• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರೇಹಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

Jul 12 2024, 01:34 AM IST
ಬೆಂಗಳೂರಿನ ಉತ್ತರ ಭಾಗದ ದಾಸನಪುರ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್ -1 ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿಯ ಎನ್.ಎಂ ಜಗದೀಶ್ ಎಂಬುವವರ ಪೀಣ್ಯದ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ, ಅರೇಹಳ್ಳಿ ಹೋಬಳಿಯ ವಾಟೇಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ನಂದಗೋಡನಹಳ್ಳಿಯ ಎನ್.ಎಂ ಜಗದೀಶರ ವಾಟೇಹಳ್ಳಿ ತೋಟದ ಮನೆಯ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

ಜಾಗದ ಮಾಲೀಕರಿಂದ ದಿಗ್ಭಂಧನ: ಲೋಕಾಯುಕ್ತ ಪೊಲೀಸರಿಗೆ ಮಹಿಳೆ ದೂರು

Jul 12 2024, 01:34 AM IST
ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ನಟರಾಜ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಂದಾಯ, ಮೆಸ್ಕಾಂ, ಭೂ ದಾಖಲೆಗಳು, ಪಾಲಿಕೆ ಹಾಗೂ ಕೃಷಿ ಇಲಾಖೆಗೆ ಸಂಬಂಧಿಸಿ ಒಟ್ಟು 10 ದೂರುಗಳು ಸ್ವೀಕೃತವಾಯಿತು.

₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಹರಿಹರ ಪೌರಾಯುಕ್ತ

Jul 09 2024, 12:47 AM IST
ನೀರು ಪೂರೈಕೆಗೆ ಒದಗಿಸಿದ್ದ ಸಾಮಾನುಗಳ ಒಟ್ಟು ₹25-₹30 ಲಕ್ಷ ಬಿಲ್‌ ಮೊತ್ತ ಮಂಜೂರು ಮಾಡಲು ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಆ ಲಂಚದ ಹಣವನ್ನು ತನ್ನ ಕೊಠಡಿಯಲ್ಲಿ ಪಡೆಯುತ್ತಿದ್ದ ವೇಳೆಯೇ ಹರಿಹರ ನಗರಸಭೆ ಪೌರಾಯುಕ್ತ ಸೋಮವಾರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಕಾಯ್ದೆಯ ಬಗ್ಗೆ ಅರಿತುಕೊಳ್ಳಿಕೊಳ್ಳಿ: ನ್ಯಾಯಾಧೀಶ ಸಿದ್ದರಾಮ

Jul 08 2024, 12:41 AM IST
ಪ್ರತಿಯೊಬ್ಬರು ಲೋಕಾಯುಕ್ತ ಕಾಯ್ದೆಯ ಬಗ್ಗೆ ಅರಿತುಕೊಳ್ಳಬೇಕು. ಯುವಕರು ವಿದ್ಯಾವಂತರಾದರೆ ಸಾಲದು, ಅದರ ಜೊತೆಯಲ್ಲಿ ಕನಿಷ್ಠ ಕಾನೂನು ಜ್ಞಾನ ಪಡೆದುಕೊಂಡರೆ ಶೋಷಣೆಯಿಂದ ಮುಕ್ತಿ ಹೊಂದಲು ಸಾಧ್ಯ.

ಆರ್‌ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Jun 29 2024, 12:35 AM IST
ರಾಮನಗರ: ಪ್ರಾದೇಶಿಕ ಸಾರಿಗೆ ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಟ್ರ್ಯಾಕ್ಟರ್ ನೋಂದಣಿಯಲ್ಲಿ ನಡೆದಿರುವ ಭಾರೀ ಪ್ರಮಾಣದ ಅವ್ಯವಹಾರವನ್ನು ಬಯಲಿಗೆಳೆದಿದ್ದಾರೆ.

ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿ ದಿಢೀರ್ ಭೇಟಿ

Jun 26 2024, 12:39 AM IST
ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಚ್‌. ಮಂಜುನಾಥ ಚೌದರಿ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲೂಕಿನ ಹಿರಿಯ ಉಪ ನೋಂದಣಾಧಿಕಾರಿ ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲೋಕಾಯುಕ್ತ ಗಾಳಕ್ಕೆ ಪಾಲಿಕೆ ಎಸ್‌ಡಿಎ, ಕಂದಾಯ ಅಧಿಕಾರಿ

Jun 21 2024, 01:00 AM IST
ಹಿಟ್ಟಿನ ಗಿರಣಿಯ ಇ-ಸ್ವತ್ತು ಮಾಡಿಕೊಡಲು ₹15 ಸಾವಿರ ಲಂಚ ಪಡೆಯುತ್ತಿದ್ದ ನಗರ ಪಾಲಿಕೆ-1ರ ವಲಯ ಕಚೇರಿಯ ಎಸ್‌ಡಿಎ ಹಾಗೂ ಕಂದಾಯ ಅಧಿಕಾರಿ (ಪ್ರಭಾರ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಗರದಲ್ಲಿ ಗುರುವಾರ ನಡೆದಿದೆ.

ಬೀದಿನಾಯಿ ಹಾವಳಿ ನಿಯಂತ್ರಣ: ಲೋಕಾಯುಕ್ತ ಡಿವೈಎಸ್ಪಿ ಸೂಚನೆ

Jun 17 2024, 01:33 AM IST
ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ಪೌರಾಯುಕ್ತರಿಗೆ ಲೋಕಾಯುಕ್ತ ಡಿವೈಎಸ್‌ಪಿ ಸೂಚಿಸಿದ್ದಾರೆ. ತಹಸೀಲ್ದಾರ್‌ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಬೆಳ್ತಂಗಡಿ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

Jun 15 2024, 01:05 AM IST
ವಸತಿ ನಿಲಯದ ವಿದ್ಯಾರ್ಥಿಗಳು ಶೇ .100 ಫಲಿತಾಂಶ ಪಡೆದ ಬಗ್ಗೆ ವಸತಿ ನಿಲಯದ ಕಲ್ಯಾಣಾಧಿಕಾರಿ ಜೋಸೆಫ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

Jun 03 2024, 12:32 AM IST
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ವಾರೆಂಟ್ ಜಾರಿ ಮಾಡಿಸಲು ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆಯ ಪೇದೆ ಹನುಮಂತಪ್ಪ ಲೋಕಾಯುಕ್ತ ಪೊಲೀಸರ ಗಾಳಕ್ಕೆ ಬಿದ್ದವರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved