• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದಿನಾಯಿ ಹಾವಳಿ ನಿಯಂತ್ರಣ: ಲೋಕಾಯುಕ್ತ ಡಿವೈಎಸ್ಪಿ ಸೂಚನೆ

Jun 17 2024, 01:33 AM IST
ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ಪೌರಾಯುಕ್ತರಿಗೆ ಲೋಕಾಯುಕ್ತ ಡಿವೈಎಸ್‌ಪಿ ಸೂಚಿಸಿದ್ದಾರೆ. ತಹಸೀಲ್ದಾರ್‌ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಬೆಳ್ತಂಗಡಿ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

Jun 15 2024, 01:05 AM IST
ವಸತಿ ನಿಲಯದ ವಿದ್ಯಾರ್ಥಿಗಳು ಶೇ .100 ಫಲಿತಾಂಶ ಪಡೆದ ಬಗ್ಗೆ ವಸತಿ ನಿಲಯದ ಕಲ್ಯಾಣಾಧಿಕಾರಿ ಜೋಸೆಫ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

Jun 03 2024, 12:32 AM IST
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ವಾರೆಂಟ್ ಜಾರಿ ಮಾಡಿಸಲು ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆಯ ಪೇದೆ ಹನುಮಂತಪ್ಪ ಲೋಕಾಯುಕ್ತ ಪೊಲೀಸರ ಗಾಳಕ್ಕೆ ಬಿದ್ದವರು.

ಆಸ್ಪತ್ರೆಯ ಅವ್ಯವಸ್ಥೆ ಕಂಡು ಲೋಕಾಯುಕ್ತ ಅಧಿಕಾರಿಗಳು ಗರಂ

May 23 2024, 01:15 AM IST
ಅಫಜಲ್ಪುರ ಪಟ್ಟಣಕ್ಕೆ ಸಾರ್ವಜನಿಕರ ಅರ್ಜಿ ಅಹವಾಲು ಸ್ವಿಕರಿಸಲು ಬುಧವಾರ ಆಗಮಿಸಿದ್ದ ಲೋಕಾಯುಕ್ತ ಇಲಾಖೆ ಎಸ್‌ಪಿ ಜಾನ್ ಆಂಟೋನಿ ಹಾಗೂ ತಂಡದವರು ಇಲ್ಲಿನ 100 ಹಾಸಿಗೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದೀಢಿರ್‌ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದ ಘಟನೆ ನಡೆಯಿತು.

ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವಿಕಾರ

May 23 2024, 01:05 AM IST
ಅಫಜಲ್ಪುರ ತಾಲೂಕಿಗೆ ಸಂಬಂಧಪಟ್ಟ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಅಫಜಲ್ಪುರ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವಿಕರಿಸಿದರು.

ಬಸವಕಲ್ಯಾಣ ಆಸ್ಪತ್ರೆಗೆ ಲೋಕಾಯುಕ್ತ ಡಿವೈಎಸ್ಪಿ ಆ್ಯಂಟನಿ ಜಾನ್ ಭೇಟಿ

May 18 2024, 12:36 AM IST
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆ್ಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ಬಸವಕಲ್ಯಾಣದ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.

ಆಸೆ ಇರಲಿ, ದುರಾಸೆ ಸಲ್ಲದು: ಲೋಕಾಯುಕ್ತ ಡಿವೈಎಸ್ಪಿ ಕಿವಿಮಾತು

May 18 2024, 12:35 AM IST
ಮಡಿಕೇರಿಯ ತಹಸೀಲ್ದಾರ್‌ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್, ಪ್ರತಿಯೊಬ್ಬರಲ್ಲಿಯೂ ಆಸೆ ಇರಬೇಕು. ಆದರೆ ದುರಾಸೆ ಇರಬಾರದು. ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ ಅಧಿಕಾರಿಗಳ ಮಕ್ಕಳು ಸಮಾಜದಲ್ಲಿ ಒಳ್ಳೆಯವರಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ ಎಂದು ಕಿವಿಮಾತು ಹೇಳಿದರು.

ಲಂಚ ಕೇಳಿದರೆ ನೇರವಾಗಿ ಲೋಕಾಯುಕ್ತಕ್ಕೆ ದೂರು ನೀಡಿ: ಲೋಕಾಯುಕ್ತ ಎಸ್ಪಿ ಉಮೇಶ್

May 17 2024, 12:37 AM IST
ತಾಲೂಕು ಕಚೇರಿ, ಕೃಷಿ ಇಲಾಖೆ, ಸರ್ವೇ ಇಲಾಖೆ, ಪುರಸಭೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳಿಂದ ಸಾರ್ವಜನಿಕರು ಸುಮಾರು ೩೦ ಅರ್ಜಿಗಳನ್ನು ಸಲ್ಲಿಸಿದ್ದು, ಸುಮಾರು ೧೫ಕ್ಕೂ ಹೆಚ್ಚು ಅರ್ಜಿದಾರರ ಸಮಸ್ಯೆಗಳನ್ನು ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆ ಹರಿಸುವಂತೆ ಸೂಚಿಸಲಾಗಿದೆ.

ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಲೋಕಾಯುಕ್ತ ಬಲೆಗೆ

May 16 2024, 12:48 AM IST
ಜಮೀನು ಖಾತೆ ಮಾಡಿಕೊಡುವ ವಿಚಾರವಾಗಿ ರೈತರೊಬ್ಬರ ಬಳಿ 10,000 ರು. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರು ನಡೆಸಿದ ದಾಳಿಗೆ ಸಿ.ಎಸ್. ಪುರ ನಾಡ ಕಚೇರಿ ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕರ ಕುಂದು ಕೊರತೆ ಸಭೆ

May 16 2024, 12:45 AM IST
ಆರ್.ಡಿ.ಪಿ.ಆರ್ ಇಲಾಖೆಗೆ ಸಂಬಂಧಿಸಿ ೩ ಅರ್ಜಿಗಳು, ಪುರಸಭೆಗೆ ಸಂಬಂಧಿಸಿದಂತೆ ೫ ಅರ್ಜಿಗಳು, ಕಂದಾಯ ಇಲಾಖೆಗೆ ಸೇರಿದ ೭ ಅರ್ಜಿಗಳು, ಭೂ ಮಾಪನ ಇಲಾಖೆಯ ಎಡಿಎಲ್ ಆರ್ ಗೆ ಸಂಬಂಧಿಸಿದ ೧ ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದ ೧ ಅರ್ಜಿ ಸಲ್ಲಿಕೆಯಾದವು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved