• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಬೋರ್ಡ್‌ನಿಂದ ಗೊಂದಲ: ಬಿಜೆಪಿ ಪ್ರತಿಭಟನೆ

Nov 05 2024, 12:46 AM IST
ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡಿಸಿದೆ.

ವಕ್ಫ್‌ ನೋಟಿಸ್‌ ವಿರುದ್ಧ ರಾಜ್ಯಾದ್ಯಂತ ಧರಣಿ: ಬಿಜೆಪಿ ವಕ್ಫ್‌ ಸಮರ

Nov 05 2024, 12:46 AM IST
ರೈತರು, ಮಠಗಳು ಸೇರಿದಂತೆ ರಾಜ್ಯದಲ್ಲಿ ಸಾವಿರಾರು ಎಕರೆ ಆಸ್ತಿಗಳ ಪಹಣಿಯಲ್ಲಿ ವಕ್ಫ್ ಹೆಸರು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಮುಖಂಡರು, ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ವಕ್ಫ್‌ ಜೆಪಿಸಿಗೆ ವಿಪಕ್ಷ ಸದಸ್ಯರು ಗುಡ್‌ಬೈ?

Nov 05 2024, 12:44 AM IST
ವಕ್ಫ್‌ (ತಿದ್ದುಪಡಿ) ಮಸೂದೆ ಪರಿಶೀಲನೆಗೆ ರಚಿಸಲಾಗಿರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಭಾಗವಾಗಿರುವ ವಿಪಕ್ಷಗಳ ಸದಸ್ಯರು, ಸಮಿತಿಗೆ ವಿದಾಯ ಹೇಳುವ ಸುಳಿವು ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ ರೈತರ ಆಸ್ತಿಯನ್ನು ವಕ್ಫ್‌ ಬೋರ್ಡ್‌ಗೆ ನೀಡಲು ಹೊರಟಿದೆ: ಬಲ್ಲಾಹುಣ್ಸಿ ರಾಮಣ್ಣ ಬೇಸರ

Nov 05 2024, 12:43 AM IST
ಯಾವುದೋ ಒಂದು ಧರ್ಮ ಓಲೈಸುವ ನೆಪದಲ್ಲಿ ರಾಜ್ಯದಲ್ಲಿ ಅಶಾಂತಿಯುಂಟು ಮಾಡುವುದು ಸರಿಯಲ್ಲ.

ವಕ್ಫ್‌ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ

Nov 05 2024, 12:37 AM IST
ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಟ್ಟಿದ್ದರು. ಬಿ.ಎಸ್‌. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್‌, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ವೇಳೆಯೂ ನೋಟಿಸ್‌ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯಪುರದಲ್ಲಿ ಮೊಳಗಿತು ವಕ್ಫ್‌ ಹಠಾವೋ ಹೋರಾಟ

Nov 05 2024, 12:36 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ಹಠಾವೋ ದೇಶ ಬಚಾವೋ... ಮಾರಕ ವಕ್ಫ್‌ ಕಾಯ್ದೆ ನಿರ್ಮೂಲನೆಯೇ ನಮ್ಮೆಲ್ಲರ ಗುರಿ ಎಂಬ ಧ್ಯೇಯದೊಂದಿಗೆ ಭಾರತೀಯ ಕಿಸಾನ ಸಂಘ, ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಕನ್ಹೇರಿ ಶ್ರೀಗಳು ಸೇರಿದಂತೆ ರೈತರು ಹಾಗೂ ಹಲವು ಮಠಾಧೀಶರ ನೇತೃತ್ವದಲ್ಲಿ ನಗರದಲ್ಲಿ ಇಂದಿನಿಂದ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹ ಆರಂಭವಾಗಿದೆ. ಹೋರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಂಬಲ ಸೂಚಿಸಿದ್ದು ಹೋರಾಟ ತೀವ್ರತೆ ಪಡೆದಿದೆ.

ರಾಜ್ಯದಲ್ಲಿ ಗೊಂದಲ ಮೂಡಿಸಿದ ವಕ್ಫ್‌ ಬೋರ್ಡ್‌

Nov 05 2024, 12:34 AM IST
ಹೊನ್ನಾಳಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜೆ.ಕೆ.ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡಿಸಿ ಉಪವಿಭಾಗಾಧಿಕಾರಿ ಅಭಿಷೇಕ್ ಅವರಿಗೆ ಮನವಿ ಸಲ್ಲಿಸಲಾಯಿತು.

ವಕ್ಫ್‌ ಹೆಸರು ತೆಗೆಸುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Nov 05 2024, 12:30 AM IST
ಪಹಣಿಯಲ್ಲಿ ವಕ್ಫ್‌ ಹೆಸರು ಬಂದಿರುವುದನ್ನು ತೆಗೆಯಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಕೊಪ್ಪಳ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಉಪ್ಪಿನ ಬೆಟಗೇರಿ ಅರ್ಧ ಊರೇ ವಕ್ಫ್‌ ಆಸ್ತಿಯಂತೆ!

Nov 05 2024, 12:30 AM IST
ಬೀದರನ ಇಡೀ ಊರೇ ವಕ್ಫ್‌ ಮಂಡಳಿ ಆಸ್ತಿ ಎನ್ನುವಂತೆಯೇ ಧಾರವಾಡ ಸಮೀಪದ ಉಪ್ಪಿನ ಬೆಟಗೇರಿಯ ಅರ್ಧ ಊರೇ ವಕ್ಫ್‌ ಆಸ್ತಿ ಎಂದು ವಕ್ಫ್‌ ಮಂಡಳಿ ಘೋಷಿಸಿಕೊಂಡಿದೆ.

ಕೊಪ್ಪಳ: ದಲಿತರ ಭೂಮಿ, ಮಠದ ಪಹಣಿಗಳಲ್ಲಿಯೂ ವಕ್ಫ್‌ ಹೆಸರು - ಸಾಲ ಸಿಗದೆ, ಮಾರಲು ಆಗದೆ ಮಾಲೀಕರ ಪರದಾಟ

Nov 04 2024, 11:22 AM IST

ರಾಜ್ಯದಲ್ಲಿ ರಾದ್ಧಾಂತ ಸೃಷ್ಟಿಸಿರುವ ವಕ್ಫ್‌ ಮಂಡಳಿ ಕೊಪ್ಪಳ ತಾಲೂಕಿನ ದಲಿತರ ಭೂಮಿ, ಹಿಂದೂಗಳ ದೇವಸ್ಥಾನ ಹಾಗೂ ಮಠಗಳ ಆಸ್ತಿ ಪಹಣಿಗಳಲ್ಲಿ ನಾಲ್ಕಾರು ವರ್ಷಗಳ ಹಿಂದೆಯೇ ವಕ್ಫ್‌ ಹೆಸರು ಸೇರ್ಪಡೆ ಮಾಡಿದ್ದು, ಅಂದಿನಿಂದ ಜನರು ಪರದಾಡುತ್ತಿದ್ದಾರೆ.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved