• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಬೋರ್ಡ್‌ನಿಂದ ಖಾತೆ ಬದಲಾವಣೆ ಆತಂಕ, ಕಲ್ಲು ತೂರಾಟ

Nov 01 2024, 12:06 AM IST
ವಕ್ಫ್‌ ಆಸ್ತಿ ವಿವಾದ ರಾಜ್ಯದಲ್ಲಿ ಸಾಕಷ್ಟು ಗದ್ದಲವೆಬ್ಬಿಸಿದ್ದರೆ ಜಿಲ್ಲೆಯಲ್ಲಿ ಇದು ವಿಕೋಪಕ್ಕೆ ತಿರುಗಿದೆ. ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಆತಂಕದಲ್ಲಿ ಉದ್ರಿಕ್ತರ ಗುಂಪು ಮತ್ತೊಂದು ಕೋಮಿನ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ವಕ್ಫ್‌, ಜಮೀರ್‌ ವಿರುದ್ಧ ನ.4ಕ್ಕೆಬಿಜೆಪಿ ರಾಜ್ಯವ್ಯಾಪಿ ಹೋರಾಟ

Oct 31 2024, 02:01 AM IST
ರಾಜ್ಯ ಸರ್ಕಾರ ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ವಕ್ಫ್‌ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅಕ್ರಮವಾಗಿ ಈಗಾಗಲೇ ವಕ್ಫ್‌ ಆಸ್ತಿ ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿರುವ ಪಹಣಿಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬರುವ ನ.4ರಂದು ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸಲು ತೀರ್ಮಾನಿಸಿದೆ.

ದೇಶದಲ್ಲಿ ವಕ್ಫ್‌ ಕಾಯ್ದೆಯನ್ನು ಸಂಪೂರ್ಣ ತೆಗೆದುಹಾಕಿ

Oct 31 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರೈತರ ಭೂಮಿಗೆ ವಕ್ಫ್ ಮಂಡಳಿ ನೋಟಿಸ್‌ ನೀಡಿರುವುದು ನಿಜಕ್ಕೂ ಆತಂಕಕಾರಿ. ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿರುವ ಕುತಂತ್ರ. ಆದ್ದರಿಂದ ದೇಶದಲ್ಲಿರುವ ವಕ್ಫ್ ಕಾಯ್ದೆಯನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.

ವಕ್ಫ್‌ ಮಂಡಳಿ ಹೆಸರು ತಗಸಾಕ ಐದ್‌ ವರ್ಷಾ ಹೋರಾಟ!

Oct 31 2024, 01:03 AM IST
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಮರಬಸಪ್ಪ ಮಸೂತಿ ಅವರ ಬೇಸರದ ಮಾತಿದು. ತಲೆತಲಾಂತರದಿಂದ ಬಂದ 3.13 ಎಕರೆ ಹೊಲವನ್ನು ಉಳುಮೆ ಮಾಡುತ್ತಿದ್ದ ಮರಬಸಪ್ಪ ಹಾಗೂ ಅವರ ಕುಟುಂಬಕ್ಕೆ 2019ರಲ್ಲಿಯೇ ಪಹಣಿಯ 11ನೇ ಕಾಲಂನಲ್ಲಿ ವಕ್ಫ್‌ ಮಂಡಳಿ ಹೆಸರು ಸೇರ್ಪಡೆಯಾಗಿದ್ದು ಅಚ್ಚರಿ ಮೂಡಿಸಿದೆ.

ಕುಕನೂರು ಪಪಂ ಜಾಗದ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದು

Oct 31 2024, 01:00 AM IST
ಸ್ಥಳೀಯ ಪಪಂನ ಕಾರ್ಯಾಲಯ ಇರುವ ಜಾಗದ ಪಹಣಿಯಲ್ಲಿ ವಕ್ಫ್‌ ಆಸ್ತಿ ನಮೂದು ಆಗಿದೆ.

ಪಹಣಿಯಲ್ಲಿ ವಕ್ಫ್‌ ಹೆಸರು ತೆಗೆಯಲು ನ. 5ರ ಗಡುವು

Oct 31 2024, 12:58 AM IST
ಶ್ರೀರಾಮಸೇನೆಯು ರೈತರ ನೇತೃತ್ವದಲ್ಲಿ ಬುಧವಾರ ಧಾರವಾಡ ತಹಸೀಲ್ದಾರ್‌ ಕಚೇರಿ ಎದುರು ಆಯೋಜಿಸಿದ್ದ ಪ್ರತಿಭಟನೆಗೆ ಏಕಾಏಕಿ ದೊಡ್ಡಮಟ್ಟದ ಬೆಂಬಲ ದೊರೆತು ರೈತ ಸಂಘಟನೆ, ದಲಿತ ಸಂಘಟನೆಗಳು ಸಹ ಕೈ ಜೋಡಿಸಿದವು.

ವಕ್ಫ್‌ ಗೊಂದಲದಿಂದ ರೈತರಿಗೆ ಅನ್ಯಾಯವಾಗಲು ಬಿಡೋಲ್ಲ : ಮಾಜಿ ಸಚಿವ ರಾಜೂಗೌಡ

Oct 31 2024, 12:53 AM IST
Don't let injustice happen to farmers due to Waqf confusion: Former minister Raju Gowda

ಕೊಪ್ಪಳ ಜಿಲ್ಲೆಯಲ್ಲೂ ಇದೆ ವಕ್ಫ್‌ ಆಸ್ತಿ ರಾದ್ಧಾಂತ

Oct 31 2024, 12:48 AM IST
ವಕ್ಫ್‌ ಆಸ್ತಿಯ ರಾದ್ಧಾಂತ ಕೊಪ್ಪಳಕ್ಕೂ ಕಾಲಿಟ್ಟಿದ್ದು, ಇಲ್ಲಿಯೂ ರೈತರು ಸೇರಿದಂತೆ ಅನೇಕರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎನ್ನುವ ಕಾಲಂ ನಂಬರ್ 11ರಲ್ಲಿ ನಮೂದಿಸಿರುವ ಪ್ರಕರಣಗಳು ಒಂದೊಂದಾಗಿಯೇ ಬೆಳಕಿಗೆ ಬರುತ್ತಿವೆ.

ಯೋಧರ ಕುಟುಂಬಕ್ಕೆ ವಕ್ಫ್‌ ಭೂಮಿ: ಜೆಪಿಸಿಗೆ ಉ.ಖಂಡ ವಕ್ಫ್‌ ಮಂಡಳಿ ಶಿಫಾರಸು

Oct 31 2024, 12:47 AM IST
ವಕ್ಫ್‌ ಭೂಮಿ ದೇಶವ್ಯಾಪಿ ವಿವಾದಕ್ಕೆ ಕಾರಣವಾಗಿರುವಾಗಲೇ, ರಾಜ್ಯದಲ್ಲಿನ ವಕ್ಫ್‌ ಭೂಮಿಯನ್ನು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರ ಕುಟುಂಬಕ್ಕೆ ನೀಡುವಂತೆ ಉತ್ತರಾಖಂಡದ ವಕ್ಫ್‌ ಮಂಡಳಿ, ಸಂಸತ್ತಿನ ಸ್ಥಾಯಿ ಸಮಿತಿಗೆ ಸಲಹೆ ನೀಡಿದೆ.

ವಕ್ಫ್‌ ಗೊಂದಲ: ಅಥಣಿ ರೈತರಿಗೆ ಅನ್ಯಾಯ ಆಗದಂತೆ ಎಚ್ಚರಿಕೆ ವಹಿಸಿ:ಸಂಪತ್ ಕುಮಾರ್ ಶೆಟ್ಟಿ

Oct 30 2024, 01:39 AM IST
ನೆರೆಯ ವಿಜಯಪುರ ಜಿಲ್ಲೆಯ ಹೊನವಾಡ ಮತ್ತು ಇನ್ನಿತರ ಗ್ರಾಮಗಳಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ಅನೇಕ ರೈತರ ಜಮೀನು ವಕ್ಫ್ ಆಸ್ತಿ ಎಂದು ಪಹಣಿ ಪತ್ರದಲ್ಲಿ ನಮೂದಾಗಿರುವುದು ಭಾರೀ ಗೊಂದಲ ಸೃಷ್ಟಿಸಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved