• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ

Sep 19 2024, 01:55 AM IST
ಹನೂರು ತಾಲೂಕಿನ ಪಾಲಾರ್ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡಲು ಸೋಲಿಗ ಜನಾಂಗದ ನಿವಾಸಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಾಲರ್ ವಲಯ ವ್ಯಾಪ್ತಿಯ ಉಪವಲಯ ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸರ್ಕಾರದ ವಿರುದ್ಧ ಗೌರ್ನರ್‌ ಲೋಕಾಯುಕ್ತ ತನಿಖೆ ದಾಳ - ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರ ಪತ್ರ

Sep 17 2024, 07:18 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಾಯುಕ್ತ ಸಂಸ್ಥೆಯು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿರುವ ಪ್ರಸ್ತಾವಗಳ ಮಾಹಿತಿಯನ್ನು ಒದಗಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.  

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು; ಭರ್ಜರಿ ಪ್ರತಿಕ್ರಿಯೆ

Aug 31 2024, 01:34 AM IST
ಶಿವಮೊಗ್ಗ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಲಾಯಿತು.

ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ದಿಢೀರ್ ಭೇಟಿ

Aug 24 2024, 01:22 AM IST
ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ. ಕುಮಾರ್ ಸಾರ್ವಜನಿಕರ ಕಡತಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡುವಂತೆ ಸೂಚಿಸಿದರು.

ಅನುದಾನ ದುರುಪಯೋಗ ಆರೋಪ: 14 ಗ್ರಾಪಂ ಮೇಲೆ ಲೋಕಾಯುಕ್ತ ದಾಳಿ

Aug 24 2024, 01:19 AM IST
ಸಂಜೆ ವರೆಗೆ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರಿದಿತ್ತು.

ಮಿಮ್ಸ್ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಾಳಿ

Aug 15 2024, 01:53 AM IST
ಬರೋಬ್ಬರಿ ೪೦ ಲಕ್ಷ ರು. ಮೌಲ್ಯದ ರೆಮ್ಡಿಸಿವರ್ ಇಂಜೆಕ್ಷನ್ ಅವಧಿ ೨೦೨೨ರಲ್ಲಿಯೇ ಮುಕ್ತಾಯವಾಗಿದೆ. ಕೇವಲ ರೆಮ್ಡಿಸಿವರ್ ಮಾತ್ರವಲ್ಲದೇ ಬೇರೆ ಬೇರೆ ರೋಗಗಳಿಗೆ ನೀಡುವ ಔಷಧ, ಮಾತ್ರೆ, ಇಂಜೆಕ್ಷನ್ ಅವಧಿಯೂ ಮುಕ್ತಾಯವಾಗಿರುವುದು ಬಹಿರಂಗವಾಗಿದೆ. ಇದರಿಂದ ಲಕ್ಷಾಂತರ ರುಪಾಯಿ ಸರ್ಕಾರಕ್ಕೆ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

ದಾಬಸ್‌ಪೇಟೆಯ ಸೋಂಪುರ ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

Aug 09 2024, 12:35 AM IST
ದಾಬಸ್‌ಪೇಟೆ ಪಟ್ಟಣದ ಸೋಂಪುರ ಗ್ರಾಮ ಪಂಚಾಯತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಹಲವಾರು ದಾಖಲಾತಿ ಪರಿಶೀಲನೆ ನಡೆಸಿದ್ದಾರೆ.

ಕಸ ತೆಗೀರಿ ಅಂತಾ ಲೋಕಾಯುಕ್ತ ಎಸ್ಪಿ ಹೇಳಬೇಕಾ?

Aug 03 2024, 12:33 AM IST
ಕಲಬುರಗಿ ನಗರದ ವಿವಿಧೆಡೆ ಲೋಕಾಯುಕ್ತ ಎಸ್ಪಿ ಆಂಥೋಣಿ ಭೇಟಿ, ಪ್ಲಾಸ್ಟಿಕ್‌ ರಾಶಿ ನೋಡಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಸಾರ್ವಜನಿಕರಿಗೆ ನೀರು ನಿಂತ ವಾಸನೆ ಬರಲ್ಲವೇ? ಎಂದು ಪಾಲಿಕೆ ಸಿಬ್ಬಂದಿಗೆ ಪ್ರಶ್ನಿಸಿದರು.

ಆದಾಯಕ್ಕಿಂತ ಮೀರಿ ಆಸ್ತಿ ಗಳಿಕೆ ಆರೋಪ : ಕೆಐಎಡಿಬಿ ಅಪರ ನಿರ್ದೇಶಕರ ಮೇಲೆ ಲೋಕಾಯುಕ್ತ ದಾಳಿ

Jul 20 2024, 01:47 AM IST
ಕೆಐಎಡಿಬಿ ಅಪರ ನಿರ್ದೇಶಕ ಮುದ್ದಕುಮಾರ್ ಅವರ ತುಮಕೂರಿನ ಮನೆ ಸೇರಿದಂತೆ ವಿವಿಧೆಡೆ ಲೋಕಾಯುಕ್ತರ ಅಧಿಕಾರಿಗಳು ದಾಳಿ

ಮಂಗಳೂರು ಪಾಲಿಕೆ ಆಯುಕ್ತರ ಕಚೇರಿ, ಮನೆಗೆ ಲೋಕಾಯುಕ್ತ ದಾಳಿ 2.77 ಕೋಟಿ ರು. ಪತ್ತೆ

Jul 20 2024, 12:51 AM IST
ಪಾಲಿಕೆ ಆಯುಕ್ತ ಆನಂದ ಅವರು ಈ ಹಿಂದೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೂ ಅಕ್ರಮ ಸಂಪತ್ತಿನ ಬಗ್ಗೆ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 19
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved