ವಕ್ಫ್ ಬೋರ್ಡ್ನಿಂದ ಖಾತೆ ಬದಲಾವಣೆ ಆತಂಕ, ಕಲ್ಲು ತೂರಾಟ
Nov 01 2024, 12:06 AM ISTವಕ್ಫ್ ಆಸ್ತಿ ವಿವಾದ ರಾಜ್ಯದಲ್ಲಿ ಸಾಕಷ್ಟು ಗದ್ದಲವೆಬ್ಬಿಸಿದ್ದರೆ ಜಿಲ್ಲೆಯಲ್ಲಿ ಇದು ವಿಕೋಪಕ್ಕೆ ತಿರುಗಿದೆ. ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಾಸವಿದ್ದ ಮನೆಗಳನ್ನು ಖಾಲಿ ಮಾಡಿಸಬಹುದು ಎಂಬ ಆತಂಕದಲ್ಲಿ ಉದ್ರಿಕ್ತರ ಗುಂಪು ಮತ್ತೊಂದು ಕೋಮಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.