• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ನಿಲಯಕ್ಕೆ ಉಪ ಲೋಕಾಯುಕ್ತ ಭೇಟಿ, ತರಾಟೆ

Apr 23 2025, 12:36 AM IST
ನಗರಕ್ಕೆ ಮಂಗಳವಾರ ಸಂಜೆಯಷ್ಟೇ ಆಗಮಿಸಿದ್ದ ಉಪ ಲೋಕಾಯುಕ್ತ ಬಿ.ವೀರಪ್ಪ ರಾಜ್ಯ ಮಹಿಳಾ ನಿಲಯಕ್ಕೆ ಭೇಟಿ ನೀಡುವ ಮೂಲಕ ನಗರ, ಜಿಲ್ಲೆಯ ಅಧಿಕಾರಿ, ಸಿಬ್ಬಂದಿಗೆ ಚುರುಕು ಮುಟ್ಟಿಸಿದ್ದಾರೆ.

ಇಂದಿನಿಂದ ಉಪ ಲೋಕಾಯುಕ್ತ ಬಿ.ವೀರಪ್ಪ ಜಿಲ್ಲಾ ಪ್ರವಾಸ, ವಿವಿಧ ಸ್ಥಳಗಳಿಗೆ ಭೇಟಿ

Apr 22 2025, 01:49 AM IST
ನ್ಯಾಯಮೂರ್ತಿ ಹಾಗೂ ರಾಜ್ಯದ ಉಪ ಲೋಕಾಯುಕ್ತ ಬಿ.ವೀರಪ್ಪ ಏ.22 ರಿಂದ 26ರವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು ಎಂದು ಪ್ರಭಾರ ಜಿಲ್ಲಾಧಿಕಾರಿ, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ತಿಳಿಸಿದ್ದಾರೆ.

ಮನುಷ್ಯರಲ್ಲಿನ ಅತಿಯಾಸೆಯಿಂದ ಭ್ರಷ್ಟಾಚಾರ ಹುಟ್ಟಿಕೊಂಡಿದೆ: ರಾಮನಗರ ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹ

Apr 22 2025, 01:47 AM IST
ವಿದ್ಯಾರ್ಥಿನಿಯರು ಭ್ರಷ್ಟಾಚಾರ ತಡೆಯಲು ಅರಿವು ಹೆಚ್ಚಿಸಿಕೊಳ್ಳಬೇಕು. ಲಂಚ- ಭ್ರಷ್ಟಾಚಾರ ಎಂದರೆ ವೈಯಕ್ತಿಕವಾಗಿ ಒಬ್ಬ ಸರ್ಕಾರಿ ನೌಕರ ತನ್ನ ಸ್ವಂತಕ್ಕಾಗಿ ಅಥವಾ ತನ್ನ ಕುಟುಂಬಕ್ಕಾಗಿ ಹೆಚ್ಚಿನ ಲಾಭ ಪಡೆಯಲಿಕ್ಕೋಸ್ಕರ ಸಂಬಳ ಪಡೆಯುತ್ತಿದ್ದರೂ ಹಣ ಪಡೆದರೆ ಅದು ಭ್ರಷ್ಟಾಚಾರ- ಲಂಚವಾಗುತ್ತದೆ.

ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ

Apr 20 2025, 01:47 AM IST
ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಲೋಕಾಯುಕ್ತ ಎಸ್‌ಪಿ ಸುರೇಶ್‌ಬಾಬು, ಇನ್ಸ್‌ಪೆಕ್ಟರ್ ಬ್ಯಾಟರಾಯಿಗೌಡ ಸೇರಿದಂತೆ 9 ಮಂದಿ ಸಿಬ್ಬಂದಿ ತಂಡ ಕಡತಗಳ ಪರಿಶೀಲನೆ ನಡೆಸಿತು. ಉಪ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಬಳಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ.

ಸೂಕ್ತ ಅಧಿಕಾರಿಗಳ ನೇಮಕ ಆಗದೇ ಲೋಕಾಯುಕ್ತ ಕೇಸು ಹೆಚ್ಚಳ: ಶಾಸಕ

Apr 14 2025, 01:25 AM IST
ಹರಿಹರ ಕ್ಷೇತ್ರದ ಕಾಂಗ್ರೆಸ್ ಮುಖಂಡರಿಗೆ ರಾಜಕೀಯ ಅನುಭವದ ಕೊರತೆ ಇದೆ. ಹೀಗಾಗಿ ತಾಲೂಕಿಗೆ ಸೂಕ್ತ ಅಧಿಕಾರಿಗಳ ನೇಮಕವಾಗದೇ ಲೋಕಾಯುಕ್ತ ಕೇಸುಗಳು ಹೆಚ್ಚಳ ಆಗುತ್ತಿವೆ ಎಂದು ಶಾಸಕ ಬಿ.ಪಿ. ಹರೀಶ್ ಆರೋಪಿಸಿದ್ದಾರೆ.

ಹೊರಗಿನ ವ್ಯಕ್ತಿಗಳಿಂದ ಬಿ ಖಾತಾ: ಲೋಕಾಯುಕ್ತ ಪರಿಶೀಲನೆ

Apr 09 2025, 12:32 AM IST
ಖಾತಾ ಆಂದೋಲನದ ಕೆಲಸಗಳನ್ನು ಹೊರಗಿನ ವ್ಯಕ್ತಿಗಳಿಂದ ಮಾಡಿಸುತ್ತಿರುವುದರಿಂದ ಅನುಮಾನಗೊಂಡ ಲೋಕಾಯುಕ್ತ ಪೊಲೀಸರು ನಗರಸಭೆಯಲ್ಲಿ ಮಂಗಳವಾರ ಇಡೀ ದಿನ ದಾಖಲೆಗಳ ತಪಾಸಣೆ ನಡೆಸಿದ್ದಾರೆ.

ಮುಡಾ ಕೇಸಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಕೆ ಮಾಡಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ತಕರಾರು ಇ.ಡಿ. ಅರ್ಜಿ

Apr 03 2025, 12:36 AM IST
ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಕೆ ಮಾಡಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಲಂಚ ಸ್ವೀಕಾರ: ಸರ್ಕಾರಿ ವಕೀಲ ಲೋಕಾಯುಕ್ತ ಬಲೆಗೆ

Mar 27 2025, 01:08 AM IST
ಮರಳುಗಾರಿಕೆ ವಾಹನ ಬಿಡುಗಡೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕರನ್ನು ಬುಧವಾರ ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ.

ಅಧಿಕಾರಿಗಳು ಆಸೆ, ಆಮಿಷಗಳಿಗೆ ಒಳಗಾಗಬೇಡಿ: ಲೋಕಾಯುಕ್ತ

Mar 27 2025, 01:01 AM IST
ಕುಂದಗೋಳ ಪಟ್ಟಣದ ತಾಪಂ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ವತಿಯಿಂದ ಬುಧವಾರ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಿತು.

ತಾಪಂ ಇಒ ಜೀಪು ಚಾಲಕ ಲೋಕಾಯುಕ್ತ ಗಾಳಕ್ಕೆ!

Mar 25 2025, 12:48 AM IST
ರಜೆ ಹಾಕದೇ ಕರ್ತವ್ಯಕ್ಕೆ ಗೈರು, ದುರ್ನಡತೆ, ಕರ್ತವ್ಯ ಲೋಪದಿಂದ ಅಮಾನತುಗೊಂಡಿದ್ದ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರನಿಗೆ ಅಮಾನತ್ತಿನಿಂದ ಬಿಡುಗಡೆಗೊಳಿಸಿ, ಮರು ನಿಯೋಜಿಸಲು ₹50 ಸಾವಿರ ಲಂಚ ಪಡೆಯುತ್ತಿದ್ದ ಚನ್ನಗಿರಿ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಜೀಪು ಚಾಲಕನನ್ನು ಹಣದ ಸಮೇತ ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved