• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ ದೂರು; ಲೋಕಾಯುಕ್ತ ಪೊಲೀಸರ ದಾಳಿ

Feb 16 2025, 01:45 AM IST
ಯಾರೊಬ್ಬರೂ ಸಹ ಸರಿಯಾದ ಮಾಹಿತಿ ನೀಡುತ್ತಿಲ್ಲ. ಅಗತ್ಯ ದಾಖಲೆಗಳನ್ನು ಒದಗಿಸಿದರೂ ಸಹ ಯಾವುದೇ ಕೆಲಸಗಳನ್ನು ಸುಲಲಿತವಾಗಿ ಮಾಡಿಕೊಡುತ್ತಿಲ್ಲ. ಬದಲಿಗೆ ಸಾರ್ವಜನಿಕರನ್ನು ಕಚೇರಿಗೆ ಮೇಲಿಂದ ಮೇಲೆ ಅಲೆಸುತ್ತಾರೆ ಎಂದು ದೂರಿದರು. ಈ ವೇಳೆ ಲೋಕಾಯಕ್ತ ಅಧಿಕಾರಿಗಳು ಲಿಖಿತ ರೂಪದಲ್ಲಿ ದೂರು ನೀಡಿ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಜಾನುವಾರು ಮಾರುಕಟ್ಟೆ ಪರಿಶೀಲಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ

Feb 15 2025, 12:30 AM IST
ಜಿಲ್ಲೆಗೆ ಆಗಮಿಸಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಹೆಗ್ಗೇರಿ ಕೆರೆ, ಗೌರಪೂರ ಬಳಿಯ ಕಸವಿಲೇವಾರಿ ಘಟಕ, ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನೀರು ಶುದ್ಧೀಕರಣ ಘಟಕ ಹಾಗೂ ಜಾನುವಾರು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.

ಭ್ರಷ್ಟಾಚಾರ ದೊಡ್ಡ ಪಿಡುಗು : ದುಷ್ಟರ ಸಂವಾಹರವೇ ನನ್ನ ಸಂಕಲ್ಪ - ಉಪ ಲೋಕಾಯುಕ್ತ

Feb 14 2025, 12:32 AM IST

ಭ್ರಷ್ಟಾಚಾರ ದೊಡ್ಡ ಪಿಡುಗಾಗಿದ್ದು, ಅದರ ನಿರ್ಮೂಲನೆಯಾದರೆ ದೇಶ ಪ್ರಪಂಚದಲ್ಲೇ ನಂ. 1 ಆಗುತ್ತದೆ. ನನ್ನ ಅಧಿಕಾರವಧಿಯಲ್ಲಿ ಒಳ್ಳೆಯವರಿಗೆ ಯಾವಾಗಲೂ ನನ್ನ ರಕ್ಷಣೆ ಇರುತ್ತೆ. 

ಲಂಚ ಸ್ವೀಕರಿಸುವಾಗ ಆಲೂರು ಪಪಂ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

Feb 14 2025, 12:30 AM IST
ಕೈಗಾರಿಕೋದ್ಯಮ ನಡೆಸಲು ಈ ಖಾತಾ ಮಾಡಿಕೊಡುವುದಕ್ಕಾಗಿ ಉದ್ಯಮಿ ಯುನಸ್ ಅವರಿಂದ ಎರಡು ಲಕ್ಷ ರು. ಬೇಡಿಕೆ ಇಟ್ಟು ₹70,000 ಸ್ವೀಕರಿಸುವಾಗ ಪಪಂ ಮುಖ್ಯಾಧಿಕಾರಿ ಗುರುವಾರ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.

ಅಕ್ಕಿ ನಾಪತ್ತೆ ಪ್ರಕರಣ ಲೋಕಾಯುಕ್ತ ತನಿಖೆಗೆ?

Feb 11 2025, 12:50 AM IST
Lokayukta to investigate rice disappearance case?

ಲೋಕಾಯುಕ್ತ ತನಿಖೆ ಪಾರದರ್ಶಕ ನಿಷ್ಪಕ್ಷಪಾತವೆಂದು ಕೋರ್ಟ್‌ ಹೇಳಿದೆ

Feb 08 2025, 12:31 AM IST
ತನಿಖಾ ಸಂಸ್ಥೆಗಳ ಸ್ವತಂತ್ರವನ್ನು ಪ್ರಶ್ನಿಸುವಂತಿಲ್ಲ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆ. ತನಿಖಾ ಸಂಸ್ಥೆಗಳ ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ಹೋದರೆ ಸಿಬಿಐ ಮೇಲೂ ಅನುಮಾನ ವ್ಯಕ್ತಪಡಿಸಬೇಕಾಗುತ್ತದೆ. ಮುಡಾ ಪ್ರಕರಣದಲ್ಲಿ ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರದವರು ನಮ್ಮ ವಿರುದ್ಧ ಬರುವಂತೆ ಮಾಡಿದರು ಎಂದು ಎಂಎಲ್‌ಸಿ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ₹ 8 ಕೋಟಿ ದಾಟಿದ ಪಾಲಿಕೆ ಎಂಜಿನಿಯರ್‌ ಆಸ್ತಿ ಗಳಿಕೆ - ಲೋಕಾಯುಕ್ತ ಕಾರ್ಯಾಚರಣೆ

Feb 01 2025, 10:32 AM IST

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಾಧವ್‌ ರಾವ್‌ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.

₹8 ಕೋಟಿ ದಾಟಿದ ಬಿಬಿಎಂಪಿಯ ಎಂಜಿನಿಯರ್‌ ಆಸ್ತಿ ಗಳಿಕೆ : ಲೋಕಾಯುಕ್ತ ಕಾರ್ಯಾಚರಣೆ

Feb 01 2025, 01:31 AM IST
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಾಧವ್‌ ರಾವ್‌ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.

ಇಬ್ಬರು ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

Feb 01 2025, 12:46 AM IST
ಪಟ್ಟಣದಲ್ಲಿ ಜಮೀನೊಂದನ್ನು ಪೌತಿ ಖಾತೆ ಮಾಡಿಕೊಡುವ ಸಂಬಂಧವಾಗಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ₹2,25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ, ಶುಕ್ರವಾರ ಲೋಕಾಯುಕ್ತ ಪೊಲೀಸರು, ನಾಡಕಚೇರಿಯ ಸಮೀಪದಲ್ಲಿ ದಾಳಿ ನಡೆಸಿದಾಗ ಗ್ರಾಮ ಆಡಳಿತಾಧಿಕಾರಿ ಸುನೀಲ್ ಮತ್ತು ಮಡಿವಾಳಪ್ಪ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Jan 28 2025, 12:47 AM IST
ಇತ್ತೀಚಿನ ಕೆಲ ತಿಂಗಳುಗಳಿಂದ ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಹಾಸನ ಜಿಲ್ಲೆ ರಾಜ್ಯ ಮಟ್ಟದಲ್ಲಿ ಅವಮಾನಕ್ಕೆ ಒಳಗಾಗಿದೆ. ಜಿಲ್ಲೆಯ ಮರ್ಯಾದೆ ಉಳಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಲು ಮೇಲಧಿಕಾರಿಗಳು ಸರಿಯಾದ ಮಾರ್ಗದರ್ಶನ ನೀಡಬೇಕೆಂದು ಸಂಸದ ಶ್ರೇಯಸ್ ಎಂ. ಪಟೇಲ್ ಸೂಚಿಸಿದರು. ಹಾಸನ ಜಿಲ್ಲೆಯ ಮರ್ಯಾದೆಯನ್ನು ಕಳೆದುಕೊಳ್ಳುವ ಕೆಲಸ ಯಾರೂ ಮಾಡಬೇಡಿ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved