• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ಪೊಲೀಸ್ ದಾಳಿ

Nov 13 2024, 12:07 AM IST
ನಾಗೇಶ್‌ರವರು ಈ ಹಿಂದೆ ಚನ್ನಪಟ್ಟಣ ನಗರಸಭೆ ಪೌರಾಯುಕ್ತರಾಗಿ ಹಾಗೂ ಶ್ರೀರಂಗಪಟ್ಟಣ ತಾಲೂಕು ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-೫ರ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮುಡಾ : ಲೋಕಾಯುಕ್ತ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಇ.ಡಿ. ನೋಟಿಸ್‌ ?

Nov 07 2024, 11:51 PM IST
ಮುಡಾ ಹಗರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದರ ಮೇಲೆ ಒಂದರಂತೆ ಸಂಕಷ್ಟ ಎದುರಾಗುತ್ತಿದ್ದು, ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ ಬೆನ್ನಲ್ಲೇ ಇದೀಗ ಜಾರಿ ನಿರ್ದೇಶನಾಲಯದ (ಇ.ಡಿ.) ಕಂಟಕ ಎದುರಾಗುವ ಸಾಧ್ಯತೆ ಇದೆ.

ಲೋಕಾಯುಕ್ತ ಎಸ್ಪಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Nov 06 2024, 11:52 PM IST
ಕೃಷ್ಣವಿಲಾಸ ರಸ್ತೆ, ದಿವಾನ್ಸ್ ರಸ್ತೆಗಳಿಂದ ಲೋಕಾಯುಕ್ತ ಕಚೇರಿಗಳಿಗೆ ಸಂಪರ್ಕಿಸುವ ರಸ್ತೆಯ ನಾಲ್ಕು ದಿಕ್ಕುಗಳಿಂದಲೂ ಬ್ಯಾರಿಕೇಡ್

ಸಿಎಂ ಲೋಕಾಯುಕ್ತ ವಿಚಾರಣೆ ಎದುರಿಸಲೇಬೇಕು: ಜಾರಕಿಹೊಳಿ

Nov 06 2024, 12:53 AM IST
ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಬಂದಾಗ ಯಾರೇ ಆದರೂ ಹಾಜರಾಗಲೇಬೇಕು. ಲೋಕಾಯುಕ್ತ ಎಲ್ಲದಕ್ಕಿಂತಲೂ ದೊಡ್ಡದು. ನೋಟಿಸ್‌ನಲ್ಲಿ ಖುದ್ದು ಹಾಜರಾಗಿ ಎಂದು ಹೇಳುವುದು ಸಹಜ. ಮುಖ್ಯಮಂತ್ರಿಗಳು ಖುದ್ದು ಹಾಜರಾಗಬಹುದು ಅಥವಾ ತಮ್ಮ ಪರವಾಗಿ ವಕೀಲರನ್ನು ಕಳಿಸಬಹುದು.

ಹರಿಹರ ನಗರಸಭೆ ಕಂದಾಯ ನಿರೀಕ್ಷಕ, ಅಧಿಕಾರಿ ಲೋಕಾಯುಕ್ತ ಬಲೆಗೆ

Oct 26 2024, 12:54 AM IST
ಪೆಟ್ರೋಲ್ ಬಂಕ್ ನಿವೇಶನದ 3-4 ವರ್ಷದ ಕಂದಾಯ ಕಡಿಮೆ ಮಾಡಲು ಸುಮಾರು ₹50-₹60 ಸಾವಿರಕ್ಕೆ ಲಂಚಕ್ಕೆ ಬೇಡಿಕೆಯಿಟ್ಟು, ₹20 ಸಾವಿರ ಪಡೆಯುವಾಗ ಹರಿಹರ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹಾಗೂ ಕಂದಾಯ ಅಧಿಕಾರಿ ಲೋಕಾಯುಕ್ತರ ಗಾಳಕ್ಕೆ ಹಣದ ಸಮೇತ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಪೊಲೀಸರಿಂದ ಸಿಎಂ ಪತ್ನಿ ಗೌಪ್ಯ ವಿಚಾರಣೆ । ಪಾರ್ವತಿ ಸಿದ್ದರಾಮಯ್ಯಗೆ ಮುಡಾ ಪರೀಕ್ಷೆ

Oct 26 2024, 12:47 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಗೌಪ್ಯವಾಗಿ ವಿಚಾರಣೆ ನಡೆಸಿದ್ದಾರೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್‌ಎಫ್‌ಒ ಕಾಂತರಾಜ್

Oct 25 2024, 12:46 AM IST
ಕೆರೆ ಅಭಿವೃದ್ಧಿ ಕಾಮಗಾರಿ ಸಂಬಂಧ ಲಂಚ ಸ್ವೀಕರಿಸುವಾಗ ವಲಯ ಅರಣ್ಯಾಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಹನೂರು ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ಜರುಗಿದೆ.

ಶೀಘ್ರದಲ್ಲೇ ಹಂದಿ ಜೋಗರ ಕುಟುಂಬಕ್ಕೆ ನಿವೇಶನ: ಉಪ ಲೋಕಾಯುಕ್ತ ಬಿ.ವೀರಪ್ಪ

Oct 21 2024, 12:34 AM IST
ತಗ್ಗಿನಲ್ಲಿರುವ ಗುಡಿಸಲುಗಳಲ್ಲಿ ನೀರು ನಿಂತು ವಾಸಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಕಂಡು ಬರುತ್ತಿದೆ. ಶೀಘ್ರವಾಗಿ ಎಲ್ಲರಿಗೂ ನಿವೇಶನ ಒದಗಿಸುವಂತೆ ತಾಲೂಕು ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ತಿಳಿಸಿದರು. ಗುಬ್ಬಿಯಲ್ಲಿ ಹಂದಿ ಜೋಗರ ಕುಟುಂಬಗಳ ಗುಡಿಸಲುಗಳನ್ನು ಪರಿಶೀಲಿಸಿ ಭಾನುವಾರ ಮಾತನಾಡಿದರು.

ಭ್ರಷ್ಟಾಚಾರ ಕಿತ್ತೊಗೆಯಲು ಲೋಕಾಯುಕ್ತ ಬದ್ಧ: ಉಪ ಲೋಕಾಯುಕ್ತ ಬಿ.ವೀರಪ್ಪ

Oct 21 2024, 12:30 AM IST
ಪ್ರಜಾಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಲೋಕಾಯುಕ್ತ ಕಚೇರಿಗೆ ತೆರಳಿ ಮಾಹಿತಿ ನೀಡಿದ ಸಂಸದ ಕುಮಾರ್ ನಾಯ್ಕ್

Oct 20 2024, 01:46 AM IST
ಸುಮಾರು ಮೂರು ತಾಸು ವಿಚಾರಣೆ ಎದರಿಸಿದರು
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 19
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved