• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ತಂಗಡಿ: ಆಡಳಿತ ಸೌಧಕ್ಕೆ ಲೋಕಾಯುಕ್ತ ದಿಢೀರ್‌ ಭೇಟಿ

May 07 2024, 01:02 AM IST
ಬೆಳ್ತಂಗಡಿ ಆಡಳಿತ ಸೌಧ ಭೇಟಿಯಲ್ಲಿ 94ಸಿಸಿ , ಆಹಾರ ಇಲಾಖೆಯಲ್ಲಿ ಸಾರ್ವಜನಿಕರಿಗೆ ಪಡಿತರ ವಿತರಣೆ ಸರಿಯಾಗಿ ಅಗುತ್ತಿಲ್ಲ, ವಿಧವ ವೇತನ ಬರುತ್ತಿಲ್ಲ, ಗೃಹ ಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರನ್ನು ಕರೆದು ಸಮಸ್ಯೆ ಆಲಿಸಿ, ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಕಲಿ ಲೋಕಾಯುಕ್ತ ಜಾಲದ ವಿರುದ್ಧ ಕ್ರಮ: ಡಿವೈಎಸ್ಪಿ ಗಾನಕುಮಾರಿ

Apr 09 2024, 12:53 AM IST
ಲೋಕಾಯುಕ್ತ ಸಾರ್ವಜನಿಕ ಜನಸಂಪರ್ಕ ಸಭೆ ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅಧ್ಯಕ್ಷತೆಯಲ್ಲಿ ಜರುಗಿತು. ಒಟ್ಟು 8 ದೂರು ಅರ್ಜಿಗಳು ಜನಸಂಪರ್ಕ ಸಭೆಗೆ ಬಂದಿದ್ದು, ಎಲ್ಲಾ ಅರ್ಜಿದಾರರಿಗೆ ಅಧಿಕಾರಿಗಳು ಸ್ಪಂದಿಸಿದರು.

ಕಾರ್ಖಾನೆ ತ್ಯಾಜ್ಯದಿಂದ ಮುಕ್ತಿ ನೀಡುವಂತೆ ಲೋಕಾಯುಕ್ತ ಮೊರೆ

Apr 09 2024, 12:49 AM IST
ಕಾರ್ಖಾನೆ ತ್ಯಾಜ್ಯದಿಂದ ಸುಸ್ತಾಗಿರುವ ತಾಲೂಕಿನ ಹಿರೇಬಗನಾಳ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಈಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ದಾಖಲೆ ವಿಲೇವಾರಿ ವಿಳಂಬ, ಸರ್ವೇ ಸಿಬ್ಬಂದಿಗೆ ಲೋಕಾಯುಕ್ತ ತರಾಟೆ

Apr 07 2024, 01:45 AM IST
ಏನ್ರಿ ಇದೇನಾ ನೀವು ಮಾಡುವ ಕೆಲಸ? ಸಕಾಲಕ್ಕೆ ದಾಖಲೆ ವಿಲೇವಾರಿ ಮಾಡದೇ ರೈತರನ್ನು ನಿತ್ಯ ಕಚೇರಿ ಅಲೆಯುವಂತೆ ಮಾಡುತ್ತೀರಲ್ಲ ನಿಮಗೆ ಏನು ಅನಿಸುವುದಿಲ್ಲವೇ? ವಾರದಲ್ಲಿಯೇ ವಿಲೇವಾರಿ ಮಾಡಬೇಕಿದ್ದ ದಾಖಲೆಗಳನ್ನು ಮೂರ್ನಾಲ್ಕು ತಿಂಗಳಾದರೂ ಗಂಟುಕಟ್ಟಿ ಇಟ್ಟಿದ್ದಿರಲ್ಲ ಏಕೆ

13 ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್‌

Mar 28 2024, 01:34 AM IST

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿರುವ ಲೋಕಾಯುಕ್ತ ಪೊಲೀಸರು ರಾಜ್ಯದ 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 62 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ 44.39 ಲಕ್ಷ ರು. ನಗದು ಸೇರಿದಂತೆ 35.83 ಕೋಟಿ ರು. ಮೌಲ್ಯದ ವಸ್ತುಗಳನ್ನು ಪತ್ತೆ ಹಚ್ಚಿದ್ದಾರೆ.

ಕುಶಾಲನಗರ: ಇಬ್ಬರು ಅಧಿಕಾರಿಗಳ ಮನೆಗಳಿಗೆ ಲೋಕಾಯುಕ್ತ ದಾಳಿ

Mar 28 2024, 12:48 AM IST
ಕುಶಾಲನಗರದ ಯೋಗಾನಂದ ಬಡಾವಣೆಯಲ್ಲಿರುವ ಎಂಜಿನಿಯರ್ ಫಯಾಜ್ ಅಹಮದ್ ಅವರ ಮನೆಗೆ ಬೆಳಗ್ಗೆ 5.30ಕ್ಕೆ ಪವನ್ ಕುಮಾರ್ ಅವರ ನೇತೃತ್ವದ ತಂಡ ಮತ್ತು ಪಟ್ಟಣದ ಹೌಸಿಂಗ್ ಬೋರ್ಡ್ ಬಳಿ ಬಡಾವಣೆಯಲ್ಲಿರುವ ಜಯಣ್ಣ ಅವರ ಮನೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದರು.

25 ಲಕ್ಷ ರು. ಲಂಚ: ಮುಡಾ ಕಮಿಷನರ್‌ ಮನ್ಸೂರ್‌ ಅಲಿ ಲೋಕಾಯುಕ್ತ ಬಲೆಗೆ

Mar 24 2024, 01:30 AM IST
ಉದ್ಯಮಿಯೊಬ್ಬರು ತಮ್ಮ ಜಾಗವನ್ನು ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದು, ಅದಕ್ಕೆ ಪ್ರತಿಯಾಗಿ ಸರ್ಕಾರ ಕೊಡುವ ಟಿಡಿಆರ್‌ಗೆ ಅನುಮೋದನೆ ನೀಡಲು ಮನ್ಸೂರ್‌ ಅಲಿ 25 ಲಕ್ಷ ರು.ಗೆ ಬೇಡಿಕೆಯಿಟ್ಟಿದ್ದರು.

ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬೇಡಿ: ಲೋಕಾಯುಕ್ತ ಇನ್‌ಸ್ಪೆಕ್ಟರ್‌

Mar 15 2024, 01:25 AM IST
ಮುಂದಿನ ದಿನಗಳಲ್ಲಿ ಮರುಕಳಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಲು ಲೋಕಾಯುಕ್ತ ಬದ್ಧ

Mar 15 2024, 01:15 AM IST
ಸಾರ್ವಜನಿಕರ ಹಿತದೃಷ್ಟಿಯಿಂದ ಅವರಿಗೆ ನ್ಯಾಯ ದೊರಕಿಸಿಕೊಡುವ ಆತ್ಮವಿಶ್ವಾಸವುಳ್ಳ ಸಂಸ್ಥೆ ಯಾವುದಾದರೂ ಇದ್ದರೆ ಅದು ಲೋಕಾಯುಕ್ತ ಸಂಸ್ಥೆಯಾಗಿದೆ.

ಪುತ್ತೂರಿನಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Mar 14 2024, 02:07 AM IST
ಸುಮಾರು ೨ ಗಂಟೆಗಳ ಕಾಲ ನಡೆದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ೫, ಲೋಕೋಪಯೋಗಿ ಇಲಾಖೆಗೆ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ತಲಾ ೧ ದೂರು ಅರ್ಜಿ ಸಲ್ಲಿಕೆಯಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved