• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಸಭೆ ವೇಳೆ ಹೈಡ್ರಾಮಾ: ಗ್ಲಾಸ್‌ ಒಡೆದು ಪೀಠದತ್ತ ಎಸೆದ ಬ್ಯಾನರ್ಜಿ!

Oct 23 2024, 12:52 AM IST
ವಕ್ಫ್‌ ತಿದ್ದುಪಡಿ ಮಸೂದೆ ಕುರಿತ ಜಂಟಿ ಸದನ ಸಮಿತಿ ಸಭೆಯಲ್ಲಿ ಮಂಗಳವಾರ ಹೈಡ್ರಾಮಾ ನಡೆದಿದ್ದು, ಸಭೆ ವೇಳೆ ಬಿಜೆಪಿ ಸದಸ್ಯನ ಮಾತಿನಿಂದ ಕೋಪಗೊಂಡ ತೃಣಮೂಲ ಕಾಂಗ್ರೆಸ್‌ ಸಂಸದ ಕಲ್ಯಾಣ್‌ ಬ್ಯಾನರ್ಜಿ, ಅಲ್ಲೇ ಇದ್ದ ಗಾಜಿನ ಲೋಟ ಒಡೆದು ಅದನ್ನು ಸಮಿತಿ ಅಧ್ಯಕ್ಷ ಜಗದಂಬಿಕಾ ಪಾಲ್‌ ಅವರತ್ತ ಎಸೆದ ಪ್ರಸಂಗ ನಡೆದಿದೆ.

ವಕ್ಫ್‌ ಆಸ್ತಿ ನೋಂದಣಿಯಲ್ಲಿ ನಿಯಮ ಉಲ್ಲಂಘನೆ

Oct 19 2024, 12:33 AM IST
ಪುರಸಭೆಯ ಸೂಚನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ: ಸುಭಾಷ್ ಆರ್.ಗುತ್ತೇದಾರ

ವಕ್ಫ್‌ ಕುರಿತ ಜೆಪಿಸಿ ಅಧ್ಯಕ್ಷ ಜಗದಾಂಬಿಕಾಗೆ ವಿಪಕ್ಷಗಳ ಬೆದರಿಕೆ : ತೇಜಸ್ವಿ ಸೂರ್ಯ

Oct 19 2024, 12:21 AM IST
ವಕ್ಫ್‌ ತಿದ್ದುಪಡಿ ಕುರಿತ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್‌ಗೆ ಕೆಲ ವಿರೋಧ ಪಕ್ಷದ ಸಂಸದರು ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭಾ ಸ್ವೀಕರ್‌ ಓಂ ಬಿರ್ಲಾರಿಗೆ ಪತ್ರ ಬರೆದಿದ್ದಾರೆ.

ವಕ್ಫ್‌ ಆಸ್ತಿ ವಿರುದ್ಧ ನಡೆದದ್ದು ರಾಜಕೀಯ ಹೋರಾಟ

Oct 17 2024, 01:36 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿ ವಿರುದ್ಧ ವಿಜಯಪುರದಲ್ಲಿ ನಡೆದ ಹೋರಾಟ ರಾಜಕೀಯವಾಗಿ ಮಾಡಲಾಗಿದೆ. ಜಿಲ್ಲಾದ್ಯಂತ ಸುಮಾರು 10 ಸಾವಿರ ಎಕರೆ ವಕ್ಫ್ ಆಸ್ತಿಯನ್ನು ಸರ್ವೇ ಮಾಡಿ ಫ್ಲ್ಯಾಗಿಂಗ್ ಮಾಡಲು ಸಚಿವ ಜಮೀರ್ ಅಹಮ್ಮದ್‌ ಹೇಳಿದ್ದಾರೆ. ಆದರೆ, ವಕ್ಫ್‌ನಿಂದ ರೈತರ ಆಸ್ತಿ ಕಬಳಿಸಲಾಗುತ್ತಿದೆ ಎಂದು ತಪ್ಪಾಗಿ ಬಿಂಬಿಸುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಆಕ್ರೋಶ ವ್ಯಕ್ತಪಡಿಸಿದರು.

ವಕ್ಫ್‌ ಆಸ್ತಿ ಮೇಲೆ ಸಂಸತ್‌ ನಿರ್ಮಾಣ: ಮಾಜಿ ಸಂಸದ ಬದ್ರುದ್ದೀನ್‌

Oct 17 2024, 12:45 AM IST
ದೇಶದ ಸಂಸತ್‌ ಭವನ, ದೆಹಲಿಯಲ್ಲಿರುವ ವಸಂತ ವಿಹಾರ ಮತ್ತು ದೆಹಲಿ ವಿಮಾನ ನಿಲ್ದಾಣ ವರೆಗಿನ ಸುತ್ತಮುತ್ತಲಿನ ಪ್ರದೇಶವೆಲ್ಲಾ ವಕ್ಫ್‌ ಆಸ್ತಿಗೆ ಸೇರಿದೆ ಎಂದು ಮಾಜಿ ಸಂಸದ, ಎಐಯುಡಿಎಫ್‌ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೇಂದ್ರ ವಕ್ಫ್‌ ಜೆಪಿಸಿ ಸಭೇಲಿ ಮಾಣಿಪ್ಪಾಡಿ ಹೇಳಿಕೆ ಗದ್ದಲ! - ‘ಖರ್ಗೆ, ರೆಹಮಾನ್‌ ವಕ್ಫ್‌ ಆಸ್ತಿ ಕಬಳಿಸಿದ್ದಾರೆ’

Oct 15 2024, 06:53 AM IST

ಅನ್ವರ್‌ ಮಾಣಿಪ್ಪಾಡಿ ಅವರು, ‘ಕರ್ನಾಟಕ ವಕ್ಫ್‌ ಜಮೀನು ಹಗರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ಮುಖಂಡ ಕೆ.ರೆಹಮಾನ್‌ ಖಾನ್‌ ಭಾಗಿಯಾಗಿದ್ದಾರೆ’ ಎಂದು ಮಾಡಿದ ಆರೋಪ ಕೋಲಾಹಲಕ್ಕೆ ಕಾರಣವಾಗಿದೆ.

ವಕ್ಫ್‌ ಖಾತೆ ಬದಲಾವಣೆ: ಜಿಲ್ಲಾ ಪ್ರಗತಿ ಕುಂಠಿತ

Oct 10 2024, 02:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿ ಖಾತೆ ಬದಲಾವಣೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಜಿಲ್ಲೆಯ ಪ್ರಗತಿ ಕುಂಠಿತವಾಗಿದೆ. ಮುಂದಿನ ಒಂದು ತಿಂಗಳೊಳಗಾಗಿ ವಕ್ಫ್ ಖಾತೆ ಬದಲಾವಣೆ, ಫ್ಲ್ಯಾಗಿಂಗ್ ಸೇರಿದಂತೆ ಸೂಕ್ತ ಪ್ರಗತಿ ಸಾಧಿಸಬೇಕು ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝೆಡ್ ಜಮೀರ್‌ ಅಹ್ಮದ ಖಾನ್ ಸೂಚಿಸಿದರು.

ವಕ್ಫ್‌ ಸ್ವತ್ತೆಂದು ದಾಖಲಿಸಿದ್ದನ್ನು ಕೈ ಬಿಡಲು ಒತ್ತಾಯ

Oct 09 2024, 01:34 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾದ್ಯಂತ ಭಾರತೀಯ ಪುರಾತತ್ವ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಗೆ ಸೇರಿರುವ ಆಸ್ತಿಗಳನ್ನು ಕಂದಾಯ ದಾಖಲೆಗಳಲ್ಲಿ ಕಾನೂನು ಬಾಹಿರವಾಗಿ ವಕ್ಫ್‌ ಸ್ವತ್ತು ಎಂದು ದಾಖಲಿಸಿದ್ದನ್ನು ತಕ್ಷಣ ತೆರವುಗೊಳಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಮುಖಂಡರು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲೇ ವಿಜಯಪುರದಲ್ಲಿದೆ ಹೆಚ್ಚು ವಕ್ಫ್‌ ಆಸ್ತಿ

Oct 09 2024, 01:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿಯೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಇದೆ. ವಕ್ಫ್ ಆಸ್ತಿಯ ಸದ್ಭಳಕೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೂರು ಕಲ್ಪಿಸುವ ಸದುದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಟ್ಟು ೧.೧೨ ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ ೮೫ ಸಾವಿರ ಎಕರೆ ಅತಿಕ್ರಮಣವಾಗಿ ಕೇವಲ ೨೩ ಸಾವಿರ ಎಕರೆ ಮಾತ್ರ ಉಳಿದಿದೆ. ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿಯಾಗಿದ್ದು, ಪ್ರತಿಯೊಬ್ಬರು ಅದರ ಸಂರಕ್ಷಣೆಗೆ ಮುಂದಾಗುವಂತೆ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ಅಹ್ಮದ ಖಾನ್ ಕರೆ ನೀಡಿದರು.

ದೇಶ ಒಡೆಯುವ ದೃಷ್ಟಿಯಿಂದ ವಕ್ಫ್‌ ಕಾಯ್ದೆ ತಿದ್ದುಪಡಿ: ಡಾ. ಸೈಯ್ಯದ ನಾಸೀರ್‌ ಹುಸೇನ್

Oct 07 2024, 01:36 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ದ್ವೇಷದ ರಾಜಕಾರಣ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಆಡಳಿತ ನಡೆಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಡಾ. ಸೈಯ್ಯದ ನಾಸೀರ್‌ ಹುಸೇನ್‌ ಆರೋಪಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved