• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾಯುಕ್ತ ಬಲೆಗೆ ಬಿದ್ದರೂ ಮತ್ತೆ ಅದೇ ಹುದ್ದೆಯಲ್ಲಿ ಮುಂದುವರೆದ ತಹಸೀಲ್ದಾರ

Jan 31 2024, 02:21 AM IST
ಲೋಕಾ ಬಲೆಗೆ ಬಿದ್ದರೂ ಪುನಃ ಅದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಬಹುದೇ? ಎಂಬ ಜಿಜ್ಞಾಸೆ ಜನರ ಮನದಲ್ಲಿ ಉಂಟಾಗಿದ್ದು ಸಾರ್ವತ್ರಿಕವಾಗಿ ಈ ವಿಷಯ ಚರ್ಚೆಯಾಗುತ್ತಿದೆ.

ಜಾತಿ, ಧರ್ಮ, ಪಕ್ಷ ನೋಡದೆ ಭ್ರಷ್ಟರನ್ನು ಅಧಿಕಾರದಿಂದ ದೂರ ಇಡಬೇಕು: ನಿವೃತ್ತ ಲೋಕಾಯುಕ್ತ ನ್ಯಾ.ಹೆಗ್ಡೆ

Jan 29 2024, 01:30 AM IST
ಜಾತಿ, ಧರ್ಮ, ಪಕ್ಷ ನೋಡದೆ ಭ್ರಷ್ಟರನ್ನು ಅಧಿಕಾರದಿಂದ ದೂರ ಇಡಬೇಕು: ನಿವೃತ್ತ ಲೋಕಾಯುಕ್ತ ನ್ಯಾ.ಹೆಗ್ಡೆ

ಅಧಿಕಾರಿಗಳು ಸಾರ್ವಜನಿಕ ಸೇವೆಗೆ ಅನಗತ್ಯ ವಿಳಂಬ ಮಾಡಬಾರದು- ಲೋಕಾಯುಕ್ತ ಡಿವೈಎಸ್ಪಿ ಚಂದ್ರಪ್ಪ

Jan 18 2024, 02:01 AM IST
ಅಧಿಕಾರಿಗಳಾದವರು ಸಾರ್ವಜನಿಕರಿಂದ ಲಂಚ ಪಡೆಯುವುದು, ಅನಗತ್ಯ ವಿಳಂಬ ಧೋರಣೆ, ಜನರನ್ನು ಕಚೇರಿಗಳಿಗೆ ಹೆಚ್ಚು ಅಲೆಸುವುದು ತಪ್ಪು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಯಾವುದೇ ತರ ಡಿಮ್ಯಾಂಡ್ ಮಾಡಬಾರದು.

ಜನರ ವಿಶ್ವಾಸಗಳಿಸಿ ಕರ್ತವ್ಯ ನಿರ್ವಹಿಸಿ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್

Jan 13 2024, 01:40 AM IST
ನೌಕರರು ಆಮಿಷ, ಒತ್ತಡಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಬೇಕು. ಪ್ರಾಮಾಣಿಕ ನೌಕರರನ್ನು ಸಮಾಜ ಗುರುತಿಸುವ ಮೂಲಕ ಅವರಿಗೆ ಉತ್ತಮ ಗೌರವ ದೊರೆಯಲಿದೆ.

ಶಹಾಪುರ ನಗರಸಭೆ ಅಧಿಕಾರಿಗಳಿಗೆ ಚಳಿ ಬಿಡಿಸಿದ ಲೋಕಾಯುಕ್ತ ಎಸ್ಪಿ

Jan 13 2024, 01:31 AM IST
ನಗರ ಸಂಚಾರ: ವಿವಿಧೆಡೆಯ ಅವ್ಯವಸ್ಥೆ ವಿರುದ್ಧ ಆಂಟೋನಿ ಜಾನ್‌ ಆಕ್ರೋಶ. ನಗರದ ವಾರ್ಡ್ 4ರಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ, ತರಕಾರಿ ಮಾರುಕಟ್ಟೆ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಕ್ರಮವಿಲ್ಲ

Jan 11 2024, 01:31 AM IST
ಅಕ್ರಮ ಮರಳು ಗಣಿಗಾರಿಕೆ ತಡೆಯದ ಪೊಲೀಸರ ವಿರುದ್ಧ ಶಾಸಕ ಎಚ್.ಟಿ.ಮಂಜು ಆಕ್ರೋಶ, ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಯಾವ ಪ್ರಯೋಜವಿಲ್ಲ. ಶಾಸಕನಾಗಿ ನಾನು ಎಂದಿಗೂ ಯಾವುದೇ ಇಲಾಖೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ.

ಭ್ರಷ್ಟಾಚಾರದದಿಂದ ನೆಮ್ಮದಿಯ ಬದುಕಿಲ್ಲ: ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Jan 11 2024, 01:30 AM IST
ಭ್ರಷ್ಟಾಚಾರದಿಂದ ಅನ್ಯಾಯ ಮಾಡಿ ಸಂಪಾದಿಸಿದ ಸಂಪತ್ತಿನಿಂದ ಯಾವತ್ತಿಗೂ ನೆಮ್ಮದಿಯ ಜೀವನ ಪಡೆಯಲು ಸಾಧ್ಯವೇ ಇಲ್ಲ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಡಾ.ಎನ್. ಸಂತೋಷ್ ಹೆಗ್ಡೆ ತಿಳಿಸಿದರು. ಹಾಸನದ ಬ್ರಿಲಿಯಂಟ್ ಪಿಯು ಕಾಲೇಜಿನ ದಶಮಾನೋತ್ಸವದಲ್ಲಿ ಅವರು ಮಾತನಾಡಿದರು.

ನೀರಾವರಿ ಉಪವಿಭಾಗದ ಎಂಜಿನಿಯರ್‌ಗಳು ಲೋಕಾಯುಕ್ತ ಬಲೆಗೆ

Dec 20 2023, 01:15 AM IST
ಕಾಮಗಾರಿಯ ಬಿಲ್ ಪಾಸ್ ಮಾಡಲು ಲಂಚ ಪಡೆಯುತ್ತಿದ್ದ ಶಿಗ್ಗಾಂವಿ ಏತ ನೀರಾವರಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಿರಿಯ ಎಂಜಿನಿಯರ್ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಶಿಗ್ಗಾಂವಿ ಏತ ನೀರಾವರಿ ಉಪವಿಭಾಗ-1 ಮತ್ತು 2, ಧಾರವಾಡ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ ಬಿ. ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ ಹೊಸಮನಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಜನರ ಸಮಸ್ಯೆಗೆ ಸ್ಪಂದನೆ ಅಗತ್ಯ-ಲೋಕಾಯುಕ್ತ ಪಿಎಸ್‌ಐ ರಾಜೇಶ ಭಟಗುರಕಿ

Dec 17 2023, 01:45 AM IST
ಪೂರ್ವಜರ ಜಾಗವನ್ನು ಅಳತೆ ಮಾಡಿಕೊಡುತ್ತಿಲ್ಲ. ಅದನ್ನು ಅಳತೆ ಮಾಡಿಸಿಕೊಡಿ ಎಂದು ವ್ಯಕ್ತಿಯೊಬ್ಬರು ದೂರು ಸಲ್ಲಿಸಿದರು. ರೈತ ಪಹಣಿ ಸರಿಯಾಗಿ ಬರುತ್ತಿಲ್ಲ ಎಂದು ಒಬ್ಬರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ೨೨ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದ್ದೇನೆ. ಈಗ ನನಗೆ ೫ ತಿಂಗಳ ವೇತನವಿಲ್ಲ ಎಂದು ಇನ್ನೊಬ್ಬರ ದೂರು ಸಲ್ಲಿಸಿದರು.

ನಿಯಮ ಉಲ್ಲಂಘಿಸುವ ಕಟ್ಟಡ ಕಾಮಗಾರಿ ನಿಲ್ಲಿಸಿ: ಲೋಕಾಯುಕ್ತ ಸೂಚನೆ

Dec 17 2023, 01:45 AM IST
ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved