತಿಖಾತೆ ಸೇರಿದಂತೆ ಇನ್ನಿತರ ದಾಖಲೆಯನ್ನು ನೀಡಲು ವಿಳಂಬ ಮತ್ತು ಹಣದ ಬೇಡಿಕೆಯ ಬಗ್ಗೆ ದೂರು‌ ನೀಡಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 21
  • next >

More Trending News

Top Stories
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
ಶೆಟ್ಟರ್‌ ಆದೇಶ ನಾವು ಜಾರಿಗೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved