• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು, ಸಾರ್ವಜನಿಕರ ಅರ್ಜಿ ತ್ವರಿತ ವಿಲೇವಾರಿಗೆ ಲೋಕಾಯುಕ್ತ ಎಸ್ಪಿ ಸೂಚನೆ

Jan 09 2025, 12:46 AM IST
ವಿವಿಧ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರನ್ನು ಅಲೆದಾಡಿಸಬೇಡಿ. ಕೆಲ ಅಧಿಕಾರಿಗಳು ಆರ್‌ಟಿಐ ಅರ್ಜಿ ಮಾಹಿತಿ ಗೊತ್ತಿದ್ದರೂ ಸಹ ಕೊನೆ ದಿನಾಂಕದವರೆವಿಗೂ ಕಾಯ್ದು ಕುಳಿತುಕೊಳ್ಳದೆ ಆರ್.ಟಿ.ಐ ಅರ್ಜಿಗಳನ್ನು ವಿನಾಕಾರಣ ತಡ ಮಾಡಬೇಡಿ.

ಬಿಸಿಎಂ ತಾಲೂಕು ಅಧಿಕಾರಿ ಎಚ್.ಲೋಕೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

Jan 09 2025, 12:46 AM IST
ಸಂಜೆ 6 ಗಂಟೆವರೆಗೂ ಮನೆ, ಕಚೇರಿಯಲ್ಲಿ ಆಸ್ತಿಗಳ ದಾಖಲಾತಿಗಳ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯ ಮುಂದುವರಿದಿತ್ತು.

ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ ಹಾಗೂ ಅಧೀಕ್ಷಕ

Jan 05 2025, 01:33 AM IST
ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಉಪನಿರ್ದೇಶಕರಾದ ಪಾಂಡು ಆದೇಶದ ಮೇರೆಗೆ ಹಣ ಪಡೆಯುತ್ತಿರುವುದಾಗಿ ಹೇಳಿಕೆ ನೀಡಿದ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ. ಪಾಂಡು ಅವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಉಪ ಲೋಕಾಯುಕ್ತ ವೀರಪ್ಪ ಪುತ್ತೂರಿಗೆ ಭೇಟಿ

Dec 25 2024, 12:45 AM IST
ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಈ ಹಿನ್ನಲೆಯಲ್ಲಿ ಪುತ್ತೂರಿಗೆ ಆಗಮಿಸಿದ್ದು, ಭಾನುವಾರ ಆಗಿರುವ ಕಾರಣ ಇಲಾಖೆಗಳಿಗೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಪುತ್ತೂರಿನ ಸರ್ಕಾರಿ ಆಸ್ಪತ್ರೆ ಹಾಗೂ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅರಿತುಕೊಳ್ಳಲಾಗಿದೆ ಎಂದು ಉಪ ಲೋಕಾಯುಕ್ತ ವೀರಪ್ಪ ಬಿ. ಹೇಳಿದರು.

ಬೆಂಗಳೂರು : ಭ್ರಷ್ಟಾಚಾರ ಆರೋಪ- ಬೆಸ್ಕಾಂ, ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

Dec 20 2024, 01:02 AM IST
ಭ್ರಷ್ಟಾಚಾರ ಆರೋಪದ ಮೇರೆಗೆ ಬೆಸ್ಕಾಂ, ಹಾಗೂ ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಲೋಕಾಯುಕ್ತ ದಾಳಿ: ಖಜಾನೆ ಇಲಾಖೆ ಸಿಬ್ಬಂದಿ ಬಂಧನ

Dec 19 2024, 12:30 AM IST
Lokayukta Raid: Treasury Department Staff Arrested

ಅಬಕಾರಿ ನಿರೀಕ್ಷಕರ ಮನೆ ಮೇಲೆ ಲೋಕಾಯುಕ್ತ ದಾಳಿ, 1.61 ಕೋಟಿ ಆಸ್ತಿ ಪತ್ತೆ

Dec 11 2024, 12:46 AM IST
ಅಬಕಾರಿ ನಿರೀಕ್ಷಕ ರಮೇಶ ಅಗಡಿ ಅವರ ಕೊಪ್ಪಳ ನಗರದ ನಿವಾಸದ ಮೇಲೆ ಲೋಕಾಯುಕ್ತರು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿ, ದಾಖಲೆ ಪರಿಶೀಲನೆ ಮಾಡಿದರು.

ಬಾಣಂತಿಯರ ಸರಣಿ ಸಾವಿನ ಪ್ರಕರಣ : ಬಳ್ಳಾರಿ ಬಿಮ್ಸ್‌ ಆಸ್ಪತ್ರೆಗೆ ಲೋಕಾಯುಕ್ತ ದಾಳಿ

Dec 08 2024, 01:19 AM IST
ಬಾಣಂತಿಯರ ಸರಣಿ ಸಾವಿನ ಪ್ರಕರಣದ ಮೂಲಕ ರಾಜ್ಯದ ಗಮನ ಸೆಳೆದಿರುವ ಸ್ಥಳೀಯ ಜಿಲ್ಲಾಸ್ಪತ್ರೆ, ಬಿಮ್ಸ್‌ ಆಸ್ಪತ್ರೆ ಹಾಗೂ ಜಿಲ್ಲಾ ಔಷಧಿ ಉಗ್ರಾಣಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಶನಿವಾರ ದಿಢೀರ್‌ ದಾಳಿ ನಡೆಸಿದೆ.

ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೂ ಸ್ವಯಂಪ್ರೇರಿತ ಕೇಸ್‌: ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ

Dec 04 2024, 12:32 AM IST
ಮಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ವಿಚಾರಣೆಯಲ್ಲಿ ಒಟ್ಟು 193 ದೂರು ಸ್ವೀಕರಿಸಲಾಗಿದ್ದು, 81 ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ. ಇದು ಲೋಕಾಯುಕ್ತ ವಿಚಾರಣೆಯಲ್ಲಿ ಮೂರನೇ ದೊಡ್ಡ ವಿಲೇವಾರಿಯಾಗಿದೆ ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು.

ನಿಡ್ಡೋಡಿ ಕಲ್ಲಿನ ಕೋರೆಗೆ ಉಪ ಲೋಕಾಯುಕ್ತ ದಿಢೀರ್‌ ಭೇಟಿ, ದಾಖಲೆ ಪರಿಶೀಲನೆಗೆ ಸೂಚನೆ

Dec 04 2024, 12:31 AM IST
ಮುಂಜಾನೆ ಸುರಿಯುತ್ತಿದ್ದ ಮಳೆಯ ನಡುವೆಯೇ ನಿಡ್ಡೋಡಿಯ ಬಡಗಮಿಜಾರು ಗ್ರಾಮದ ವಿವಿಧೆಡೆ ಪಟ್ಟಾ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಕೋರೆಗಳಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 21
  • next >

More Trending News

Top Stories
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
ಶೆಟ್ಟರ್‌ ಆದೇಶ ನಾವು ಜಾರಿಗೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved