• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್‌ ಆಸ್ತಿ ವಿವಾದ : ಪರಿಷತ್ತಲ್ಲಿ ಮೊದಲ ದಿನವೇ ಜಟಾಪಟಿ

Dec 10 2024, 12:33 AM IST

ರಾಜ್ಯದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್‌ ಆಸ್ತಿ ವಿವಾದ ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷದವರ ನಡುವೆ ತೀವ್ರ ವಾಗ್ವಾದ, ರಾಜೀನಾಮೆ ಸವಾಲು-ಪ್ರತಿಸವಾಲಿಗೆ ಕಾರಣವಾಗಿ ಕಲಾಪವನ್ನೇ ಬಲಿ ಪಡೆಯಿತು.

ವಕ್ಫ್‌ ಬೋರ್ಡ್‌ ಕೊಳ್ಳಿ ದೆವ್ವ, ಹೋದಲೆಲ್ಲ ಬೆಂಕಿ ಹಚ್ಚುತ್ತದೆ-ವಿಪಕ್ಷ ನಾಯಕ ಆರ್‌. ಅಶೋಕ

Dec 09 2024, 12:50 AM IST
ವಕ್ಫ್ ಬೋರ್ಡ್ ಕೊಳ್ಳಿ ದೆವ್ವವಿದ್ದಂತೆ ಅದು ಹೋದಲೆಲ್ಲ ಬೆಂಕಿ ಹಚ್ಚುತ್ತದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ ಹೇಳಿದರು.

ಮಹಾರಾಷ್ಟ್ರದ ಲಾತೂರ್‌ನ 100ಕ್ಕೂ ಹೆಚ್ಚು ಜನರಿಗೆ ವಕ್ಫ್‌ ನ್ಯಾಯಾಧಿಕರಣ ನೋಟಿಸ್‌

Dec 08 2024, 01:18 AM IST
ದೇಶಾದ್ಯಂತ ವಕ್ಫ್‌ ಗಲಾಟೆ ಸುದ್ದಿಯಾಗುತ್ತಿರುವ ನಡುವೆಯೇ ಶನಿವಾರ ಮಹಾರಾಷ್ಟ್ರದ ಲಾತೂರ್‌ನ 100ಕ್ಕೂ ಹೆಚ್ಚು ಜನರಿಗೆ ಮಹಾರಾಷ್ಟ್ರ ವಕ್ಫ್‌ ನ್ಯಾಯಾಧಿಕರಣ ನೋಟಿಸ್‌ ನೀಡಿದೆ.

ಮಾಜಿ ಪ್ರಧಾನಿ ನೆಹರೂ ವಕ್ಫ್‌ ಗೊಂದಲ ಮಹಾಪಿತಾಮಹ: ಛಲವಾದಿ

Dec 07 2024, 12:33 AM IST
ವಕ್ಫ್‌ ಗೊಂದಲ, ಗದ್ದಲಗಳಿಗೆಲ್ಲಾ ಕಾಂಗ್ರೆಸ್ಸೇ ನೇರ ಹೊಣೆಯಾಗಿದೆ. ಅವರ ಸರ್ಕಾರ ನೀಡಿದ ಪರಮಾಧಿಕಾರದಿಂದಲೇ ವಕ್ಫ್‌ ಬೋರ್ಡ್ ರಾಜ್ಯದಲ್ಲಿ ಸರ್ವಾಧಿಕಾರಿಯಂತೆ ಜನಸಾಮಾನ್ಯರು, ರೈತರು, ಅಮಾಯಕರು, ಮಠ- ಮಂದಿರಗಳ ಆಸ್ತಿ, ನಿವೇಶನ, ಜಮೀನುಗಳನ್ನು ಕಬಳಿಸುತ್ತಿದೆ ಎಂದು ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ.

ವಕ್ಫ್‌ ನೋಟಿಸ್ ನೀಡಲು ಸಿಎಂಗೆ ಜಮೀರ ಕುಮ್ಮಕ್ಕು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

Dec 06 2024, 08:59 AM IST
ಲಿಂಗಸುಗೂರಲ್ಲಿ ಬಿಜೆಪಿ ನಡೆಸಿದ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟದ ಸಮಾರಂಭ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

ಬಿಜೆಪಿ ಶಿಸ್ತು ಸಮಿತಿ ಸೂಚನೆ ಬೆನ್ನಲ್ಲೇ ವಕ್ಫ್‌ ಸಂಬಂಧ ಯತ್ನಾಳ್‌ 2ನೇ ಹಂತದ ವಕ್ಫ್‌ ಹೋರಾಟ

Dec 06 2024, 04:39 AM IST

ಶೋಕಾಸ್‌ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್‌ ಮುಂದೆ ಹಾಜರಾಗಿ ಮಾಹಿತಿ ನೀಡಿದ ಬೆನ್ನಲ್ಲೇ 2ನೇ ಹಂತದ ವಕ್ಫ್‌ ಹೋರಾಟ ನಡೆಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮುಂದಾಗಿದ್ದಾರೆ.

ವಕ್ಫ್‌: ಜೆಪಿಸಿಗೆ ಯತ್ನಾಳ್‌ ಟೀಂನಿಂದ ದಾಖಲೆ ಸಲ್ಲಿಕೆ - ಹಲವೆಡೆ ತೆರಳಿ 2500 ದಾಖಲೆ ಸಂಗ್ರಹಿಸಿದ್ದ ತಂಡ

Dec 05 2024, 11:04 AM IST

ರಾಜ್ಯದಲ್ಲಿ ಭುಗಿಲೆದ್ದ ವಕ್ಫ್ ಭೂ ಕಬಳಿಕೆ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಪ್ರವಾಸದ ಮೂಲಕ ಸಂಗ್ರಹಿಸಿದ ಸುಮಾರು 2500 ದಾಖಲಾತಿಗಳ ವರದಿಯನ್ನು ಕೇಂದ್ರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧಿಕಾರಿಗಳಿಗೆ ಸಲ್ಲಿಸಲಾಗಿದೆ

ವಕ್ಫ್‌ ಮಂಡಳಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಛಲವಾದಿ ಜಂಟಿ ಹೋರಾಟ

Dec 05 2024, 12:31 AM IST
ವಕ್ಫ್‌ ಮಂಡಳಿ ಹೆಸರಲ್ಲಿ ರೈತರ, ಬಡವರ, ಮಠ-ಮಂದಿರಗಳ ಜಮೀನುಗಳನ್ನು ರಾಜ್ಯ ಸರ್ಕಾರ ಅಕ್ರಮವಾಗಿ ಕಬಳಿಸುತ್ತಿದೆ ಎಂದು ಆರೋಪಿಸಿದ್ದ ಬಿಜೆಪಿ, ಈ ಸಂಬಂಧ ಮಾಹಿತಿ ಸಂಗ್ರಹ ಮತ್ತು ಜನಜಾಗೃತಿಗಾಗಿನ ಆಂದೋಲನಕ್ಕೆ ಬುಧವಾರ ಚಾಲನೆ ನೀಡಿದೆ.

ವಕ್ಫ್‌ ಗದ್ದಲ: ಮಿಶ್ರಿಕೋಟೆಗೆ ಭೇಟಿ ನೀಡಿದ ಬಿಜೆಪಿ ತಂಡ

Dec 05 2024, 12:31 AM IST
ಮಿಶ್ರಿಕೋಟೆ ಗ್ರಾಮದಲ್ಲಿರುವ ರುದ್ರಭೂಮಿ, ಸರ್ಕಾರಿ ಶಾಲೆ, ಚಾಂಗದೇವ ಬಾಬಾ ದೇವಾಲಯ, ಗರಡಿ ಮನೆಗಳು, ಸಹಕಾರಿ ಸಂಘದ ಆಸ್ತಿ ಒಳಗೊಂಡಂತೆ 140 ಎಕರೆ ಭೂಮಿಯನ್ನು ಕಬಳಿಸಲು ಹುನ್ನಾರ ನಡೆಸುತ್ತಿದೆ.

ಬಿವೈವಿ ನೇತೃತ್ವದಲ್ಲಿ ಇಂದು ‘ವಕ್ಫ್‌ ಹಟಾವೋ’, ಪಾದಯಾತ್ರೆ

Dec 04 2024, 12:30 AM IST
ವಿಜಯೇಂದ್ರ ಅವರು ಡಿ.4ರಂದು ಬೆಳಿಗ್ಗೆ ಗಾಂಧಿಗಂಜ್‌ನಲ್ಲಿರುವ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ವಕ್ಫ್‌ ಹೋರಾಟಕ್ಕೆ ಚಾಲನೆ ನಿಡಲಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 29
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved