• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹8 ಕೋಟಿ ದಾಟಿದ ಬಿಬಿಎಂಪಿಯ ಎಂಜಿನಿಯರ್‌ ಆಸ್ತಿ ಗಳಿಕೆ : ಲೋಕಾಯುಕ್ತ ಕಾರ್ಯಾಚರಣೆ

Feb 01 2025, 01:31 AM IST
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿಗೊಳಗಾದ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಾಧವ್‌ ರಾವ್‌ ಅವರ ಕುಟುಂಬ ಸದಸ್ಯರೆಲ್ಲರೂ ಬಿಬಿಎಂಪಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಅಂಶ ಬಯಲಾಗಿದೆ.

ಇಬ್ಬರು ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

Feb 01 2025, 12:46 AM IST
ಪಟ್ಟಣದಲ್ಲಿ ಜಮೀನೊಂದನ್ನು ಪೌತಿ ಖಾತೆ ಮಾಡಿಕೊಡುವ ಸಂಬಂಧವಾಗಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ₹2,25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ, ಶುಕ್ರವಾರ ಲೋಕಾಯುಕ್ತ ಪೊಲೀಸರು, ನಾಡಕಚೇರಿಯ ಸಮೀಪದಲ್ಲಿ ದಾಳಿ ನಡೆಸಿದಾಗ ಗ್ರಾಮ ಆಡಳಿತಾಧಿಕಾರಿ ಸುನೀಲ್ ಮತ್ತು ಮಡಿವಾಳಪ್ಪ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Jan 28 2025, 12:47 AM IST
ಇತ್ತೀಚಿನ ಕೆಲ ತಿಂಗಳುಗಳಿಂದ ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಹಾಸನ ಜಿಲ್ಲೆ ರಾಜ್ಯ ಮಟ್ಟದಲ್ಲಿ ಅವಮಾನಕ್ಕೆ ಒಳಗಾಗಿದೆ. ಜಿಲ್ಲೆಯ ಮರ್ಯಾದೆ ಉಳಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಲು ಮೇಲಧಿಕಾರಿಗಳು ಸರಿಯಾದ ಮಾರ್ಗದರ್ಶನ ನೀಡಬೇಕೆಂದು ಸಂಸದ ಶ್ರೇಯಸ್ ಎಂ. ಪಟೇಲ್ ಸೂಚಿಸಿದರು. ಹಾಸನ ಜಿಲ್ಲೆಯ ಮರ್ಯಾದೆಯನ್ನು ಕಳೆದುಕೊಳ್ಳುವ ಕೆಲಸ ಯಾರೂ ಮಾಡಬೇಡಿ ಎಂದರು.

ಮುಡಾದ ನಿವೇಶನ ಹಂಚಿಕೆ ಪ್ರಕರಣ : ಲೋಕಾಯುಕ್ತ ಪೊಲೀಸರಿಂದ ಸೋಮವಾರ ನ್ಯಾಯಾಲಯಕ್ಕೆ ವರದಿ

Jan 26 2025, 09:18 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹಾಗೂ ಇನ್ನಿತರರ ವಿರುದ್ಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ದೂರು ಬಂದರೆ ಕ್ರಮ: ಲೋಕಾಯುಕ್ತ ಎಸ್‌ಪಿ‌ ನಂದಿನಿ

Jan 25 2025, 01:03 AM IST
ಕಂದಾಯ ಇಲಾಖೆಯಿಂದ ಹೆಚ್ಚು ಸಮಸ್ಯೆಗಳು ಬರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಬೇಕು. ಸರ್ವೇ ಇಲಾಖೆ, ಖಾತೆ ಬದಲಾವಣೆ, ಪೌತಿಖಾತೆ ಸೇರಿದಂತೆ ಇನ್ನಿತರ ದಾಖಲೆಯನ್ನು ನೀಡಲು ವಿಳಂಬ ಮತ್ತು ಹಣದ ಬೇಡಿಕೆಯ ಬಗ್ಗೆ ದೂರು‌ ನೀಡಬಹುದು.

ಆರೋಗ್ಯ ಕ್ಷೇಮ ಕೇಂದ್ರಕ್ಕೆ ಲೋಕಾಯುಕ್ತ ಪೊಲೀಸರ ಭೇಟಿ, ಪರಿಶೀಲನೆ

Jan 24 2025, 12:47 AM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರಕ್ಕೆ ಮಂಡ್ಯ ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದ ತಂಡ ಗುರುವಾರ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿ ವಲಯದಲ್ಲಿ ಉಪ ಲೋಕಾಯುಕ್ತ ಫಣೀಂದ್ರ ಭೀತಿ

Jan 20 2025, 01:34 AM IST
ಉಪ ಲೋಕಾಯುಕ್ತರು ಚಿತ್ರದುರ್ಗ ಜಿಲ್ಲೆ ಪ್ರವಾಸ ಕೈಗೊಂಡಿರುವ ಹಿನ್ನಲೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳ ಸಭೆ ನಡೆಸಿದರು.

ವೈದ್ಯಾಧಿಕಾರಿಗಳ ಗೈರು, ಲೋಕಾಯುಕ್ತ ಡಿವೈಎಸ್ಪಿ ಗರಂ

Jan 19 2025, 02:19 AM IST
ಆಸ್ಪತ್ರೆಯ ರೋಗಿಗಳಿಗೆ ಕುಡಿಯಲು ನೀರು, ಬಾಣಂತಿಯರಿಗೆ ಬಿಸಿ ನೀರು ಮತ್ತು ಶೌಚಾಲಯದ ಸೌಲಭ್ಯ ಸಮರ್ಪಕವಾಗಿದೆಯೇ ಎಂದು ಪ್ರಶ್ನಿಸಿದಾಗ ಇದಕ್ಕೆಲ್ಲ ನೆಗೆಟಿವ್ ಉತ್ತರ ಸಿಕ್ಕಿತು

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ: ಲೋಕಾಯುಕ್ತ ಡಿವೈಎಸ್‌ಪಿ ಪಾಟೀಲ

Jan 17 2025, 12:47 AM IST
ಸಕಾಲದಲ್ಲಿ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಸಕಾಲಕ್ಕೆ ಸ್ಪಂದಿಸಿಲ್ಲ. ಅದಕ್ಕಾಗಿ ಅವರು ಮೇಲ್ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಅದರ ಬಗ್ಗೆ ತನಿಖೆ ನಡೆದಿದೆ. ಸಮಸ್ಯೆಗಳ ಬಗ್ಗೆ ಮೊದಲು ತಿಳಿದುಕೊಂಡು ಅವರಿಗೆ ಸ್ಪಂದಿಸಿ.

ಸಾರ್ವಜನಿಕರನ್ನು ಗೌರವದಿಂದ ಕಾಣಿ: ಲೋಕಾಯುಕ್ತ ಎಸ್ಪಿ

Jan 17 2025, 12:46 AM IST
Treat the public with respect
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved