• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್ ವಿವಾದ ಬಗ್ಗೆ ಲೋಕಸಭಾ ಸ್ಪೀಕರ್‌ಗೆ ವರದಿ ಸಲ್ಲಿಕೆ : ವಕ್ಫ್‌ ಆಸ್ತಿ ವಿಚಾರದಲ್ಲಿ‌ ಉತ್ತಮ ಕಾನೂನು ತರಲು ಯತ್ನ

Nov 08 2024, 11:33 AM IST

ವಕ್ಫ್‌ ವಿಚಾರವಾಗಿ ಇಲ್ಲಿನ ರೈತರ ಅಹವಾಲು ಕೇಳಬೇಕು ಎಂದು ನಾನು ಬಂದಿದ್ದೇನೆ. ಮುಂಬರುವ ಅಧಿವೇಶದನಲ್ಲಿ ವಕ್ಫ್‌ಗೆ ಸಂಬಂಧಿಸಿದ ಬಿಲ್ ಬರುವುದಿದೆ.

ವಕ್ಫ್‌ ಕಾಯಿದೆ ಸಂವಿಧಾನದಡಿ ಬರಲಿ: ವಿರುಪಾಕ್ಷಯ್ಯ ಹಿರೇಮಠ

Nov 08 2024, 12:43 AM IST
ದೇಶದಾದ್ಯಂತ ಹೆಮ್ಮಾರಿಯಾಗಿ ಕಾಡುತ್ತಿರುವ ವಕ್ಫ್‌ ಕಾಯ್ದೆಯನ್ನು ಸಂವಿಧಾನದ ಚೌಕಟ್ಟಿನಲ್ಲಿ ತರಬೇಕೆಂದು ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಆಗ್ರಹಿಸಿದರು.

ವಕ್ಫ್‌ ಹಠಾವೋ ಧರಣಿಗೆ ತಾತ್ಕಾಲಿಕ ಬ್ರೇಕ್‌

Nov 08 2024, 12:36 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ಹಠಾವೋ ದೇಶ ಬಚಾವೋ ಎಂದು ನಗರದ ಡಿಸಿ ಕಚೇರಿ ಬಳಿ ವಕ್ಫ್‌ ಕಾಯ್ದೆ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಸ್ಥಗಿತಗೊಳಿಸಲಾಗಿದೆ.

ಸ್ಮಶಾನ ಉತಾರದಲ್ಲೂ ವಕ್ಫ್‌ ಎಂದು ನಮೂದು

Nov 08 2024, 12:36 AM IST
ಸ್ಮಶಾನ ಭೂಮಿ ಉತಾರವೂ ವಕ್ಫ್‌ ಹೆಸರಿಗೆ ನಮೂದಾಗಿದ್ದು, ಸಂಸ್ಕಾರ ಮಾಡುವುದಕ್ಕೆ ಹಿಂಜರಿಯುವಂತೆ ಮಾಡಿದೆ

ವಕ್ಫ್‌ ಮಂಡಳಿ ಮುಚ್ಚಲು ಆಗ್ರಹ

Nov 08 2024, 12:34 AM IST
ಚಿತ್ರದುರ್ಗ: ರೈತರ ಜಮೀನುಗಳನ್ನು ಕಬಳಿಸಲು ಹೊರಟಿರುವ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯನ್ನು ಮುಚ್ಚುವಂತೆ ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಕ್ಫ್‌ ಹಠಾವೋ ದೇಶ ಬಚಾವೋ ಆಂದೋಲನಕ್ಕೆ ಬೆಂಬಲ

Nov 08 2024, 12:33 AM IST
ವಿಜಯಪುರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆದ ವಕ್ಫ್‌ ಹಠಾವೋ ದೇಶ ಬಚಾವೋ ಆಂದೋಲನಕ್ಕೆ ನಮ್ಮ ಸತ್ಯ ಶೋಧಕ ಡಾ.ಅಣ್ಣಾಭಾವು ಸಾಠೆ ಸಂಘಟನಾ ಸಮಿತಿ ಪದಾಧಿಕಾರಿಗಳು ಬೆಂಬಲ ನೀಡಿದರು.

ವಕ್ಫ್‌ ಬೋರ್ಡ್‌ ಮೂಲಕ ಆಸ್ತಿ ಕಬಳಿಕೆಗೆ ಸರ್ಕಾರ ಕುಮ್ಮಕ್ಕು: ಪ್ರತಾಪ್ ಸಿಂಹ

Nov 07 2024, 11:53 PM IST
ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ತರುವುದು ಕೇಂದ್ರ ಸರ್ಕಾರ ಮುಂದೆ ಇದೆ. ಸಮಿತಿ ಈ ಕಾರ್ಯ ಮಾಡಲಿದೆ. ವಕ್ಫ್ ಮುಖಾಂತರ ರಾಜ್ಯ ಸರ್ಕಾರ ಜನರಿಗೆ ಯಾವ ರೀತಿ ಮೋಸ ಮಾಡುತ್ತಿದ್ದಾರೆ. ಅದನ್ನು ಸರಿಪಡಿಸುವ ಒಂದು ಅವಕಾಶವಿದೆ.

ವಕ್ಫ್‌ ಬೋರ್ಡ್ ಈಸ್ಟ್‌ ಇಂಡಿಯಾ ಕಂಪನಿ ಇದ್ದಂತೆ : ವಿಪಕ್ಷ ನಾಯಕ ಆರ್‌. ಅಶೋಕ್‌

Nov 07 2024, 11:53 PM IST
ಸರ್ಕಾರಿ ಶಾಲೆಯನ್ನು ಉಳಿಸುವುದಕ್ಕಾಗಿ ನಾವಿಲ್ಲಿಗೆ ಬಂದಿದ್ದೇವೆ. ಆದರೆ, ಕಾಂಗ್ರೆಸ್‌ನವರು ಇಲ್ಲಿಗೆ ಯಾಕೆ ಬರುತ್ತಾರೆ ಎಂದು ನಮ್ಮನ್ನೇ ಪ್ರಶ್ನೆ ಮಾಡುತ್ತಾರೆ. ನಾನು ವಿಪಕ್ಷ ನಾಯಕ. ನಮ್ಮನ್ನೇ ಪ್ರಶ್ನೆ ಮಾಡುತ್ತೀರಾ. ನೀವು ಇನ್ನು ಎಷ್ಟು ದಿನ ಅಧಿಕಾರದಲ್ಲಿರುತ್ತೀರೋ ನೋಡುತ್ತೇನೆ.

ಸರ್ಕಾರದ ಹಸ್ತಕ್ಷೇಪವಿಲ್ಲದೇ ವಕ್ಫ್‌ ಹೆಸರು ಸೇರ್ಪಡೆ ಹೇಗೆ ಸಾಧ್ಯ?

Nov 07 2024, 11:49 PM IST
ರಾಜ್ಯ ಸರ್ಕಾರ ಈಗ ರೈತರಿಗೆ ನೀಡಿರುವ ನೋಟಿಸ್‌ ವಾಪಸ್‌ ಪಡೆಯುವ ಬಗ್ಗೆ ಮಾತನಾಡುತ್ತಿದೆ. ಆದರೆ, ಇದು ತಾತ್ಕಾಲಿಕ ಪರಿಹಾರವಾಗಲಿದೆ. ಉತಾರದಲ್ಲಿ ನಮೂದಾಗಿರುವ ವಕ್ಫ್‌ ಹೆಸರು ರದ್ದಾಗಬೇಕು.

ಕುಶಾಲನಗರ: ವಕ್ಫ್‌ ಕಾಯ್ದೆ ರದ್ದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Nov 07 2024, 11:48 PM IST
ವಕ್ಫ್ ಬೋರ್ಡ್ ಕಾಯ್ದೆ ರದ್ದುಪಡಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved